ಗಣೇಶ ದರ್ಶನಕ್ಕೆ ಬಂದ ಅತ್ಯಂತ ದುಬಾರಿ ಶ್ವಾನ: ಸೆಲ್ಫಿಗೆ ಮುಗಿಬಿದ್ದ ಜನ
Cadaboms Hayder Caucasian Shepherd Dog: ಚಿಕ್ಕಬಳ್ಳಾಪುರದ ಮುನಿಸಿಪಲ್ ಬಡಾವಣೆಯಲ್ಲಿ ಶ್ರೀ ಸಿದ್ದಿ ವಿನಾಯಕ ಗೆಳೆಯರ ಸಂಘ ಗಣೇಶೋತ್ಸವದ ಪ್ರಯುಕ್ತ ಮುಖ್ಯ ಅತಿಥಿಯಾಗಿ ಭಾರತೀಯ ಶ್ವಾನ ತಳಿಯ ಸಂಘದ ಅದ್ಯಕ್ಷ ಸತೀಶ ಹಾಗೂ ಅವರ ಕಾಡಬೊಮ್ ಹೈಡರ್ ಕಾಕೇಶಿಯನ್ ಶೆಪರ್ಡ್ ಡಾಗ್ ಕರೆಸಿದ್ದರು. ಅಂತ ಸುಂದರ ಬೃಹತ್ ಡಾಗ್ ಒಂದು ಗಣೇಶ ದರ್ಶನಕ್ಕೆ ಬಂದಿದ್ದೆ ತಡ, ಜನ ಕೇಳಬೇಕಾ? ನಾಮುಂದು, ತಾಮುಂದು ಅಂತ ಮುಗಿದ್ದು ತಮ್ಮ ಮೊಬೈಲ್ಗಳಲ್ಲಿ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟಿದ್ದಾರೆ.
Updated on:Sep 24, 2023 | 6:31 PM
![ಅದು ಮೊದಲೇ ಹೇಳಿ ಕೇಳಿ ಜಗತ್ತಿನ ಅತ್ಯಂತ ದುಬಾರಿ ಶ್ವಾನ. ಅದರ ಬೆಲೆ ಬರೋಬ್ಬರಿ 20 ಕೋಟಿ ರೂಪಾಯಿಯಂತೆ. ಅದು ನೋಡಲು ಸಿಂಹ ಹುಲಿಗಿಂತ ಕಡಿಮೆ ಏನಿಲ್ಲ.](https://images.tv9kannada.com/wp-content/uploads/2023/09/dog-2.jpg?w=1280&enlarge=true)
ಅದು ಮೊದಲೇ ಹೇಳಿ ಕೇಳಿ ಜಗತ್ತಿನ ಅತ್ಯಂತ ದುಬಾರಿ ಶ್ವಾನ. ಅದರ ಬೆಲೆ ಬರೋಬ್ಬರಿ 20 ಕೋಟಿ ರೂಪಾಯಿಯಂತೆ. ಅದು ನೋಡಲು ಸಿಂಹ ಹುಲಿಗಿಂತ ಕಡಿಮೆ ಏನಿಲ್ಲ.
![ಅಂತ ಸುಂದರ ಬೃಹತ್ ಡಾಗ್ ಒಂದು ಗಣೇಶ ದರ್ಶನಕ್ಕೆ ಬಂದಿದ್ದೆ ತಡ, ಜನ ಕೇಳಬೇಕಾ? ನಾಮುಂದು, ತಾಮುಂದು ಅಂತ ಮುಗಿದ್ದು ತಮ್ಮ ಮೊಬೈಲ್ಗಳಲ್ಲಿ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟಿದ್ದಾರೆ.](https://images.tv9kannada.com/wp-content/uploads/2023/09/dog-3.jpg)
ಅಂತ ಸುಂದರ ಬೃಹತ್ ಡಾಗ್ ಒಂದು ಗಣೇಶ ದರ್ಶನಕ್ಕೆ ಬಂದಿದ್ದೆ ತಡ, ಜನ ಕೇಳಬೇಕಾ? ನಾಮುಂದು, ತಾಮುಂದು ಅಂತ ಮುಗಿದ್ದು ತಮ್ಮ ಮೊಬೈಲ್ಗಳಲ್ಲಿ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟಿದ್ದಾರೆ.
![ಚಿಕ್ಕಬಳ್ಳಾಪುರದ ಮುನಿಸಿಪಲ್ ಬಡಾವಣೆಯಲ್ಲಿ ಶ್ರೀ ಸಿದ್ದಿ ವಿನಾಯಕ ಗೆಳೆಯರ ಸಂಘ ಗಣೇಶೋತ್ಸವದ ಪ್ರಯುಕ್ತ ಮುಖ್ಯ ಅತಿಥಿಯಾಗಿ ಭಾರತೀಯ ಶ್ವಾನ ತಳಿಯ ಸಂಘದ ಅದ್ಯಕ್ಷ ಸತೀಶ ಹಾಗೂ ಅವರ ಕಾಡಬೊಮ್ ಹೈಡರ್ ಕಾಕೇಶಿಯನ್ ಶೆಪರ್ಡ್ ಡಾಗ್ ಕರೆಸಿದ್ದರು.](https://images.tv9kannada.com/wp-content/uploads/2023/09/dog-7.jpg)
ಚಿಕ್ಕಬಳ್ಳಾಪುರದ ಮುನಿಸಿಪಲ್ ಬಡಾವಣೆಯಲ್ಲಿ ಶ್ರೀ ಸಿದ್ದಿ ವಿನಾಯಕ ಗೆಳೆಯರ ಸಂಘ ಗಣೇಶೋತ್ಸವದ ಪ್ರಯುಕ್ತ ಮುಖ್ಯ ಅತಿಥಿಯಾಗಿ ಭಾರತೀಯ ಶ್ವಾನ ತಳಿಯ ಸಂಘದ ಅದ್ಯಕ್ಷ ಸತೀಶ ಹಾಗೂ ಅವರ ಕಾಡಬೊಮ್ ಹೈಡರ್ ಕಾಕೇಶಿಯನ್ ಶೆಪರ್ಡ್ ಡಾಗ್ ಕರೆಸಿದ್ದರು.
![ಇದು ಜಗತ್ತಿನ ಅತ್ಯಂತ ದುಬಾರಿ ಶ್ವಾನವಂತೆ. ಇದರ ತೂಕ 120 ಕೆ.ಜಿ. ನೋಡಲು ಸಿಂಹದ ಮರಿಯ ರೀತಿ ಇದೆ. ಆದರೆ ಬೋಗಲ್ಲ ಕಚ್ಚಲ್ಲ, ನಾಜುಕಿನಲ್ಲಿ ನಾಜುಕು.](https://images.tv9kannada.com/wp-content/uploads/2023/09/dog-5.jpg)
ಇದು ಜಗತ್ತಿನ ಅತ್ಯಂತ ದುಬಾರಿ ಶ್ವಾನವಂತೆ. ಇದರ ತೂಕ 120 ಕೆ.ಜಿ. ನೋಡಲು ಸಿಂಹದ ಮರಿಯ ರೀತಿ ಇದೆ. ಆದರೆ ಬೋಗಲ್ಲ ಕಚ್ಚಲ್ಲ, ನಾಜುಕಿನಲ್ಲಿ ನಾಜುಕು.
![ಇಂಥ ವಿಶೇಷ ಡಾಗ್, ಚಿಕ್ಕಬಳ್ಳಾಫುರದಲ್ಲಿ ಪ್ರತ್ಯೇಕ್ಷವಾಗಿದ್ದೆ ತಡ ಜನ ಅದೇಲ್ಲಿದ್ದರೊ ಏನೋ ಡಾಗ್ ನೋಡಲು ಹಾಗೂ ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದರು.](https://images.tv9kannada.com/wp-content/uploads/2023/09/dog-3-1.jpg)
ಇಂಥ ವಿಶೇಷ ಡಾಗ್, ಚಿಕ್ಕಬಳ್ಳಾಫುರದಲ್ಲಿ ಪ್ರತ್ಯೇಕ್ಷವಾಗಿದ್ದೆ ತಡ ಜನ ಅದೇಲ್ಲಿದ್ದರೊ ಏನೋ ಡಾಗ್ ನೋಡಲು ಹಾಗೂ ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದರು.
![ಇದೆ ವೇಳೆ ಟಿವಿ9 ಜೊತೆ ಮಾತನಾಡಿದ ಶ್ವಾನದ ಮಾಲಿಕ ಸತೀಶ್, ತಮ್ಮ ನಾಯಿಯ ವಿಶೇಷತೆಯ ಬಗ್ಗೆ ಮಾಹಿತಿ ನೀಡಿದರು. ಸಿಂಹದ ರೀತಿ ಹಾಗೂ ಮನುಷ್ಯರನ್ನೆ ಮೀರಿಸುವ ಹಾಗೆ ನಾಯಿಗಳು ಇರುತ್ತವೆ ಅನ್ನೊದನ್ನು ಜನ ನೋಡಿ ಸಂತಸಗೊಂಡರು.](https://images.tv9kannada.com/wp-content/uploads/2023/09/dog-1.jpg)
ಇದೆ ವೇಳೆ ಟಿವಿ9 ಜೊತೆ ಮಾತನಾಡಿದ ಶ್ವಾನದ ಮಾಲಿಕ ಸತೀಶ್, ತಮ್ಮ ನಾಯಿಯ ವಿಶೇಷತೆಯ ಬಗ್ಗೆ ಮಾಹಿತಿ ನೀಡಿದರು. ಸಿಂಹದ ರೀತಿ ಹಾಗೂ ಮನುಷ್ಯರನ್ನೆ ಮೀರಿಸುವ ಹಾಗೆ ನಾಯಿಗಳು ಇರುತ್ತವೆ ಅನ್ನೊದನ್ನು ಜನ ನೋಡಿ ಸಂತಸಗೊಂಡರು.
Published On - 6:28 pm, Sun, 24 September 23
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)