AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳ ಸಂಕ್ರಾಂತಿ ಸಂಭ್ರಮಕ್ಕೆ ನಾಚಿ ನೀರಾದ ಸುಗ್ಗಿ ಹಬ್ಬ!

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 14, 2024 | 5:06 PM

Share
ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಸುಗ್ಗಿಯ ಸಂಭ್ರಮವೇ ನಾಚಿ ನೀರಾಗಾಗುವ ಹಾಗೆ ಸಡಗರದ ಸಂಕ್ರಾಂತಿ ಸಂಭ್ರಮ ಆಚರಿಸಿದ್ದಾರೆ.

ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಸುಗ್ಗಿಯ ಸಂಭ್ರಮವೇ ನಾಚಿ ನೀರಾಗಾಗುವ ಹಾಗೆ ಸಡಗರದ ಸಂಕ್ರಾಂತಿ ಸಂಭ್ರಮ ಆಚರಿಸಿದ್ದಾರೆ.

1 / 7
ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

2 / 7
ಪ್ರತಿದಿನ ಕೈಯಲ್ಲಿ ಪೆನ್ನು, ಪೇಪರ್ ಹಿಡಿದು ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ವಿದ್ಯಾರ್ಥಿಗಳು, ಇಂದು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಹಂಚಿಕೊಳ್ಳುವುದರ ಮೂಲಕ ಅದ್ದೂರಿ ಸಂಕ್ರಾಂತಿ ಸಂಬ್ರಮ ಆಚರಿಸಿದರು.

ಪ್ರತಿದಿನ ಕೈಯಲ್ಲಿ ಪೆನ್ನು, ಪೇಪರ್ ಹಿಡಿದು ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ವಿದ್ಯಾರ್ಥಿಗಳು, ಇಂದು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಹಂಚಿಕೊಳ್ಳುವುದರ ಮೂಲಕ ಅದ್ದೂರಿ ಸಂಕ್ರಾಂತಿ ಸಂಬ್ರಮ ಆಚರಿಸಿದರು.

3 / 7
ಕೆಲವು ವಿದ್ಯಾರ್ಥಿನಿಯರು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಸಂತಸ ಹಂಚಿಕೊಂಡರು.

ಕೆಲವು ವಿದ್ಯಾರ್ಥಿನಿಯರು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಸಂತಸ ಹಂಚಿಕೊಂಡರು.

4 / 7
ವಿದ್ಯಾರ್ಥಿಗಳು ತಾವೇನು ಕಡಿಮೆ ಎಂದು ಬೆಂಕಿ ಕಿಚ್ಚಲ್ಲಿ ಎತ್ತಿನಬಂಡಿ ಓಡಿಸಿಕೊಂಡು ನಲಿದಾಡಿದರು. 
ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಬೆಯಿಸಿ ಸವಿದಿದ್ದು ವಿಶೇಷವಾಗಿತ್ತು.

ವಿದ್ಯಾರ್ಥಿಗಳು ತಾವೇನು ಕಡಿಮೆ ಎಂದು ಬೆಂಕಿ ಕಿಚ್ಚಲ್ಲಿ ಎತ್ತಿನಬಂಡಿ ಓಡಿಸಿಕೊಂಡು ನಲಿದಾಡಿದರು. ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಬೆಯಿಸಿ ಸವಿದಿದ್ದು ವಿಶೇಷವಾಗಿತ್ತು.

5 / 7
ಶಾಲಾ ಮಕ್ಕಳ ಸಡಗರದ ಸಂಕ್ರಾಂತಿಗೆ ಚಿಕ್ಕಬಳ್ಳಾಪುರದ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ನ್ಯಾಯಾಧೀಶೆಯಾದ ಶ್ರೀಮತಿ ಅರುಣಾಕುಮಾರಿ ಆಗಮಿಸಿ, ಮಕ್ಕಳ ಜೊತೆ ಮಕ್ಕಳಂತೆ ಕೆಲಹೊತ್ತು ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಶಾಲಾ ಮಕ್ಕಳ ಸಡಗರದ ಸಂಕ್ರಾಂತಿಗೆ ಚಿಕ್ಕಬಳ್ಳಾಪುರದ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ನ್ಯಾಯಾಧೀಶೆಯಾದ ಶ್ರೀಮತಿ ಅರುಣಾಕುಮಾರಿ ಆಗಮಿಸಿ, ಮಕ್ಕಳ ಜೊತೆ ಮಕ್ಕಳಂತೆ ಕೆಲಹೊತ್ತು ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

6 / 7
ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಕ್ಕಿದ್ದೇ ಚಾನ್ಸ್ ಎಂದು ಸಾಂಪ್ರದಾಯಿಕ ಕಲರ ಪುಲ್ ಉಡುಗೆಗಳಲ್ಲಿ ಮಿರಾಮಿರಾ ಮಿಂಚುತ್ತಿದ್ದರು.

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಕ್ಕಿದ್ದೇ ಚಾನ್ಸ್ ಎಂದು ಸಾಂಪ್ರದಾಯಿಕ ಕಲರ ಪುಲ್ ಉಡುಗೆಗಳಲ್ಲಿ ಮಿರಾಮಿರಾ ಮಿಂಚುತ್ತಿದ್ದರು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ