AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು

ಚಿಕ್ಕಬಳ್ಳಾಪುರವು ವೈವಿಧ್ಯಮಯ ಹೂ ಕೃಷಿಗೆ ಹೆಸರುವಾಸಿ. ಆದರೆ, ಈ ಬಾರಿ ತೀವ್ರ ಬೇಸಿಗೆ ಮತ್ತು ಅತಿಯಾದ ತಾಪಮಾನದಿಂದ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. 37-38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ. ಮಾರುಕಟ್ಟೆಯಲ್ಲಿ ಹೂಗಳ ಅಭಾವ ಉಂಟಾಗಿ, ರೈತರಿಗೆ ಆರ್ಥಿಕ ಹೊಡೆತ ಬಿದ್ದಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 16, 2026 | 6:04 PM

Share
ಕಲರ್ ಫುಲ್ ವಿವಿಧ ತಳಿಯ ಹೂವಿನ ಕೃಷಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಖ್ಯಾತಿ ಹೊಂದಿದೆ. ಆದರೆ ಈ ಭಾರಿಯ ಬೇಸಿಗೆ ಹೂ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಅತಿಯಾದ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ.  ಮಾರುಕಟ್ಟೆಯಲ್ಲಿ ಹೂ ಸಹ ದೊರೆಯುತ್ತಿಲ್ಲ. ಯಾಕಾದರೂ ಬೇಸಿಗೆ ಬಂತು ಎನ್ನುವಂತಾಗಿದೆ. 

ಕಲರ್ ಫುಲ್ ವಿವಿಧ ತಳಿಯ ಹೂವಿನ ಕೃಷಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಖ್ಯಾತಿ ಹೊಂದಿದೆ. ಆದರೆ ಈ ಭಾರಿಯ ಬೇಸಿಗೆ ಹೂ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಅತಿಯಾದ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ.  ಮಾರುಕಟ್ಟೆಯಲ್ಲಿ ಹೂ ಸಹ ದೊರೆಯುತ್ತಿಲ್ಲ. ಯಾಕಾದರೂ ಬೇಸಿಗೆ ಬಂತು ಎನ್ನುವಂತಾಗಿದೆ. 

1 / 5
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಹೂ ಗಳನ್ನು ಬೆಳೆಯಾಗಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಹೂ ಬೆಳೆಲಾಗುತ್ತದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ, ಹೂ ಗಿಡಗಳನ್ನು ಬೆಳೆಯಲು ಕಷ್ಟ ಸಾಧ್ಯವಾಗುತ್ತಿದೆ. 37-38 ಡಿಗ್ರಿ ಸೆಲ್ಸಿಯಸ್​​ನಷ್ಟು ತಾಪಮಾನ ದಾಖಲಾಗ್ತಿದೆ. ಇದರಿಂದ ಹೂಗಳು ಬಾಡುತ್ತಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಹೂ ಗಳನ್ನು ಬೆಳೆಯಾಗಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಹೂ ಬೆಳೆಲಾಗುತ್ತದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ, ಹೂ ಗಿಡಗಳನ್ನು ಬೆಳೆಯಲು ಕಷ್ಟ ಸಾಧ್ಯವಾಗುತ್ತಿದೆ. 37-38 ಡಿಗ್ರಿ ಸೆಲ್ಸಿಯಸ್​​ನಷ್ಟು ತಾಪಮಾನ ದಾಖಲಾಗ್ತಿದೆ. ಇದರಿಂದ ಹೂಗಳು ಬಾಡುತ್ತಿವೆ.

2 / 5
ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ರೈತ ಮುರಳಿ ಎನ್ನುವವರು ಹಗಲು ರಾತ್ರಿ ಕಷ್ಟಪಟ್ಟು ಲಕ್ಷಾಂತರ ರೂ ಬಂಡವಾಳ ಹೂಡಿ ಸೇವಂತಿ ಹೂ ಬೆಳೆದಿದ್ದಾರೆ. ಆದರೆ ವಿರೀತ ತಾಪಮಾನಕ್ಕೆ ಹೂವಿನ ಗಿಡಗಳು ಮೊಗ್ಗು ಕಟ್ಟಿದ್ದರೂ ಹೂ ಮಾತ್ರ ಬಿಡುತ್ತಿಲ್ಲ. 

ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ರೈತ ಮುರಳಿ ಎನ್ನುವವರು ಹಗಲು ರಾತ್ರಿ ಕಷ್ಟಪಟ್ಟು ಲಕ್ಷಾಂತರ ರೂ ಬಂಡವಾಳ ಹೂಡಿ ಸೇವಂತಿ ಹೂ ಬೆಳೆದಿದ್ದಾರೆ. ಆದರೆ ವಿರೀತ ತಾಪಮಾನಕ್ಕೆ ಹೂವಿನ ಗಿಡಗಳು ಮೊಗ್ಗು ಕಟ್ಟಿದ್ದರೂ ಹೂ ಮಾತ್ರ ಬಿಡುತ್ತಿಲ್ಲ. 

3 / 5
ಪದೇ ಪದೇ ನೀರು ಬಿಟ್ಟು ಭೂಮಿ ತಂಪಾಗಿಟ್ಟರು ಬಿಸಿಲಿಗೆ ಹೂ ಅರಳುತ್ತಿಲ್ಲ. ಮೂರು ತಿಂಗಳಿಗೆ ಹೂ ಬರಬೇಕಿತ್ತು. ಆದರೆ ಮೂರುವರೆ ತಿಂಗಳಾದರೂ ಹೂ ಅರಳುತ್ತಿಲ್ಲ. ತಾಪಮಾನ ಹೆಚ್ಚಾಗಿ ಹೂವಿನ ಗಿಡ ಬೆಳೆಯಲಾಗುತ್ತಿಲ್ಲ.

ಪದೇ ಪದೇ ನೀರು ಬಿಟ್ಟು ಭೂಮಿ ತಂಪಾಗಿಟ್ಟರು ಬಿಸಿಲಿಗೆ ಹೂ ಅರಳುತ್ತಿಲ್ಲ. ಮೂರು ತಿಂಗಳಿಗೆ ಹೂ ಬರಬೇಕಿತ್ತು. ಆದರೆ ಮೂರುವರೆ ತಿಂಗಳಾದರೂ ಹೂ ಅರಳುತ್ತಿಲ್ಲ. ತಾಪಮಾನ ಹೆಚ್ಚಾಗಿ ಹೂವಿನ ಗಿಡ ಬೆಳೆಯಲಾಗುತ್ತಿಲ್ಲ.

4 / 5
ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

5 / 5
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ