AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಮಾಸ: ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಕಾಸೋ ಕಾಸು

ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 12, 2024 | 10:37 PM

Share
ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

1 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

2 / 5
ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

3 / 5
ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

4 / 5
ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!