AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಮಾಸ: ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಕಾಸೋ ಕಾಸು

ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 12, 2024 | 10:37 PM

Share
ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

1 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

2 / 5
ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

3 / 5
ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

4 / 5
ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

5 / 5
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ