AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳ ಸಂಕ್ರಾಂತಿ ಸಂಭ್ರಮಕ್ಕೆ ನಾಚಿ ನೀರಾದ ಸುಗ್ಗಿ ಹಬ್ಬ!

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 14, 2024 | 5:06 PM

Share
ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಸುಗ್ಗಿಯ ಸಂಭ್ರಮವೇ ನಾಚಿ ನೀರಾಗಾಗುವ ಹಾಗೆ ಸಡಗರದ ಸಂಕ್ರಾಂತಿ ಸಂಭ್ರಮ ಆಚರಿಸಿದ್ದಾರೆ.

ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಸುಗ್ಗಿಯ ಸಂಭ್ರಮವೇ ನಾಚಿ ನೀರಾಗಾಗುವ ಹಾಗೆ ಸಡಗರದ ಸಂಕ್ರಾಂತಿ ಸಂಭ್ರಮ ಆಚರಿಸಿದ್ದಾರೆ.

1 / 7
ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

2 / 7
ಪ್ರತಿದಿನ ಕೈಯಲ್ಲಿ ಪೆನ್ನು, ಪೇಪರ್ ಹಿಡಿದು ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ವಿದ್ಯಾರ್ಥಿಗಳು, ಇಂದು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಹಂಚಿಕೊಳ್ಳುವುದರ ಮೂಲಕ ಅದ್ದೂರಿ ಸಂಕ್ರಾಂತಿ ಸಂಬ್ರಮ ಆಚರಿಸಿದರು.

ಪ್ರತಿದಿನ ಕೈಯಲ್ಲಿ ಪೆನ್ನು, ಪೇಪರ್ ಹಿಡಿದು ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ವಿದ್ಯಾರ್ಥಿಗಳು, ಇಂದು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಹಂಚಿಕೊಳ್ಳುವುದರ ಮೂಲಕ ಅದ್ದೂರಿ ಸಂಕ್ರಾಂತಿ ಸಂಬ್ರಮ ಆಚರಿಸಿದರು.

3 / 7
ಕೆಲವು ವಿದ್ಯಾರ್ಥಿನಿಯರು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಸಂತಸ ಹಂಚಿಕೊಂಡರು.

ಕೆಲವು ವಿದ್ಯಾರ್ಥಿನಿಯರು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಸಂತಸ ಹಂಚಿಕೊಂಡರು.

4 / 7
ವಿದ್ಯಾರ್ಥಿಗಳು ತಾವೇನು ಕಡಿಮೆ ಎಂದು ಬೆಂಕಿ ಕಿಚ್ಚಲ್ಲಿ ಎತ್ತಿನಬಂಡಿ ಓಡಿಸಿಕೊಂಡು ನಲಿದಾಡಿದರು. 
ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಬೆಯಿಸಿ ಸವಿದಿದ್ದು ವಿಶೇಷವಾಗಿತ್ತು.

ವಿದ್ಯಾರ್ಥಿಗಳು ತಾವೇನು ಕಡಿಮೆ ಎಂದು ಬೆಂಕಿ ಕಿಚ್ಚಲ್ಲಿ ಎತ್ತಿನಬಂಡಿ ಓಡಿಸಿಕೊಂಡು ನಲಿದಾಡಿದರು. ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಬೆಯಿಸಿ ಸವಿದಿದ್ದು ವಿಶೇಷವಾಗಿತ್ತು.

5 / 7
ಶಾಲಾ ಮಕ್ಕಳ ಸಡಗರದ ಸಂಕ್ರಾಂತಿಗೆ ಚಿಕ್ಕಬಳ್ಳಾಪುರದ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ನ್ಯಾಯಾಧೀಶೆಯಾದ ಶ್ರೀಮತಿ ಅರುಣಾಕುಮಾರಿ ಆಗಮಿಸಿ, ಮಕ್ಕಳ ಜೊತೆ ಮಕ್ಕಳಂತೆ ಕೆಲಹೊತ್ತು ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಶಾಲಾ ಮಕ್ಕಳ ಸಡಗರದ ಸಂಕ್ರಾಂತಿಗೆ ಚಿಕ್ಕಬಳ್ಳಾಪುರದ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ನ್ಯಾಯಾಧೀಶೆಯಾದ ಶ್ರೀಮತಿ ಅರುಣಾಕುಮಾರಿ ಆಗಮಿಸಿ, ಮಕ್ಕಳ ಜೊತೆ ಮಕ್ಕಳಂತೆ ಕೆಲಹೊತ್ತು ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

6 / 7
ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಕ್ಕಿದ್ದೇ ಚಾನ್ಸ್ ಎಂದು ಸಾಂಪ್ರದಾಯಿಕ ಕಲರ ಪುಲ್ ಉಡುಗೆಗಳಲ್ಲಿ ಮಿರಾಮಿರಾ ಮಿಂಚುತ್ತಿದ್ದರು.

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಕ್ಕಿದ್ದೇ ಚಾನ್ಸ್ ಎಂದು ಸಾಂಪ್ರದಾಯಿಕ ಕಲರ ಪುಲ್ ಉಡುಗೆಗಳಲ್ಲಿ ಮಿರಾಮಿರಾ ಮಿಂಚುತ್ತಿದ್ದರು.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ