AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಮಾಸ: ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಕಾಸೋ ಕಾಸು

ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 12, 2024 | 10:37 PM

Share
ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

1 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

2 / 5
ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

3 / 5
ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

4 / 5
ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

5 / 5
Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!