AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: 112 ಅಡಿಗಳ ಎತ್ತರದ ಆದಿಯೋಗಿ ಮುಂದೆ ಸಾವಿರಾರು ಜನರ ದೀಪಾವಳಿ ಸಂಭ್ರಮ

isha foundation chikkaballapur: ಬೆಂಗಳೂರು ಕೂಗಳತೆ ದೂರದಲ್ಲಿ 112 ಅಡಿಗಳ ಎತ್ತರದ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ, ಆದಿಯೋಗಿ ನೊಡಲು ಪ್ರತಿದಿನ ಸಾವಿರಾರು ಜನ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇನ್ನೂ ದೀಪಾವಳಿ ಪ್ರಯುಕ್ತ ಜನಸಾಗರವೆ ಹರಿದು ಬಂದಿದೆ. ಆದಿಯೋಗಿ ಮುಂದೆ ಸಂಬ್ರಮ ಸಂತಸದಿಂದ ದಿನವಿಡಿ ಕಾಲ ಕಳೆದಿದ್ದಾರೆ. 

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Nov 13, 2023 | 8:06 PM

Share
ರಾಜಧಾನಿ ಕೂಗಳತೆ ದೂರದಲ್ಲಿ 112 ಅಡಿಗಳ ಎತ್ತರದ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ,
ಆದಿಯೋಗಿ ನೊಡಲು ಪ್ರತಿದಿನ ಸಾವಿರಾರು ಜನ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇನ್ನೂ ದೀಪಾವಳಿ ಪ್ರಯುಕ್ತ ಜನಸಾಗರವೆ ಹರಿದು ಬಂದಿದೆ. ಆದಿಯೋಗಿ ಮುಂದೆ ಸಂಬ್ರಮ ಸಂತಸದಿಂದ ದಿನವಿಡಿ ಕಾಲ ಕಳೆದಿದ್ದಾರೆ. 

ರಾಜಧಾನಿ ಕೂಗಳತೆ ದೂರದಲ್ಲಿ 112 ಅಡಿಗಳ ಎತ್ತರದ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ, ಆದಿಯೋಗಿ ನೊಡಲು ಪ್ರತಿದಿನ ಸಾವಿರಾರು ಜನ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇನ್ನೂ ದೀಪಾವಳಿ ಪ್ರಯುಕ್ತ ಜನಸಾಗರವೆ ಹರಿದು ಬಂದಿದೆ. ಆದಿಯೋಗಿ ಮುಂದೆ ಸಂಬ್ರಮ ಸಂತಸದಿಂದ ದಿನವಿಡಿ ಕಾಲ ಕಳೆದಿದ್ದಾರೆ. 

1 / 5
112 ಅಡಿಗಳ ಎತ್ತರದ ಅಪರೂಪದ ಆದಿಯೋಗಿ ಶಿವನ ವಿಗ್ರಹ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ. 
ಆದ್ಯಾತ್ಮಿಕ ಗುರು, ಯೋಗ ಗುರು ಜಗ್ಗಿ ವಾಸುದೇವ್, ಚಿಕ್ಕಬಳ್ಳಾಪುರದ ಬಳಿ 112 ಅಡಿಗಳ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

112 ಅಡಿಗಳ ಎತ್ತರದ ಅಪರೂಪದ ಆದಿಯೋಗಿ ಶಿವನ ವಿಗ್ರಹ ಇರುವುದು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ. ಆದ್ಯಾತ್ಮಿಕ ಗುರು, ಯೋಗ ಗುರು ಜಗ್ಗಿ ವಾಸುದೇವ್, ಚಿಕ್ಕಬಳ್ಳಾಪುರದ ಬಳಿ 112 ಅಡಿಗಳ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

2 / 5
ಪ್ರತಿದಿನ ಆದಿಯೋಗಿ ನೋಡಲು ಸಾವಿರಾರು ಜನರು ಆಗಮಿಸ್ತಿದ್ದಾರೆ. ಸೋಮವಾರದ ದೀಪಾವಳಿ ಅಮವಾಸ್ಯೆ ಪ್ರಯುಕ್ತ ಆದಿಯೋಗಿ 
ನೋಡಲು ಜನಸಾಗರವೆ ಹರಿದು ಬಂದಿತ್ತು. ಅದರಲ್ಲೂ ಆದಿಯೋಗಿ ಬಳಿ ಎಲ್ಲಿ ನೋಡಿದ್ರೂ ಎತ್ತ ನೊಡಿದ್ರೂ ಮಹಿಳಾ ಭಕ್ತರ ದಂಡೆ ಕಾಣಿಸುತ್ತಿತ್ತು.

ಪ್ರತಿದಿನ ಆದಿಯೋಗಿ ನೋಡಲು ಸಾವಿರಾರು ಜನರು ಆಗಮಿಸ್ತಿದ್ದಾರೆ. ಸೋಮವಾರದ ದೀಪಾವಳಿ ಅಮವಾಸ್ಯೆ ಪ್ರಯುಕ್ತ ಆದಿಯೋಗಿ ನೋಡಲು ಜನಸಾಗರವೆ ಹರಿದು ಬಂದಿತ್ತು. ಅದರಲ್ಲೂ ಆದಿಯೋಗಿ ಬಳಿ ಎಲ್ಲಿ ನೋಡಿದ್ರೂ ಎತ್ತ ನೊಡಿದ್ರೂ ಮಹಿಳಾ ಭಕ್ತರ ದಂಡೆ ಕಾಣಿಸುತ್ತಿತ್ತು.

3 / 5
ರಾಜಧಾನಿ ಬೆಂಗಳೂರಿನಿಂದ ಆದಿಯೋಗಿ ಈಶಾ ಪೌಂಡೇಷನ್ ಕೇವಲ 70 ಕಿಲೋ ಮೀಟರ್ ದೂರವಿದ್ದು, ರಾಜಧಾನಿ ಬೆಂಗಳೂರಿನ 
ಜನರಿಗೆ ಒನ್ ಡೇ ಪಿಕ್ನಿಕ್ ಜೊತೆ ದೇವರ ದರ್ಶನ ಮಾಡಿದಂತಾಗುತ್ತೆ ಅಂತ ಇತ್ತಿಚಿಗೆ ನಂದಿಗಿರಿಧಾಮದ ಬದಲು ಇಶಾ ಪೌಂಡೇಷನ್​ಗೆ ಬರುತ್ತಿದ್ದಾರೆ. 
ಈಶಾ ಪೌಂಡೇಷನ್ ಬಳಿ ದೇವರ ಭಕ್ತಿಯಲ್ಲಿ ಸಮಯ ಹೋಗಿದ್ದೆ ಗೊತ್ತಾಗಲ್ಲ ಎನ್ನುತ್ತಾರೆ ಭಕ್ತರು.

ರಾಜಧಾನಿ ಬೆಂಗಳೂರಿನಿಂದ ಆದಿಯೋಗಿ ಈಶಾ ಪೌಂಡೇಷನ್ ಕೇವಲ 70 ಕಿಲೋ ಮೀಟರ್ ದೂರವಿದ್ದು, ರಾಜಧಾನಿ ಬೆಂಗಳೂರಿನ ಜನರಿಗೆ ಒನ್ ಡೇ ಪಿಕ್ನಿಕ್ ಜೊತೆ ದೇವರ ದರ್ಶನ ಮಾಡಿದಂತಾಗುತ್ತೆ ಅಂತ ಇತ್ತಿಚಿಗೆ ನಂದಿಗಿರಿಧಾಮದ ಬದಲು ಇಶಾ ಪೌಂಡೇಷನ್​ಗೆ ಬರುತ್ತಿದ್ದಾರೆ. ಈಶಾ ಪೌಂಡೇಷನ್ ಬಳಿ ದೇವರ ಭಕ್ತಿಯಲ್ಲಿ ಸಮಯ ಹೋಗಿದ್ದೆ ಗೊತ್ತಾಗಲ್ಲ ಎನ್ನುತ್ತಾರೆ ಭಕ್ತರು.

4 / 5
ಒಂದಡೆ ದೇವರ ಮೇಲಿನ ಭಕ್ತಿ, ಮತ್ತೊಂದೆಡೆ 112 ಅಡಿಗಳ ಆದಿಯೋಗಿ ಪ್ರತಿಮೆ, ಜನರನ್ನು ಕೈಬಿಸಿ ಕರೆಯುತ್ತಿದೆ. ಇದ್ರಿಂದ 
ಈಶಾ ಪೌಂಡೇಷನ್​ಗೆ ಬರುವವರು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ನಿರೀಕ್ಷೆಯಷ್ಟು ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಜನ ಊಟ, ತಿಂಡಿ ಮತ್ತು ನೀರಿಗೂ ಪರದಾಡಿದ್ದಾರೆ.

ಒಂದಡೆ ದೇವರ ಮೇಲಿನ ಭಕ್ತಿ, ಮತ್ತೊಂದೆಡೆ 112 ಅಡಿಗಳ ಆದಿಯೋಗಿ ಪ್ರತಿಮೆ, ಜನರನ್ನು ಕೈಬಿಸಿ ಕರೆಯುತ್ತಿದೆ. ಇದ್ರಿಂದ ಈಶಾ ಪೌಂಡೇಷನ್​ಗೆ ಬರುವವರು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ನಿರೀಕ್ಷೆಯಷ್ಟು ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಜನ ಊಟ, ತಿಂಡಿ ಮತ್ತು ನೀರಿಗೂ ಪರದಾಡಿದ್ದಾರೆ.

5 / 5

Published On - 8:02 pm, Mon, 13 November 23

Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ