ಶ್ರಾವಣ ಮಾಸ: ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಕಾಸೋ ಕಾಸು

ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Aug 12, 2024 | 10:37 PM

ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

ಆಷಾಢ ಮಾಸದಲ್ಲಿ ಮದುವೆ, ಮುಂಜಿ, ಸೇರಿದಂತೆ ಯಾವುದೇ ಶುಭ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದ್ರಿಂದ ರೈತರು ಬೆಳೆದ ಹೂಗಳು ಸೇರಿದಂತೆ ಕೆಲವು ವಸ್ತುಗಳಿಗೆ ಬೆಲೆಯಿಲ್ಲದೆ ರೈತರು ಕಂಗಲಾಗಿದ್ದರು. ಆದರೆ ಈಗ ಮತ್ತೆ ಶ್ರಾವಣ ಮಾಸ ಬಂದ ಹಿನ್ನಲೆ ಶುಭ ಕಾರ್ಯಗಳು ಆರಂಭವಾಗಿದ್ದು ರೈತರು ಬೆಳೆದ ಹೂಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ.

1 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹೂ ಬೆಳೆಗಾರರು ದಿಲ್ ಖುಷ್ ಆಗಿದ್ದಾರೆ. ಕೆ.ಜಿ. ಸೇವಂತಿ ಹೂ ಬೆಲೆ 200 ರೂ, ಕೆ.ಜಿ. ರೋಜ್ ಹೂ ಗೆ 250 ರೂ, ಕೆ.ಜಿ. ಚೆಂಡು ಹೂ 60 ರೂ, ಮ್ಯಾರಿಗೋಲ್ಡ್ 150 ರೂ, ಕೆ.ಜಿ. ಕನಕಾಂಬರಗೆ ಸಾವಿರ ರೂ. ಬೆಲೆ ಇದೆ. ಇದ್ರಿಂದ ರೈತರು ವರ್ಷದ 365 ದಿನಗಳು ಶ್ರಾವಣ ಮಾಸದಿಂದ ಕೂಡಿರಲಿ ಅಂತ ಬೇಡಿಕೊಳುತ್ತಿದ್ದಾರೆ.

2 / 5
ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

ತರಹೇವಾರಿ ಹೂ ಬೆಳೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸ್ತುತ 15 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ದ್ರಾಕ್ಷಿ, ಬಾಳೆ ಸೇರಿದಂತೆ ತರಕಾರಿ ಬೆಳೆ ಬದಲು ಈಗ ರೈತರು ಸುಲಭವಾಗಿ ಹಣ ಮಾಡುವ ಹೂ ಬೆಳೆಯುತ್ತ ಮುಖ ಮಾಡಿದ್ದಾರೆ.

3 / 5
ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

ಇನ್ನು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಗೆ ಪ್ರತಿದಿನ ದೇಶದ ವಿವಿಧ ಮೂಲೆಗಳಿಂದ ದೊಡ್ಡ ದೊಡ್ಡ ವರ್ತಕರು ಆಗಮಿಸಿ ಹೂ ಕೊಂಡುಕೊಳ್ಳುತ್ತಿದ್ದಾರೆ.

4 / 5
ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

ಆಶಾಡ ಕಳೆದು ಶ್ರಾವಣ ಬಂದಿದ್ದೆ ತಡ ಪ್ರೇಮಿಗಳು, ನವ ದಂಪತಿಗಳು ಸೇರಿದಂತೆ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಹೊಸ ಚೈತನ್ಯ ಮೂಡಿದೆ. ವ್ಯಾಪಾರ ವಹಿವಾಟುಗಳು ಜೋರಾಗಿ ಸಾಗಿದೆ. ಹೂ ಬೆಳೆದ ರೈತರಿಗಂತೂ ಎಲ್ಲಿಲ್ಲದ ಬೇಡಿಕೆ ಬಂದಿದೆ.

5 / 5
Follow us
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್