Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳ ಸಂಕ್ರಾಂತಿ ಸಂಭ್ರಮಕ್ಕೆ ನಾಚಿ ನೀರಾದ ಸುಗ್ಗಿ ಹಬ್ಬ!

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 14, 2024 | 5:06 PM

ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಸುಗ್ಗಿಯ ಸಂಭ್ರಮವೇ ನಾಚಿ ನೀರಾಗಾಗುವ ಹಾಗೆ ಸಡಗರದ ಸಂಕ್ರಾಂತಿ ಸಂಭ್ರಮ ಆಚರಿಸಿದ್ದಾರೆ.

ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲ. ಖಾಸಗಿ ಶಾಲೆಯ ವಿದ್ಯಾರ್ಥಿಗಳು, ಸುಗ್ಗಿಯ ಸಂಭ್ರಮವೇ ನಾಚಿ ನೀರಾಗಾಗುವ ಹಾಗೆ ಸಡಗರದ ಸಂಕ್ರಾಂತಿ ಸಂಭ್ರಮ ಆಚರಿಸಿದ್ದಾರೆ.

1 / 7
ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಇರುವ ಬಿಜಿಎಸ್ ಶಾಲೆಯಲ್ಲಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಹಾಗೆ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ, ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಆಡಳಿತ ಮಂಡಳಿ ಸಡಗರದ ಸಂಕ್ರಾಂತಿ ಆಯೋಜಿಸಿತ್ತು.

2 / 7
ಪ್ರತಿದಿನ ಕೈಯಲ್ಲಿ ಪೆನ್ನು, ಪೇಪರ್ ಹಿಡಿದು ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ವಿದ್ಯಾರ್ಥಿಗಳು, ಇಂದು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಹಂಚಿಕೊಳ್ಳುವುದರ ಮೂಲಕ ಅದ್ದೂರಿ ಸಂಕ್ರಾಂತಿ ಸಂಬ್ರಮ ಆಚರಿಸಿದರು.

ಪ್ರತಿದಿನ ಕೈಯಲ್ಲಿ ಪೆನ್ನು, ಪೇಪರ್ ಹಿಡಿದು ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ವಿದ್ಯಾರ್ಥಿಗಳು, ಇಂದು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಹಂಚಿಕೊಳ್ಳುವುದರ ಮೂಲಕ ಅದ್ದೂರಿ ಸಂಕ್ರಾಂತಿ ಸಂಬ್ರಮ ಆಚರಿಸಿದರು.

3 / 7
ಕೆಲವು ವಿದ್ಯಾರ್ಥಿನಿಯರು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಸಂತಸ ಹಂಚಿಕೊಂಡರು.

ಕೆಲವು ವಿದ್ಯಾರ್ಥಿನಿಯರು ಕೈಯಲ್ಲಿ ಬೀಸುಕಲ್ಲು ಹಿಡಿದು ರಾಗಿ ಬೀಸುವುದು, ಭತ್ತ ಕುಟ್ಟಿ ಸಂಭ್ರಮಿಸುತ್ತಿರುವುದು, ರಾಗಿ ರಾಶಿ ಮಾಡಿ ನಲಿಯುವುದು, ಅವರೇಕಾಯಿ ಸುಲಿದು ಸಂತಸ ಹಂಚಿಕೊಂಡರು.

4 / 7
ವಿದ್ಯಾರ್ಥಿಗಳು ತಾವೇನು ಕಡಿಮೆ ಎಂದು ಬೆಂಕಿ ಕಿಚ್ಚಲ್ಲಿ ಎತ್ತಿನಬಂಡಿ ಓಡಿಸಿಕೊಂಡು ನಲಿದಾಡಿದರು. 
ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಬೆಯಿಸಿ ಸವಿದಿದ್ದು ವಿಶೇಷವಾಗಿತ್ತು.

ವಿದ್ಯಾರ್ಥಿಗಳು ತಾವೇನು ಕಡಿಮೆ ಎಂದು ಬೆಂಕಿ ಕಿಚ್ಚಲ್ಲಿ ಎತ್ತಿನಬಂಡಿ ಓಡಿಸಿಕೊಂಡು ನಲಿದಾಡಿದರು. ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು ಬೆಯಿಸಿ ಸವಿದಿದ್ದು ವಿಶೇಷವಾಗಿತ್ತು.

5 / 7
ಶಾಲಾ ಮಕ್ಕಳ ಸಡಗರದ ಸಂಕ್ರಾಂತಿಗೆ ಚಿಕ್ಕಬಳ್ಳಾಪುರದ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ನ್ಯಾಯಾಧೀಶೆಯಾದ ಶ್ರೀಮತಿ ಅರುಣಾಕುಮಾರಿ ಆಗಮಿಸಿ, ಮಕ್ಕಳ ಜೊತೆ ಮಕ್ಕಳಂತೆ ಕೆಲಹೊತ್ತು ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಶಾಲಾ ಮಕ್ಕಳ ಸಡಗರದ ಸಂಕ್ರಾಂತಿಗೆ ಚಿಕ್ಕಬಳ್ಳಾಪುರದ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ನ್ಯಾಯಾಧೀಶೆಯಾದ ಶ್ರೀಮತಿ ಅರುಣಾಕುಮಾರಿ ಆಗಮಿಸಿ, ಮಕ್ಕಳ ಜೊತೆ ಮಕ್ಕಳಂತೆ ಕೆಲಹೊತ್ತು ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

6 / 7
ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಕ್ಕಿದ್ದೇ ಚಾನ್ಸ್ ಎಂದು ಸಾಂಪ್ರದಾಯಿಕ ಕಲರ ಪುಲ್ ಉಡುಗೆಗಳಲ್ಲಿ ಮಿರಾಮಿರಾ ಮಿಂಚುತ್ತಿದ್ದರು.

ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಿಕ್ಕಿದ್ದೇ ಚಾನ್ಸ್ ಎಂದು ಸಾಂಪ್ರದಾಯಿಕ ಕಲರ ಪುಲ್ ಉಡುಗೆಗಳಲ್ಲಿ ಮಿರಾಮಿರಾ ಮಿಂಚುತ್ತಿದ್ದರು.

7 / 7
Follow us
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ