AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು

ಚಿಕ್ಕಬಳ್ಳಾಪುರವು ವೈವಿಧ್ಯಮಯ ಹೂ ಕೃಷಿಗೆ ಹೆಸರುವಾಸಿ. ಆದರೆ, ಈ ಬಾರಿ ತೀವ್ರ ಬೇಸಿಗೆ ಮತ್ತು ಅತಿಯಾದ ತಾಪಮಾನದಿಂದ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. 37-38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ. ಮಾರುಕಟ್ಟೆಯಲ್ಲಿ ಹೂಗಳ ಅಭಾವ ಉಂಟಾಗಿ, ರೈತರಿಗೆ ಆರ್ಥಿಕ ಹೊಡೆತ ಬಿದ್ದಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 16, 2026 | 6:04 PM

Share
ಕಲರ್ ಫುಲ್ ವಿವಿಧ ತಳಿಯ ಹೂವಿನ ಕೃಷಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಖ್ಯಾತಿ ಹೊಂದಿದೆ. ಆದರೆ ಈ ಭಾರಿಯ ಬೇಸಿಗೆ ಹೂ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಅತಿಯಾದ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ.  ಮಾರುಕಟ್ಟೆಯಲ್ಲಿ ಹೂ ಸಹ ದೊರೆಯುತ್ತಿಲ್ಲ. ಯಾಕಾದರೂ ಬೇಸಿಗೆ ಬಂತು ಎನ್ನುವಂತಾಗಿದೆ. 

ಕಲರ್ ಫುಲ್ ವಿವಿಧ ತಳಿಯ ಹೂವಿನ ಕೃಷಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಖ್ಯಾತಿ ಹೊಂದಿದೆ. ಆದರೆ ಈ ಭಾರಿಯ ಬೇಸಿಗೆ ಹೂ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಅತಿಯಾದ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ.  ಮಾರುಕಟ್ಟೆಯಲ್ಲಿ ಹೂ ಸಹ ದೊರೆಯುತ್ತಿಲ್ಲ. ಯಾಕಾದರೂ ಬೇಸಿಗೆ ಬಂತು ಎನ್ನುವಂತಾಗಿದೆ. 

1 / 5
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಹೂ ಗಳನ್ನು ಬೆಳೆಯಾಗಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಹೂ ಬೆಳೆಲಾಗುತ್ತದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ, ಹೂ ಗಿಡಗಳನ್ನು ಬೆಳೆಯಲು ಕಷ್ಟ ಸಾಧ್ಯವಾಗುತ್ತಿದೆ. 37-38 ಡಿಗ್ರಿ ಸೆಲ್ಸಿಯಸ್​​ನಷ್ಟು ತಾಪಮಾನ ದಾಖಲಾಗ್ತಿದೆ. ಇದರಿಂದ ಹೂಗಳು ಬಾಡುತ್ತಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಹೂ ಗಳನ್ನು ಬೆಳೆಯಾಗಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಹೂ ಬೆಳೆಲಾಗುತ್ತದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ, ಹೂ ಗಿಡಗಳನ್ನು ಬೆಳೆಯಲು ಕಷ್ಟ ಸಾಧ್ಯವಾಗುತ್ತಿದೆ. 37-38 ಡಿಗ್ರಿ ಸೆಲ್ಸಿಯಸ್​​ನಷ್ಟು ತಾಪಮಾನ ದಾಖಲಾಗ್ತಿದೆ. ಇದರಿಂದ ಹೂಗಳು ಬಾಡುತ್ತಿವೆ.

2 / 5
ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ರೈತ ಮುರಳಿ ಎನ್ನುವವರು ಹಗಲು ರಾತ್ರಿ ಕಷ್ಟಪಟ್ಟು ಲಕ್ಷಾಂತರ ರೂ ಬಂಡವಾಳ ಹೂಡಿ ಸೇವಂತಿ ಹೂ ಬೆಳೆದಿದ್ದಾರೆ. ಆದರೆ ವಿರೀತ ತಾಪಮಾನಕ್ಕೆ ಹೂವಿನ ಗಿಡಗಳು ಮೊಗ್ಗು ಕಟ್ಟಿದ್ದರೂ ಹೂ ಮಾತ್ರ ಬಿಡುತ್ತಿಲ್ಲ. 

ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ರೈತ ಮುರಳಿ ಎನ್ನುವವರು ಹಗಲು ರಾತ್ರಿ ಕಷ್ಟಪಟ್ಟು ಲಕ್ಷಾಂತರ ರೂ ಬಂಡವಾಳ ಹೂಡಿ ಸೇವಂತಿ ಹೂ ಬೆಳೆದಿದ್ದಾರೆ. ಆದರೆ ವಿರೀತ ತಾಪಮಾನಕ್ಕೆ ಹೂವಿನ ಗಿಡಗಳು ಮೊಗ್ಗು ಕಟ್ಟಿದ್ದರೂ ಹೂ ಮಾತ್ರ ಬಿಡುತ್ತಿಲ್ಲ. 

3 / 5
ಪದೇ ಪದೇ ನೀರು ಬಿಟ್ಟು ಭೂಮಿ ತಂಪಾಗಿಟ್ಟರು ಬಿಸಿಲಿಗೆ ಹೂ ಅರಳುತ್ತಿಲ್ಲ. ಮೂರು ತಿಂಗಳಿಗೆ ಹೂ ಬರಬೇಕಿತ್ತು. ಆದರೆ ಮೂರುವರೆ ತಿಂಗಳಾದರೂ ಹೂ ಅರಳುತ್ತಿಲ್ಲ. ತಾಪಮಾನ ಹೆಚ್ಚಾಗಿ ಹೂವಿನ ಗಿಡ ಬೆಳೆಯಲಾಗುತ್ತಿಲ್ಲ.

ಪದೇ ಪದೇ ನೀರು ಬಿಟ್ಟು ಭೂಮಿ ತಂಪಾಗಿಟ್ಟರು ಬಿಸಿಲಿಗೆ ಹೂ ಅರಳುತ್ತಿಲ್ಲ. ಮೂರು ತಿಂಗಳಿಗೆ ಹೂ ಬರಬೇಕಿತ್ತು. ಆದರೆ ಮೂರುವರೆ ತಿಂಗಳಾದರೂ ಹೂ ಅರಳುತ್ತಿಲ್ಲ. ತಾಪಮಾನ ಹೆಚ್ಚಾಗಿ ಹೂವಿನ ಗಿಡ ಬೆಳೆಯಲಾಗುತ್ತಿಲ್ಲ.

4 / 5
ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

5 / 5
Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು