AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು

ಚಿಕ್ಕಬಳ್ಳಾಪುರವು ವೈವಿಧ್ಯಮಯ ಹೂ ಕೃಷಿಗೆ ಹೆಸರುವಾಸಿ. ಆದರೆ, ಈ ಬಾರಿ ತೀವ್ರ ಬೇಸಿಗೆ ಮತ್ತು ಅತಿಯಾದ ತಾಪಮಾನದಿಂದ ಹೂ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. 37-38 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ. ಮಾರುಕಟ್ಟೆಯಲ್ಲಿ ಹೂಗಳ ಅಭಾವ ಉಂಟಾಗಿ, ರೈತರಿಗೆ ಆರ್ಥಿಕ ಹೊಡೆತ ಬಿದ್ದಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 16, 2026 | 6:04 PM

Share
ಕಲರ್ ಫುಲ್ ವಿವಿಧ ತಳಿಯ ಹೂವಿನ ಕೃಷಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಖ್ಯಾತಿ ಹೊಂದಿದೆ. ಆದರೆ ಈ ಭಾರಿಯ ಬೇಸಿಗೆ ಹೂ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಅತಿಯಾದ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ.  ಮಾರುಕಟ್ಟೆಯಲ್ಲಿ ಹೂ ಸಹ ದೊರೆಯುತ್ತಿಲ್ಲ. ಯಾಕಾದರೂ ಬೇಸಿಗೆ ಬಂತು ಎನ್ನುವಂತಾಗಿದೆ. 

ಕಲರ್ ಫುಲ್ ವಿವಿಧ ತಳಿಯ ಹೂವಿನ ಕೃಷಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಖ್ಯಾತಿ ಹೊಂದಿದೆ. ಆದರೆ ಈ ಭಾರಿಯ ಬೇಸಿಗೆ ಹೂ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಅತಿಯಾದ ತಾಪಮಾನದಿಂದ ಗಿಡಗಳು ಬೆಳೆಯುತ್ತಿಲ್ಲ, ಹೂಗಳು ಅರಳುತ್ತಿಲ್ಲ.  ಮಾರುಕಟ್ಟೆಯಲ್ಲಿ ಹೂ ಸಹ ದೊರೆಯುತ್ತಿಲ್ಲ. ಯಾಕಾದರೂ ಬೇಸಿಗೆ ಬಂತು ಎನ್ನುವಂತಾಗಿದೆ. 

1 / 5
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಹೂ ಗಳನ್ನು ಬೆಳೆಯಾಗಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಹೂ ಬೆಳೆಲಾಗುತ್ತದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ, ಹೂ ಗಿಡಗಳನ್ನು ಬೆಳೆಯಲು ಕಷ್ಟ ಸಾಧ್ಯವಾಗುತ್ತಿದೆ. 37-38 ಡಿಗ್ರಿ ಸೆಲ್ಸಿಯಸ್​​ನಷ್ಟು ತಾಪಮಾನ ದಾಖಲಾಗ್ತಿದೆ. ಇದರಿಂದ ಹೂಗಳು ಬಾಡುತ್ತಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಹೂ ಗಳನ್ನು ಬೆಳೆಯಾಗಲಾಗುತ್ತದೆ. 10 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ಹೂ ಬೆಳೆಲಾಗುತ್ತದೆ. ಆದರೆ ಈಗ ತಾಪಮಾನ ಹೆಚ್ಚಾದ ಕಾರಣ, ಹೂ ಗಿಡಗಳನ್ನು ಬೆಳೆಯಲು ಕಷ್ಟ ಸಾಧ್ಯವಾಗುತ್ತಿದೆ. 37-38 ಡಿಗ್ರಿ ಸೆಲ್ಸಿಯಸ್​​ನಷ್ಟು ತಾಪಮಾನ ದಾಖಲಾಗ್ತಿದೆ. ಇದರಿಂದ ಹೂಗಳು ಬಾಡುತ್ತಿವೆ.

2 / 5
ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ರೈತ ಮುರಳಿ ಎನ್ನುವವರು ಹಗಲು ರಾತ್ರಿ ಕಷ್ಟಪಟ್ಟು ಲಕ್ಷಾಂತರ ರೂ ಬಂಡವಾಳ ಹೂಡಿ ಸೇವಂತಿ ಹೂ ಬೆಳೆದಿದ್ದಾರೆ. ಆದರೆ ವಿರೀತ ತಾಪಮಾನಕ್ಕೆ ಹೂವಿನ ಗಿಡಗಳು ಮೊಗ್ಗು ಕಟ್ಟಿದ್ದರೂ ಹೂ ಮಾತ್ರ ಬಿಡುತ್ತಿಲ್ಲ. 

ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಗ್ರಾಮದ ರೈತ ಮುರಳಿ ಎನ್ನುವವರು ಹಗಲು ರಾತ್ರಿ ಕಷ್ಟಪಟ್ಟು ಲಕ್ಷಾಂತರ ರೂ ಬಂಡವಾಳ ಹೂಡಿ ಸೇವಂತಿ ಹೂ ಬೆಳೆದಿದ್ದಾರೆ. ಆದರೆ ವಿರೀತ ತಾಪಮಾನಕ್ಕೆ ಹೂವಿನ ಗಿಡಗಳು ಮೊಗ್ಗು ಕಟ್ಟಿದ್ದರೂ ಹೂ ಮಾತ್ರ ಬಿಡುತ್ತಿಲ್ಲ. 

3 / 5
ಪದೇ ಪದೇ ನೀರು ಬಿಟ್ಟು ಭೂಮಿ ತಂಪಾಗಿಟ್ಟರು ಬಿಸಿಲಿಗೆ ಹೂ ಅರಳುತ್ತಿಲ್ಲ. ಮೂರು ತಿಂಗಳಿಗೆ ಹೂ ಬರಬೇಕಿತ್ತು. ಆದರೆ ಮೂರುವರೆ ತಿಂಗಳಾದರೂ ಹೂ ಅರಳುತ್ತಿಲ್ಲ. ತಾಪಮಾನ ಹೆಚ್ಚಾಗಿ ಹೂವಿನ ಗಿಡ ಬೆಳೆಯಲಾಗುತ್ತಿಲ್ಲ.

ಪದೇ ಪದೇ ನೀರು ಬಿಟ್ಟು ಭೂಮಿ ತಂಪಾಗಿಟ್ಟರು ಬಿಸಿಲಿಗೆ ಹೂ ಅರಳುತ್ತಿಲ್ಲ. ಮೂರು ತಿಂಗಳಿಗೆ ಹೂ ಬರಬೇಕಿತ್ತು. ಆದರೆ ಮೂರುವರೆ ತಿಂಗಳಾದರೂ ಹೂ ಅರಳುತ್ತಿಲ್ಲ. ತಾಪಮಾನ ಹೆಚ್ಚಾಗಿ ಹೂವಿನ ಗಿಡ ಬೆಳೆಯಲಾಗುತ್ತಿಲ್ಲ.

4 / 5
ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ.

5 / 5
Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ