AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ನಾಡಿನಲ್ಲಿ ವಿದೇಶಿ ಪಕ್ಷಿಗಳ ಕಲರವ! ಗುಂಪು ಗುಂಪಾಗಿ ಕಾಣಸಿಗುವ ಸೈಬೇರಿಯನ್ ಪಕ್ಷಿಗಳು

ಈಗ ರಾಜ್ಯದೆಲ್ಲಡೆ ಬಹುತೇಕ ಬರದಿಂದ ಕೂಡಿದೆ. ಎಲ್ಲಿ ನೋಡಿದರೂ ಮಳೆಯಿಲ್ಲ, ಬೆಳೆಯಿಲ್ಲ. ಕೆಲವಡೆ ಪ್ರಾಣಿ-ಪಕ್ಷಿಗಳಿಗೂ ಕುಡಿಯುವ ನೀರು ಇಲ್ಲ. ಇಂಥದರಲ್ಲಿ ಕೆಲವೆಡೆ ಪಕ್ಷಿಗಳು ನೀರನ್ನು ಹುಡುಕಿಕೊಂಡು ಕೆಲವು ಕೆರೆಗಳತ್ತ ಮುಖ ಮಾಡಿವೆ. ಇದರಿಂದ ಅದೊಂದು ತುಂಬಿದ ಕೆರೆ, ಈಗ ಪಕ್ಷಿಧಾಮದಂತಾಗಿದ್ದು, ನೋಡುಗರ ಮನಸೆಳೆಯುತ್ತಿದೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ? ಇಲ್ಲಿದೆ ನೋಡಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 17, 2024 | 8:57 PM

Share
ಈಗ ರಾಜ್ಯದೆಲ್ಲಡೆ ಬಹುತೇಕ ಬರ ಬರ. ಎಲ್ಲಿ ನೋಡಿದರೂ ಮಳೆಯಿಲ್ಲ, ಬೆಳೆಯಿಲ್ಲ. ಕೆಲವಡೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು ಇಲ್ಲ. ಇಂಥದರಲ್ಲಿ ಕೆಲವೆಡೆ ಪಕ್ಷಿಗಳು ನೀರನ್ನು ಹುಡುಕಿಕೊಂಡು ಕೆಲವು ಕೆರೆಗಳತ್ತ ಮುಖ ಮಾಡಿವೆ. ಇದ್ರಿಂದ ಅದೊಂದು ತುಂಬಿದ ಕೆರೆ, ಈಗ ಪಕ್ಷಿಧಾಮದಂತಾಗಿದೆ.

ಈಗ ರಾಜ್ಯದೆಲ್ಲಡೆ ಬಹುತೇಕ ಬರ ಬರ. ಎಲ್ಲಿ ನೋಡಿದರೂ ಮಳೆಯಿಲ್ಲ, ಬೆಳೆಯಿಲ್ಲ. ಕೆಲವಡೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು ಇಲ್ಲ. ಇಂಥದರಲ್ಲಿ ಕೆಲವೆಡೆ ಪಕ್ಷಿಗಳು ನೀರನ್ನು ಹುಡುಕಿಕೊಂಡು ಕೆಲವು ಕೆರೆಗಳತ್ತ ಮುಖ ಮಾಡಿವೆ. ಇದ್ರಿಂದ ಅದೊಂದು ತುಂಬಿದ ಕೆರೆ, ಈಗ ಪಕ್ಷಿಧಾಮದಂತಾಗಿದೆ.

1 / 6
ಇದು ಬಯಲು ಸೀಮೆಯ ಬರದ ನಾಡು ಚಿಕ್ಕಬಳ್ಳಾಪುರ ಜಿಲ್ಲೆ. ಶಾಶ್ವತ ನದಿ ನಾಲೆಗಳು ಇಲ್ಲದಿದ್ರೂ ಕೆಲವು ವರ್ಷಗಳ ಹಿಂದೆ ಜಿಲ್ಲೆಯ ಕೆರೆಗಳಿಗೆ ಎಚ್.ಎನ್ ವ್ಯಾಲಿ ನೀರು ಹರಿದು ಬಂದಿದ್ದು, ಜಿಲ್ಲೆಯ ಕೆಲವು ಕೆರೆಗಳು ನೀರಿನಿಂದ ತುಂಬಿ ತುಳುಕುತ್ತಿವೆ.

ಇದು ಬಯಲು ಸೀಮೆಯ ಬರದ ನಾಡು ಚಿಕ್ಕಬಳ್ಳಾಪುರ ಜಿಲ್ಲೆ. ಶಾಶ್ವತ ನದಿ ನಾಲೆಗಳು ಇಲ್ಲದಿದ್ರೂ ಕೆಲವು ವರ್ಷಗಳ ಹಿಂದೆ ಜಿಲ್ಲೆಯ ಕೆರೆಗಳಿಗೆ ಎಚ್.ಎನ್ ವ್ಯಾಲಿ ನೀರು ಹರಿದು ಬಂದಿದ್ದು, ಜಿಲ್ಲೆಯ ಕೆಲವು ಕೆರೆಗಳು ನೀರಿನಿಂದ ತುಂಬಿ ತುಳುಕುತ್ತಿವೆ.

2 / 6
ಚಿಕ್ಕಬಳ್ಳಾಪುರ ನಗರದ ಬಳಿ ಇರುವ ಅಮಾನಿ ಗೋಪಾಲಕೃಷ್ಣ ಕೆರೆ ಬಹುತೇಕ ನೀರಿನಿಂದ ತುಂಬಿ ಕಂಗೋಳಿಸುತ್ತಿದೆ. ಒಂದೆಡೆ ಪ್ರಕೃತಿ ಸೌಂದರ್ಯ ಮತ್ತೊಂದೆಡೆ ದೇಶ ವಿದೇಶದ ಪಕ್ಷಿಗಳು ಇದನ್ನೆ ಆವಾಸ ಸ್ಥಾನ ಮಾಡಿಕೊಂಡಿವೆ. ಇದ್ರಿಂದ ದಾರಿಹೋಕರು ಕೆರೆಯಯಲ್ಲಿರುವ ಪಕ್ಷಿಗಳಿಗೆ ಮನಸೋತಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಬಳಿ ಇರುವ ಅಮಾನಿ ಗೋಪಾಲಕೃಷ್ಣ ಕೆರೆ ಬಹುತೇಕ ನೀರಿನಿಂದ ತುಂಬಿ ಕಂಗೋಳಿಸುತ್ತಿದೆ. ಒಂದೆಡೆ ಪ್ರಕೃತಿ ಸೌಂದರ್ಯ ಮತ್ತೊಂದೆಡೆ ದೇಶ ವಿದೇಶದ ಪಕ್ಷಿಗಳು ಇದನ್ನೆ ಆವಾಸ ಸ್ಥಾನ ಮಾಡಿಕೊಂಡಿವೆ. ಇದ್ರಿಂದ ದಾರಿಹೋಕರು ಕೆರೆಯಯಲ್ಲಿರುವ ಪಕ್ಷಿಗಳಿಗೆ ಮನಸೋತಿದ್ದಾರೆ.

3 / 6
ಸ್ಥಳಿಯ ಪಕ್ಷಿಗಳು ನೀರಿಗಾಗಿ ಇಲ್ಲೆ ಬೀಡಾರ ಹೂಡಿದ್ರೆ, ವಿದೇಶಗಳಿಂದ ಬರುವ ಪಕ್ಷಿಗಳು ಇಲ್ಲಿಯ ಗಿಡ ಮರಗಳ ಮೇಲೆ ಮೊಟ್ಟೆಯನ್ನು ಇಟ್ಟು ಮರಿಗಳನ್ನು ಮಾಡಿಕೊಳ್ತಿವೆ.

ಸ್ಥಳಿಯ ಪಕ್ಷಿಗಳು ನೀರಿಗಾಗಿ ಇಲ್ಲೆ ಬೀಡಾರ ಹೂಡಿದ್ರೆ, ವಿದೇಶಗಳಿಂದ ಬರುವ ಪಕ್ಷಿಗಳು ಇಲ್ಲಿಯ ಗಿಡ ಮರಗಳ ಮೇಲೆ ಮೊಟ್ಟೆಯನ್ನು ಇಟ್ಟು ಮರಿಗಳನ್ನು ಮಾಡಿಕೊಳ್ತಿವೆ.

4 / 6
ವಿದೇಶಿ ಪಕ್ಷಿಗಳಲ್ಲಿ- ಪೇಂಟೆಡ್ ಸ್ಟಾಕ್ಸರ್, ಗೆಹರನ್, ವ್ಹೈಟಾವಿಸ್, ಬ್ಲಾಕಾವಿಸ್, ಪಾಂಡ್ ಹೆರಾನ್, ಪೆಲಕಿನ್, ಮತ್ತು ವಿವಿಧ ಜಾತಿಯ ಕೊಕ್ಕರೆಗಳು ಸೇರಿದಂತೆ ಸೈಬೇರಿಯಾ, ನೈಜಿರಿಯಾ, ವಿವಿಧ ತಳಿಯ ಪಕ್ಷಿಗಳು ಇಲ್ಲಿಗೆ ಬಂದು ಗೂಡು ಕಟ್ಟಿ ಸಂತಾನೋತ್ಪತ್ತಿ ಮಾಡಿಕೊಳ್ತಿವೆ.

ವಿದೇಶಿ ಪಕ್ಷಿಗಳಲ್ಲಿ- ಪೇಂಟೆಡ್ ಸ್ಟಾಕ್ಸರ್, ಗೆಹರನ್, ವ್ಹೈಟಾವಿಸ್, ಬ್ಲಾಕಾವಿಸ್, ಪಾಂಡ್ ಹೆರಾನ್, ಪೆಲಕಿನ್, ಮತ್ತು ವಿವಿಧ ಜಾತಿಯ ಕೊಕ್ಕರೆಗಳು ಸೇರಿದಂತೆ ಸೈಬೇರಿಯಾ, ನೈಜಿರಿಯಾ, ವಿವಿಧ ತಳಿಯ ಪಕ್ಷಿಗಳು ಇಲ್ಲಿಗೆ ಬಂದು ಗೂಡು ಕಟ್ಟಿ ಸಂತಾನೋತ್ಪತ್ತಿ ಮಾಡಿಕೊಳ್ತಿವೆ.

5 / 6
ವಿದೇಶಿ ಪಕ್ಷಿಗಳ ಅಂದ-ಚೆಂದ, ವೈಯಾರ ಹಾರಾಡೊ ರೀತಿ-ನೀತಿ ನೋಡಲು ಎಷ್ಟೊಂದು ಸುಂದರವಾಗಿರುತ್ತೆ. ಅದೆ ಕಾರಣಕ್ಕೆ ಇಲ್ಲಿರುವ ಪಕ್ಷಿಗಳನ್ನು ನೋಡಲು ದಾರಿ ಹೋಕರು ವಾಹನಗಳನ್ನು ನಿಲ್ಲಿಸಿ ಪಕ್ಷಿಗಳ ವಿಹಂಗಮ ನೋಟ ನೋಡಿ ಸಂತಸ ಪಡ್ತಿದ್ದಾರೆ.

ವಿದೇಶಿ ಪಕ್ಷಿಗಳ ಅಂದ-ಚೆಂದ, ವೈಯಾರ ಹಾರಾಡೊ ರೀತಿ-ನೀತಿ ನೋಡಲು ಎಷ್ಟೊಂದು ಸುಂದರವಾಗಿರುತ್ತೆ. ಅದೆ ಕಾರಣಕ್ಕೆ ಇಲ್ಲಿರುವ ಪಕ್ಷಿಗಳನ್ನು ನೋಡಲು ದಾರಿ ಹೋಕರು ವಾಹನಗಳನ್ನು ನಿಲ್ಲಿಸಿ ಪಕ್ಷಿಗಳ ವಿಹಂಗಮ ನೋಟ ನೋಡಿ ಸಂತಸ ಪಡ್ತಿದ್ದಾರೆ.

6 / 6
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ