AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳೆಯಲ್ಲಿ ಪ್ರಸಿದ್ಧವಾಗಿದೆ. ಈ ಬಾರಿ ಟೊಮ್ಯಾಟೊ ಬೆಲೆ ಕುಸಿತದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಕುಸಿದಿದೆ. ರೈತರು ಹೆಚ್ಚಿನ ವೆಚ್ಚದಲ್ಲಿ ಬೆಳೆದ ಟೊಮ್ಯಾಟೊಗೆ ಸೂಕ್ತ ಬೆಲೆ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಸರ್ಕಾರದಿಂದ ನೆರವನ್ನು ಒತ್ತಾಯಿಸುತ್ತಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Apr 27, 2025 | 8:59 PM

Share
ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳಗೆ ಖ್ಯಾತಿ ಪಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆದ ಟೊಮ್ಯಾಟೊ ಬೆಳೇ ವಿದೇಶಕ್ಕೆ ರವಾನೆಯಾಗುತ್ತದೆ. ಆದರೆ, ದೇಶ-ವಿದೇಶಗಳಲ್ಲಿ ಟೊಮ್ಯಾಟೊಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಟೊಮ್ಯಾಟೊ ಬೆಳೆದ ರೈತರು, ಕಂಗಲಾಗಿದ್ದು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳಗೆ ಖ್ಯಾತಿ ಪಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆದ ಟೊಮ್ಯಾಟೊ ಬೆಳೇ ವಿದೇಶಕ್ಕೆ ರವಾನೆಯಾಗುತ್ತದೆ. ಆದರೆ, ದೇಶ-ವಿದೇಶಗಳಲ್ಲಿ ಟೊಮ್ಯಾಟೊಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಟೊಮ್ಯಾಟೊ ಬೆಳೆದ ರೈತರು, ಕಂಗಲಾಗಿದ್ದು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

1 / 5
ಕಳೆದ ವರ್ಷ ಬೇಸಿಗೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೆ ಏರಿತ್ತು. ರೈತರು ಕೋಟಿ ಕೋಟಿ ರೂಪಾಯಿ ಲಾಭ ಪಡೆದಿದ್ದರು. ಹೀಗಾಗಿ, ಈ ಬಾರಿಯೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮ್ಯಾಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ಕೇಳುವವರಿಲ್ಲದೆ ತೋಟಗಳಲ್ಲಿ ಕೊಳೆಯುತ್ತಿವೆ.

ಕಳೆದ ವರ್ಷ ಬೇಸಿಗೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೆ ಏರಿತ್ತು. ರೈತರು ಕೋಟಿ ಕೋಟಿ ರೂಪಾಯಿ ಲಾಭ ಪಡೆದಿದ್ದರು. ಹೀಗಾಗಿ, ಈ ಬಾರಿಯೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮ್ಯಾಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ಕೇಳುವವರಿಲ್ಲದೆ ತೋಟಗಳಲ್ಲಿ ಕೊಳೆಯುತ್ತಿವೆ.

2 / 5
ಒಂದು ಎಕರೆ ಟೊಮ್ಯಾಟೊ ಬೆಳೆಯಲು 50 ಸಾವಿರ ರೂಪಾಯಿಗೂ ಹೆಚ್ಚು ಖರ್ಚು ಬರುತ್ತದೆ. ಟೊಮ್ಯಾಟೊ ನಾರು ಖರೀದಿ, ಗೊಬ್ಬರ, ಕೀಟನಾಶಕ, ಕೂಲಿ, ಸಾಗಾಟ, ಉಳುಮೆ ಅಂತ ರೈತರು ಸಾಲ ಮಾಡಿ ತೋಟ ಮಾಡುತ್ತಾರೆ. ಆದರೆ, ಈಗ ಬೆಳೆದ ಟೊಮ್ಯಾಟೊ ಬೆಳೆಗೆ ಬೆಲೆ ಕುಸಿತವಾಗಿದೆ. ಪ್ರತಿವರ್ಷ ಚಿಕ್ಕಬಳ್ಳಾಪುರದ ಟೊಮ್ಯಾಟೊ ಮಾರುಕಟ್ಟೆಯಿಂದ ಎರಡೇರಡು ಕಂಟೈನರ್​ಗಳಷ್ಟು ರಪ್ತು ಆಗುತ್ತಿತ್ತು.

ಒಂದು ಎಕರೆ ಟೊಮ್ಯಾಟೊ ಬೆಳೆಯಲು 50 ಸಾವಿರ ರೂಪಾಯಿಗೂ ಹೆಚ್ಚು ಖರ್ಚು ಬರುತ್ತದೆ. ಟೊಮ್ಯಾಟೊ ನಾರು ಖರೀದಿ, ಗೊಬ್ಬರ, ಕೀಟನಾಶಕ, ಕೂಲಿ, ಸಾಗಾಟ, ಉಳುಮೆ ಅಂತ ರೈತರು ಸಾಲ ಮಾಡಿ ತೋಟ ಮಾಡುತ್ತಾರೆ. ಆದರೆ, ಈಗ ಬೆಳೆದ ಟೊಮ್ಯಾಟೊ ಬೆಳೆಗೆ ಬೆಲೆ ಕುಸಿತವಾಗಿದೆ. ಪ್ರತಿವರ್ಷ ಚಿಕ್ಕಬಳ್ಳಾಪುರದ ಟೊಮ್ಯಾಟೊ ಮಾರುಕಟ್ಟೆಯಿಂದ ಎರಡೇರಡು ಕಂಟೈನರ್​ಗಳಷ್ಟು ರಪ್ತು ಆಗುತ್ತಿತ್ತು.

3 / 5
ಆದರೆ, ಈ ಬಾರಿ 15 ಕೆಜಿಯ ಒಂದು ಕ್ರೇಟ್ ಟೊಮ್ಯಾಟೊ ಬೆಲೆ 100 ರಿಂದ 150 ರೂಪಾಯಿಗೆ ಮಾತ್ರ ಹರಾಜಾಗುತ್ತಿದೆ. ಇದರಿಂದ ಟೊಮ್ಯಾಟೊ ಕೇಳುವವರಿಲ್ಲದೆ ವ್ಯಾಪಾರಸ್ಥರು ಮೌನಕ್ಕೆ ಜಾರಿದ್ದಾರೆ.
ಇನ್ನೂ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

ಆದರೆ, ಈ ಬಾರಿ 15 ಕೆಜಿಯ ಒಂದು ಕ್ರೇಟ್ ಟೊಮ್ಯಾಟೊ ಬೆಲೆ 100 ರಿಂದ 150 ರೂಪಾಯಿಗೆ ಮಾತ್ರ ಹರಾಜಾಗುತ್ತಿದೆ. ಇದರಿಂದ ಟೊಮ್ಯಾಟೊ ಕೇಳುವವರಿಲ್ಲದೆ ವ್ಯಾಪಾರಸ್ಥರು ಮೌನಕ್ಕೆ ಜಾರಿದ್ದಾರೆ. ಇನ್ನೂ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

4 / 5
ಇನ್ನು, ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

ಇನ್ನು, ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

5 / 5
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’