AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಈಶ ಫೌಂಡೇಶನ್: 3 ದಿನಗಳ ಕಾಲ ಈಶ ಆದಿಯೋಗಿಯ ದಿವ್ಯದರ್ಶನ ಬಂದ್‌!

ಚಿಕ್ಕಬಳ್ಳಾಪುರ ಈಶ ಫೌಂಡೇಶನ್ ವತಿಯಿಂದ ಆವಲಗುರ್ಕಿ ಬಳಿ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ್ದೇ ತಡ, ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಈಶ್ವರನ ಭಕ್ತರು ಹಾಗೂ ಸದ್ಗುರು ಜಗ್ಗಿ ವಾಸುದೇವ್​ ಅನುಯಾಯಿಗಳು ಆಗಮಿಸಿ ಆದಿಯೋಗಿ ಮೂರ್ತಿಯ ದಿವ್ಯದರ್ಶನ ಪಡೆಯುತ್ತಿದ್ದಾರೆ.

TV9 Web
| Updated By: ಸಾಧು ಶ್ರೀನಾಥ್​

Updated on: Feb 07, 2023 | 6:06 PM

ಚಿಕ್ಕಬಳ್ಳಾಪುರ ಈಶ ಫೌಂಡೇಶನ್ ವತಿಯಿಂದ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ್ದೇ ತಡ, ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಈಶ್ವರನ ಭಕ್ತರು ಹಾಗೂ ಸದ್ಗುರು ಜಗ್ಗಿ ವಾಸುದೇವ್​ ಅನುಯಾಯಿಗಳು ಆಗಮಿಸಿ ಆದಿಯೋಗಿ ಮೂರ್ತಿಯ ದಿವ್ಯದರ್ಶನ ಹಾಗೂ ಸಂಜೆ ದಿವ್ಯದರ್ಶನ ಪಡೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರ ಈಶ ಫೌಂಡೇಶನ್ ವತಿಯಿಂದ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ್ದೇ ತಡ, ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಈಶ್ವರನ ಭಕ್ತರು ಹಾಗೂ ಸದ್ಗುರು ಜಗ್ಗಿ ವಾಸುದೇವ್​ ಅನುಯಾಯಿಗಳು ಆಗಮಿಸಿ ಆದಿಯೋಗಿ ಮೂರ್ತಿಯ ದಿವ್ಯದರ್ಶನ ಹಾಗೂ ಸಂಜೆ ದಿವ್ಯದರ್ಶನ ಪಡೆಯುತ್ತಿದ್ದಾರೆ.

1 / 8
ಈ ಮಧ್ಯೆ, ಶಿವರಾತ್ರಿ ಪ್ರಯುಕ್ತ ಫೆಬ್ರವರಿ 7 ರಿಂದ ಫೆಬ್ರವರಿ 10 ರವರೆಗೆ ನಿರ್ವಹಣಾ ಚಟುವಟಿಕೆ ಇರುವ ಕಾರಣ ಆದಿಯೋಗಿಯ ದಿವ್ಯ ದರ್ಶನ ಭಾಗ್ಯ ಅಂದರೆ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಲೇಸರ್ ಶೋ ಇರುವುದಿಲ್ಲ.

ಈ ಮಧ್ಯೆ, ಶಿವರಾತ್ರಿ ಪ್ರಯುಕ್ತ ಫೆಬ್ರವರಿ 7 ರಿಂದ ಫೆಬ್ರವರಿ 10 ರವರೆಗೆ ನಿರ್ವಹಣಾ ಚಟುವಟಿಕೆ ಇರುವ ಕಾರಣ ಆದಿಯೋಗಿಯ ದಿವ್ಯ ದರ್ಶನ ಭಾಗ್ಯ ಅಂದರೆ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಲೇಸರ್ ಶೋ ಇರುವುದಿಲ್ಲ.

2 / 8
ಸ್ವತಃ ಈಶ ಫೌಂಡೇಶನ್ ಪ್ರಕಟಣೆ ಹೊರಡಿಸಿದ್ದು ಆದಿಯೋಗಿ ಪ್ರತಿಮೆ ಬಳಿ ಪ್ರಕಟಣೆ ಹೊರಡಿಸಿ ಬ್ಯಾನರ್ ಅಳವಡಿಸಲಾಗಿದೆ.

ಸ್ವತಃ ಈಶ ಫೌಂಡೇಶನ್ ಪ್ರಕಟಣೆ ಹೊರಡಿಸಿದ್ದು ಆದಿಯೋಗಿ ಪ್ರತಿಮೆ ಬಳಿ ಪ್ರಕಟಣೆ ಹೊರಡಿಸಿ ಬ್ಯಾನರ್ ಅಳವಡಿಸಲಾಗಿದೆ.

3 / 8
ಚಿಕ್ಕಬಳ್ಳಾಪುರ ಈಶ ಫೌಂಡೇಶನ್: 3 ದಿನಗಳ ಕಾಲ ಈಶ ಆದಿಯೋಗಿಯ ದಿವ್ಯದರ್ಶನ ಬಂದ್‌!

4 / 8
ಈ ಮೂರು ದಿನಗಳ ಕಾಲ ಆದಿಯೋಗಿಯ ದಿವ್ಯದರ್ಶನಕ್ಕೆ ಭಕ್ತರು ಬಾರದಂತೆ ಮನವಿ ಮಾಡಲಾಗಿದೆ.

ಈ ಮೂರು ದಿನಗಳ ಕಾಲ ಆದಿಯೋಗಿಯ ದಿವ್ಯದರ್ಶನಕ್ಕೆ ಭಕ್ತರು ಬಾರದಂತೆ ಮನವಿ ಮಾಡಲಾಗಿದೆ.

5 / 8
ಇನ್ನು ಫೆಬ್ರವರಿ 11 ರಿಂದ ಎಂದಿನಂತೆ ದಿವ್ಯದರ್ಶನ  ಅವಕಾಶ ಸಿಗಲಿದೆ. (ವರದಿ: ಭೀಮಪ್ಪ ಪಾಟೀಲ್,  ಟಿವಿ9, ಚಿಕ್ಕಬಳ್ಳಾಪುರ)

ಇನ್ನು ಫೆಬ್ರವರಿ 11 ರಿಂದ ಎಂದಿನಂತೆ ದಿವ್ಯದರ್ಶನ ಅವಕಾಶ ಸಿಗಲಿದೆ. (ವರದಿ: ಭೀಮಪ್ಪ ಪಾಟೀಲ್, ಟಿವಿ9, ಚಿಕ್ಕಬಳ್ಳಾಪುರ)

6 / 8
ಜನವರಿ 15 ರಂದು ಆದಿಯೋಗಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಪ್ರತಿಮೆ ‌ಲೋಕಾರ್ಪಣೆ‌ ನಂತರ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಮೂಲೆಗಳು ಹಾಗೂ ನೆರೆಯ ಆಂಧ್ರಪ್ರದೇಶದಿಂದ ಸಾವಿರಾರು ಜನ ಆಗಮಿಸಿ ಆದಿಯೋಗಿಯ ದರ್ಶನ ಹಾಗೂ ಆದಿಯೋಗಿಯ ದಿವ್ಯದರ್ಶನ ಪಡೆಯುತ್ತಿದ್ದಾರೆ.

ಜನವರಿ 15 ರಂದು ಆದಿಯೋಗಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಪ್ರತಿಮೆ ‌ಲೋಕಾರ್ಪಣೆ‌ ನಂತರ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಮೂಲೆಗಳು ಹಾಗೂ ನೆರೆಯ ಆಂಧ್ರಪ್ರದೇಶದಿಂದ ಸಾವಿರಾರು ಜನ ಆಗಮಿಸಿ ಆದಿಯೋಗಿಯ ದರ್ಶನ ಹಾಗೂ ಆದಿಯೋಗಿಯ ದಿವ್ಯದರ್ಶನ ಪಡೆಯುತ್ತಿದ್ದಾರೆ.

7 / 8
ಆಶ್ರಮದಲ್ಲಿ ನಿರ್ವಹಣಾ ಚಟುವಟಿಕೆಗಳಿಗೆ ಪ್ರವಾಸಿಗರು ಸಹಕರಿಸುವಂತೆ ಸಂಸ್ಥೆಯ ಮಾಧ್ಯಮ ಮಾಹಿತಿದಾರರು ಮನವಿ ಮಾಡಿದ್ದಾರೆ.

ಆಶ್ರಮದಲ್ಲಿ ನಿರ್ವಹಣಾ ಚಟುವಟಿಕೆಗಳಿಗೆ ಪ್ರವಾಸಿಗರು ಸಹಕರಿಸುವಂತೆ ಸಂಸ್ಥೆಯ ಮಾಧ್ಯಮ ಮಾಹಿತಿದಾರರು ಮನವಿ ಮಾಡಿದ್ದಾರೆ.

8 / 8
Follow us
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ