AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳೆಯಲ್ಲಿ ಪ್ರಸಿದ್ಧವಾಗಿದೆ. ಈ ಬಾರಿ ಟೊಮ್ಯಾಟೊ ಬೆಲೆ ಕುಸಿತದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಕುಸಿದಿದೆ. ರೈತರು ಹೆಚ್ಚಿನ ವೆಚ್ಚದಲ್ಲಿ ಬೆಳೆದ ಟೊಮ್ಯಾಟೊಗೆ ಸೂಕ್ತ ಬೆಲೆ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಸರ್ಕಾರದಿಂದ ನೆರವನ್ನು ಒತ್ತಾಯಿಸುತ್ತಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Apr 27, 2025 | 8:59 PM

Share
ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳಗೆ ಖ್ಯಾತಿ ಪಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆದ ಟೊಮ್ಯಾಟೊ ಬೆಳೇ ವಿದೇಶಕ್ಕೆ ರವಾನೆಯಾಗುತ್ತದೆ. ಆದರೆ, ದೇಶ-ವಿದೇಶಗಳಲ್ಲಿ ಟೊಮ್ಯಾಟೊಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಟೊಮ್ಯಾಟೊ ಬೆಳೆದ ರೈತರು, ಕಂಗಲಾಗಿದ್ದು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳಗೆ ಖ್ಯಾತಿ ಪಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆದ ಟೊಮ್ಯಾಟೊ ಬೆಳೇ ವಿದೇಶಕ್ಕೆ ರವಾನೆಯಾಗುತ್ತದೆ. ಆದರೆ, ದೇಶ-ವಿದೇಶಗಳಲ್ಲಿ ಟೊಮ್ಯಾಟೊಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಟೊಮ್ಯಾಟೊ ಬೆಳೆದ ರೈತರು, ಕಂಗಲಾಗಿದ್ದು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

1 / 5
ಕಳೆದ ವರ್ಷ ಬೇಸಿಗೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೆ ಏರಿತ್ತು. ರೈತರು ಕೋಟಿ ಕೋಟಿ ರೂಪಾಯಿ ಲಾಭ ಪಡೆದಿದ್ದರು. ಹೀಗಾಗಿ, ಈ ಬಾರಿಯೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮ್ಯಾಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ಕೇಳುವವರಿಲ್ಲದೆ ತೋಟಗಳಲ್ಲಿ ಕೊಳೆಯುತ್ತಿವೆ.

ಕಳೆದ ವರ್ಷ ಬೇಸಿಗೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೆ ಏರಿತ್ತು. ರೈತರು ಕೋಟಿ ಕೋಟಿ ರೂಪಾಯಿ ಲಾಭ ಪಡೆದಿದ್ದರು. ಹೀಗಾಗಿ, ಈ ಬಾರಿಯೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮ್ಯಾಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ಕೇಳುವವರಿಲ್ಲದೆ ತೋಟಗಳಲ್ಲಿ ಕೊಳೆಯುತ್ತಿವೆ.

2 / 5
ಒಂದು ಎಕರೆ ಟೊಮ್ಯಾಟೊ ಬೆಳೆಯಲು 50 ಸಾವಿರ ರೂಪಾಯಿಗೂ ಹೆಚ್ಚು ಖರ್ಚು ಬರುತ್ತದೆ. ಟೊಮ್ಯಾಟೊ ನಾರು ಖರೀದಿ, ಗೊಬ್ಬರ, ಕೀಟನಾಶಕ, ಕೂಲಿ, ಸಾಗಾಟ, ಉಳುಮೆ ಅಂತ ರೈತರು ಸಾಲ ಮಾಡಿ ತೋಟ ಮಾಡುತ್ತಾರೆ. ಆದರೆ, ಈಗ ಬೆಳೆದ ಟೊಮ್ಯಾಟೊ ಬೆಳೆಗೆ ಬೆಲೆ ಕುಸಿತವಾಗಿದೆ. ಪ್ರತಿವರ್ಷ ಚಿಕ್ಕಬಳ್ಳಾಪುರದ ಟೊಮ್ಯಾಟೊ ಮಾರುಕಟ್ಟೆಯಿಂದ ಎರಡೇರಡು ಕಂಟೈನರ್​ಗಳಷ್ಟು ರಪ್ತು ಆಗುತ್ತಿತ್ತು.

ಒಂದು ಎಕರೆ ಟೊಮ್ಯಾಟೊ ಬೆಳೆಯಲು 50 ಸಾವಿರ ರೂಪಾಯಿಗೂ ಹೆಚ್ಚು ಖರ್ಚು ಬರುತ್ತದೆ. ಟೊಮ್ಯಾಟೊ ನಾರು ಖರೀದಿ, ಗೊಬ್ಬರ, ಕೀಟನಾಶಕ, ಕೂಲಿ, ಸಾಗಾಟ, ಉಳುಮೆ ಅಂತ ರೈತರು ಸಾಲ ಮಾಡಿ ತೋಟ ಮಾಡುತ್ತಾರೆ. ಆದರೆ, ಈಗ ಬೆಳೆದ ಟೊಮ್ಯಾಟೊ ಬೆಳೆಗೆ ಬೆಲೆ ಕುಸಿತವಾಗಿದೆ. ಪ್ರತಿವರ್ಷ ಚಿಕ್ಕಬಳ್ಳಾಪುರದ ಟೊಮ್ಯಾಟೊ ಮಾರುಕಟ್ಟೆಯಿಂದ ಎರಡೇರಡು ಕಂಟೈನರ್​ಗಳಷ್ಟು ರಪ್ತು ಆಗುತ್ತಿತ್ತು.

3 / 5
ಆದರೆ, ಈ ಬಾರಿ 15 ಕೆಜಿಯ ಒಂದು ಕ್ರೇಟ್ ಟೊಮ್ಯಾಟೊ ಬೆಲೆ 100 ರಿಂದ 150 ರೂಪಾಯಿಗೆ ಮಾತ್ರ ಹರಾಜಾಗುತ್ತಿದೆ. ಇದರಿಂದ ಟೊಮ್ಯಾಟೊ ಕೇಳುವವರಿಲ್ಲದೆ ವ್ಯಾಪಾರಸ್ಥರು ಮೌನಕ್ಕೆ ಜಾರಿದ್ದಾರೆ.
ಇನ್ನೂ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

ಆದರೆ, ಈ ಬಾರಿ 15 ಕೆಜಿಯ ಒಂದು ಕ್ರೇಟ್ ಟೊಮ್ಯಾಟೊ ಬೆಲೆ 100 ರಿಂದ 150 ರೂಪಾಯಿಗೆ ಮಾತ್ರ ಹರಾಜಾಗುತ್ತಿದೆ. ಇದರಿಂದ ಟೊಮ್ಯಾಟೊ ಕೇಳುವವರಿಲ್ಲದೆ ವ್ಯಾಪಾರಸ್ಥರು ಮೌನಕ್ಕೆ ಜಾರಿದ್ದಾರೆ. ಇನ್ನೂ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

4 / 5
ಇನ್ನು, ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

ಇನ್ನು, ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

5 / 5
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​