AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಈಶ ಫೌಂಡೇಶನ್: 3 ದಿನಗಳ ಕಾಲ ಈಶ ಆದಿಯೋಗಿಯ ದಿವ್ಯದರ್ಶನ ಬಂದ್‌!

ಚಿಕ್ಕಬಳ್ಳಾಪುರ ಈಶ ಫೌಂಡೇಶನ್ ವತಿಯಿಂದ ಆವಲಗುರ್ಕಿ ಬಳಿ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ್ದೇ ತಡ, ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಈಶ್ವರನ ಭಕ್ತರು ಹಾಗೂ ಸದ್ಗುರು ಜಗ್ಗಿ ವಾಸುದೇವ್​ ಅನುಯಾಯಿಗಳು ಆಗಮಿಸಿ ಆದಿಯೋಗಿ ಮೂರ್ತಿಯ ದಿವ್ಯದರ್ಶನ ಪಡೆಯುತ್ತಿದ್ದಾರೆ.

TV9 Web
| Edited By: ಸಾಧು ಶ್ರೀನಾಥ್​|

Updated on: Feb 07, 2023 | 6:06 PM

Share
ಚಿಕ್ಕಬಳ್ಳಾಪುರ ಈಶ ಫೌಂಡೇಶನ್ ವತಿಯಿಂದ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ್ದೇ ತಡ, ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಈಶ್ವರನ ಭಕ್ತರು ಹಾಗೂ ಸದ್ಗುರು ಜಗ್ಗಿ ವಾಸುದೇವ್​ ಅನುಯಾಯಿಗಳು ಆಗಮಿಸಿ ಆದಿಯೋಗಿ ಮೂರ್ತಿಯ ದಿವ್ಯದರ್ಶನ ಹಾಗೂ ಸಂಜೆ ದಿವ್ಯದರ್ಶನ ಪಡೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರ ಈಶ ಫೌಂಡೇಶನ್ ವತಿಯಿಂದ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡಿದ್ದೇ ತಡ, ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು, ಈಶ್ವರನ ಭಕ್ತರು ಹಾಗೂ ಸದ್ಗುರು ಜಗ್ಗಿ ವಾಸುದೇವ್​ ಅನುಯಾಯಿಗಳು ಆಗಮಿಸಿ ಆದಿಯೋಗಿ ಮೂರ್ತಿಯ ದಿವ್ಯದರ್ಶನ ಹಾಗೂ ಸಂಜೆ ದಿವ್ಯದರ್ಶನ ಪಡೆಯುತ್ತಿದ್ದಾರೆ.

1 / 8
ಈ ಮಧ್ಯೆ, ಶಿವರಾತ್ರಿ ಪ್ರಯುಕ್ತ ಫೆಬ್ರವರಿ 7 ರಿಂದ ಫೆಬ್ರವರಿ 10 ರವರೆಗೆ ನಿರ್ವಹಣಾ ಚಟುವಟಿಕೆ ಇರುವ ಕಾರಣ ಆದಿಯೋಗಿಯ ದಿವ್ಯ ದರ್ಶನ ಭಾಗ್ಯ ಅಂದರೆ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಲೇಸರ್ ಶೋ ಇರುವುದಿಲ್ಲ.

ಈ ಮಧ್ಯೆ, ಶಿವರಾತ್ರಿ ಪ್ರಯುಕ್ತ ಫೆಬ್ರವರಿ 7 ರಿಂದ ಫೆಬ್ರವರಿ 10 ರವರೆಗೆ ನಿರ್ವಹಣಾ ಚಟುವಟಿಕೆ ಇರುವ ಕಾರಣ ಆದಿಯೋಗಿಯ ದಿವ್ಯ ದರ್ಶನ ಭಾಗ್ಯ ಅಂದರೆ ಸಂಜೆ ನಡೆಯುವ ಧ್ವನಿ ಮತ್ತು ಬೆಳಕು ಲೇಸರ್ ಶೋ ಇರುವುದಿಲ್ಲ.

2 / 8
ಸ್ವತಃ ಈಶ ಫೌಂಡೇಶನ್ ಪ್ರಕಟಣೆ ಹೊರಡಿಸಿದ್ದು ಆದಿಯೋಗಿ ಪ್ರತಿಮೆ ಬಳಿ ಪ್ರಕಟಣೆ ಹೊರಡಿಸಿ ಬ್ಯಾನರ್ ಅಳವಡಿಸಲಾಗಿದೆ.

ಸ್ವತಃ ಈಶ ಫೌಂಡೇಶನ್ ಪ್ರಕಟಣೆ ಹೊರಡಿಸಿದ್ದು ಆದಿಯೋಗಿ ಪ್ರತಿಮೆ ಬಳಿ ಪ್ರಕಟಣೆ ಹೊರಡಿಸಿ ಬ್ಯಾನರ್ ಅಳವಡಿಸಲಾಗಿದೆ.

3 / 8
ಚಿಕ್ಕಬಳ್ಳಾಪುರ ಈಶ ಫೌಂಡೇಶನ್: 3 ದಿನಗಳ ಕಾಲ ಈಶ ಆದಿಯೋಗಿಯ ದಿವ್ಯದರ್ಶನ ಬಂದ್‌!

4 / 8
ಈ ಮೂರು ದಿನಗಳ ಕಾಲ ಆದಿಯೋಗಿಯ ದಿವ್ಯದರ್ಶನಕ್ಕೆ ಭಕ್ತರು ಬಾರದಂತೆ ಮನವಿ ಮಾಡಲಾಗಿದೆ.

ಈ ಮೂರು ದಿನಗಳ ಕಾಲ ಆದಿಯೋಗಿಯ ದಿವ್ಯದರ್ಶನಕ್ಕೆ ಭಕ್ತರು ಬಾರದಂತೆ ಮನವಿ ಮಾಡಲಾಗಿದೆ.

5 / 8
ಇನ್ನು ಫೆಬ್ರವರಿ 11 ರಿಂದ ಎಂದಿನಂತೆ ದಿವ್ಯದರ್ಶನ  ಅವಕಾಶ ಸಿಗಲಿದೆ. (ವರದಿ: ಭೀಮಪ್ಪ ಪಾಟೀಲ್,  ಟಿವಿ9, ಚಿಕ್ಕಬಳ್ಳಾಪುರ)

ಇನ್ನು ಫೆಬ್ರವರಿ 11 ರಿಂದ ಎಂದಿನಂತೆ ದಿವ್ಯದರ್ಶನ ಅವಕಾಶ ಸಿಗಲಿದೆ. (ವರದಿ: ಭೀಮಪ್ಪ ಪಾಟೀಲ್, ಟಿವಿ9, ಚಿಕ್ಕಬಳ್ಳಾಪುರ)

6 / 8
ಜನವರಿ 15 ರಂದು ಆದಿಯೋಗಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಪ್ರತಿಮೆ ‌ಲೋಕಾರ್ಪಣೆ‌ ನಂತರ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಮೂಲೆಗಳು ಹಾಗೂ ನೆರೆಯ ಆಂಧ್ರಪ್ರದೇಶದಿಂದ ಸಾವಿರಾರು ಜನ ಆಗಮಿಸಿ ಆದಿಯೋಗಿಯ ದರ್ಶನ ಹಾಗೂ ಆದಿಯೋಗಿಯ ದಿವ್ಯದರ್ಶನ ಪಡೆಯುತ್ತಿದ್ದಾರೆ.

ಜನವರಿ 15 ರಂದು ಆದಿಯೋಗಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದರು. ಪ್ರತಿಮೆ ‌ಲೋಕಾರ್ಪಣೆ‌ ನಂತರ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಮೂಲೆಗಳು ಹಾಗೂ ನೆರೆಯ ಆಂಧ್ರಪ್ರದೇಶದಿಂದ ಸಾವಿರಾರು ಜನ ಆಗಮಿಸಿ ಆದಿಯೋಗಿಯ ದರ್ಶನ ಹಾಗೂ ಆದಿಯೋಗಿಯ ದಿವ್ಯದರ್ಶನ ಪಡೆಯುತ್ತಿದ್ದಾರೆ.

7 / 8
ಆಶ್ರಮದಲ್ಲಿ ನಿರ್ವಹಣಾ ಚಟುವಟಿಕೆಗಳಿಗೆ ಪ್ರವಾಸಿಗರು ಸಹಕರಿಸುವಂತೆ ಸಂಸ್ಥೆಯ ಮಾಧ್ಯಮ ಮಾಹಿತಿದಾರರು ಮನವಿ ಮಾಡಿದ್ದಾರೆ.

ಆಶ್ರಮದಲ್ಲಿ ನಿರ್ವಹಣಾ ಚಟುವಟಿಕೆಗಳಿಗೆ ಪ್ರವಾಸಿಗರು ಸಹಕರಿಸುವಂತೆ ಸಂಸ್ಥೆಯ ಮಾಧ್ಯಮ ಮಾಹಿತಿದಾರರು ಮನವಿ ಮಾಡಿದ್ದಾರೆ.

8 / 8
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ