AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಲು ಸೀಮೆಯ ಬರದ ನಾಡು ಈಗ ಮಲೆನಾಡು! ಎಲ್ಲಿ ನೋಡಿದರೂ ನೀರು ಹಚ್ಚ ಹಸಿರು, ಇಲ್ಲಿದೆ ನೋಡಿ ಅದರ ಝಲಕ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಬರುವುದಿರಲಿ ಬೆಳೆ ಬೆಳೆಯುವುದು ಕಷ್ಟವಾಗಿದ್ದು, ಇದೀಗ ಕಳೆದ ಎರಡು ವರ್ಷಗಳಿಂದ ಸುರಿದ ಮಳೆಗೆ ಅಲ್ಲಿನ ಕೆರೆ ಕುಂಟೆ ನದಿಗಳು ತುಂಬಿ ಹರಿಯುತ್ತಿದೆ. ಎಲ್ಲಿ ನೋಡಿದರೂ ಹಸಿರು ಹಾಗೂ ಜುಳು ಜುಳು ನೀನಾದದ ಜೊತೆಗೆ ಪಕ್ಷಿಗಳ ಕಲರವ ಕಾಣುತ್ತಿದೆ.

TV9 Web
| Edited By: |

Updated on: Jan 23, 2023 | 6:17 PM

Share
ಬರದ ನಾಡು ಬಯಲು ಸೀಮೆಯ ಬೀಡು ಎಂದೆ ಕುಖ್ಯಾತಿಯಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಇದೀಗ ಈಗ ಎಲ್ಲಿ ನೋಡಿದರೂ ನೀರಿನ ಸೊಬಗು, ಹಚ್ಚ ಹಸಿರಿನ ಕಾನನ, ತುಂಬಿ ತುಳುಕುತ್ತಿರುವ ಕೆರೆಗಳ ಮಧ್ಯೆ ರಾರಾಜಿಸುತ್ತಿದೆ.

ಬರದ ನಾಡು ಬಯಲು ಸೀಮೆಯ ಬೀಡು ಎಂದೆ ಕುಖ್ಯಾತಿಯಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಇದೀಗ ಈಗ ಎಲ್ಲಿ ನೋಡಿದರೂ ನೀರಿನ ಸೊಬಗು, ಹಚ್ಚ ಹಸಿರಿನ ಕಾನನ, ತುಂಬಿ ತುಳುಕುತ್ತಿರುವ ಕೆರೆಗಳ ಮಧ್ಯೆ ರಾರಾಜಿಸುತ್ತಿದೆ.

1 / 6
ಎತ್ತ ನೋಡಿದರೂ, ಎಲ್ಲಿ ಕಣ್ಣು ಹಾಯಿಸಿದ್ರೂ ನೀರು ನೀರು. ಮತ್ತೊಂದೆಡೆ ಬೇಸಿಗೆ ಸಮೀಪಿಸುತ್ತಿದ್ರೂ, ಕಣ್ಣು ಹಾಯಿಸಿದ ಕಡೆಯೆಲ್ಲ ಹಚ್ಚ ಹಸಿರಿನ ಹೊದಿಕೆ, ಇಂಥ ಮನಮೋಹಕ ದೃಶ್ಯ ಕಂಡು ಬಂದಿದ್ದು ಚಿಕ್ಕಬಳ್ಳಾಪುರದಲ್ಲಿ.

ಎತ್ತ ನೋಡಿದರೂ, ಎಲ್ಲಿ ಕಣ್ಣು ಹಾಯಿಸಿದ್ರೂ ನೀರು ನೀರು. ಮತ್ತೊಂದೆಡೆ ಬೇಸಿಗೆ ಸಮೀಪಿಸುತ್ತಿದ್ರೂ, ಕಣ್ಣು ಹಾಯಿಸಿದ ಕಡೆಯೆಲ್ಲ ಹಚ್ಚ ಹಸಿರಿನ ಹೊದಿಕೆ, ಇಂಥ ಮನಮೋಹಕ ದೃಶ್ಯ ಕಂಡು ಬಂದಿದ್ದು ಚಿಕ್ಕಬಳ್ಳಾಪುರದಲ್ಲಿ.

2 / 6
ಇನ್ನು ಹಚ್ಚ ಹಸಿರಿನ ಬೆಟ್ಟಗಳ ನಡುವೆ ಸೂರ್ಯೋದಯ ಹಾಗೂ ಸೂರ್ಯಾಸ್ತದ ಸೊಬಗು ನೋಡುಗರನ್ನ ಮಂತ್ರ ಮುಗ್ದರನ್ನಾಗಿಸುತ್ತದೆ. ಇತ್ತ ಪ್ರವಾಸಕ್ಕೆ ಬರುವವರ ಸಂಖ್ಯೆ ಕೂಡ ದುಪ್ಪಟ್ಟಾಗಿದೆ.

ಇನ್ನು ಹಚ್ಚ ಹಸಿರಿನ ಬೆಟ್ಟಗಳ ನಡುವೆ ಸೂರ್ಯೋದಯ ಹಾಗೂ ಸೂರ್ಯಾಸ್ತದ ಸೊಬಗು ನೋಡುಗರನ್ನ ಮಂತ್ರ ಮುಗ್ದರನ್ನಾಗಿಸುತ್ತದೆ. ಇತ್ತ ಪ್ರವಾಸಕ್ಕೆ ಬರುವವರ ಸಂಖ್ಯೆ ಕೂಡ ದುಪ್ಪಟ್ಟಾಗಿದೆ.

3 / 6
ನಗರವನ್ನ ಸುತ್ತುವರೆದಿರುವ ಕಂದವಾರ ಕೆರೆ, ರಂಗಧಾಮ ಕೆರೆ, ಮುಷ್ಟೂರು ಕೆರೆ, ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಜೀವ ವೈವಿದ್ಯ ಮರುಕಳಿಸಿದೆ, ತುಂಬಿದ ಕೆರೆಗಳಲ್ಲಿ ಪಕ್ಷಿಗಳ ಕಲರವ ನೋಡಲು ಬೆಂಗಳೂರಿನಿಂದ ನಂದಿಗಿರಿಧಾಮಕ್ಕೆ ಪ್ರವಾಸಕ್ಕೆ ಬಂದ ಪ್ರವಾಸಿಗರು ಕೆರೆಗಳ ಕಡೆ ಆಗಮಿಸಿ ಸೇಲ್ಪಿ ಪೋಟೊಗಳನ್ನು ಕ್ಲಿಕ್ಕಿಸುತ್ತಿದ್ದಾರೆ.

ನಗರವನ್ನ ಸುತ್ತುವರೆದಿರುವ ಕಂದವಾರ ಕೆರೆ, ರಂಗಧಾಮ ಕೆರೆ, ಮುಷ್ಟೂರು ಕೆರೆ, ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಜೀವ ವೈವಿದ್ಯ ಮರುಕಳಿಸಿದೆ, ತುಂಬಿದ ಕೆರೆಗಳಲ್ಲಿ ಪಕ್ಷಿಗಳ ಕಲರವ ನೋಡಲು ಬೆಂಗಳೂರಿನಿಂದ ನಂದಿಗಿರಿಧಾಮಕ್ಕೆ ಪ್ರವಾಸಕ್ಕೆ ಬಂದ ಪ್ರವಾಸಿಗರು ಕೆರೆಗಳ ಕಡೆ ಆಗಮಿಸಿ ಸೇಲ್ಪಿ ಪೋಟೊಗಳನ್ನು ಕ್ಲಿಕ್ಕಿಸುತ್ತಿದ್ದಾರೆ.

4 / 6
ಕೆರೆ ಕುಂಟೆ ನಾಲೆಗಳಲ್ಲಿ ನೀರು ತುಂಬಿ ತುಳುಕುತ್ತಿದೆ, ಇದರಿಂದ ಜಿಲ್ಲೆಯಾದ್ಯಂತ ಎಲ್ಲಿ ನೋಡಿದ್ರೂ ನೀರಿನ ಜುಳು ಜುಳು ನಿನಾದ ಕೇಳಿಸುತ್ತಿದೆ. ಹರಿಯುವ ನೀರಿನ ಸೌಂದರ್ಯ ನೋಡಲು ಎರಡು ಕಣ್ಣುಗಳು ಸಾಲುತ್ತಿಲ್ಲ.

ಕೆರೆ ಕುಂಟೆ ನಾಲೆಗಳಲ್ಲಿ ನೀರು ತುಂಬಿ ತುಳುಕುತ್ತಿದೆ, ಇದರಿಂದ ಜಿಲ್ಲೆಯಾದ್ಯಂತ ಎಲ್ಲಿ ನೋಡಿದ್ರೂ ನೀರಿನ ಜುಳು ಜುಳು ನಿನಾದ ಕೇಳಿಸುತ್ತಿದೆ. ಹರಿಯುವ ನೀರಿನ ಸೌಂದರ್ಯ ನೋಡಲು ಎರಡು ಕಣ್ಣುಗಳು ಸಾಲುತ್ತಿಲ್ಲ.

5 / 6
ಅಂತರ್ಜಲವೂ ಇಲ್ಲದೆ ಕಂಗಲಾಗಿದ್ದ ಬಯಲು ಸೀಮೆಯೆ ಬರದ ನಾಡಿನ ಜನ, ಈಗ ತುಂಬಿದ ಕೆರೆ ಕುಂಟೆಯಲ್ಲಿ ಜುಳು ಜುಳು ನೀರಿನ ನಿನಾದ ನೋಡಿ ನಾವು ಮಲೆನಾಡಿನಲ್ಲಿ ಇದ್ದೇವಾ ಇಲ್ಲಾ ಬಯಲು ಸೀಮೆಯಲ್ಲಿ ಇದ್ದೇವಾ ಎಂದು ಯೋಚಿಸುವಂತಾಗಿದೆ.

ಅಂತರ್ಜಲವೂ ಇಲ್ಲದೆ ಕಂಗಲಾಗಿದ್ದ ಬಯಲು ಸೀಮೆಯೆ ಬರದ ನಾಡಿನ ಜನ, ಈಗ ತುಂಬಿದ ಕೆರೆ ಕುಂಟೆಯಲ್ಲಿ ಜುಳು ಜುಳು ನೀರಿನ ನಿನಾದ ನೋಡಿ ನಾವು ಮಲೆನಾಡಿನಲ್ಲಿ ಇದ್ದೇವಾ ಇಲ್ಲಾ ಬಯಲು ಸೀಮೆಯಲ್ಲಿ ಇದ್ದೇವಾ ಎಂದು ಯೋಚಿಸುವಂತಾಗಿದೆ.

6 / 6
Follow Us
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !