AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಮಾಸ: ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಕಾಸೋ ಕಾಸು

ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 12, 2024 | 10:37 PM

Share
ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

1 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

2 / 5
ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

3 / 5
ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

4 / 5
ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

5 / 5
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ