ಬಯಲು ಸೀಮೆಯ ಬರದ ನಾಡು ಈಗ ಮಲೆನಾಡು! ಎಲ್ಲಿ ನೋಡಿದರೂ ನೀರು ಹಚ್ಚ ಹಸಿರು, ಇಲ್ಲಿದೆ ನೋಡಿ ಅದರ ಝಲಕ್
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಬರುವುದಿರಲಿ ಬೆಳೆ ಬೆಳೆಯುವುದು ಕಷ್ಟವಾಗಿದ್ದು, ಇದೀಗ ಕಳೆದ ಎರಡು ವರ್ಷಗಳಿಂದ ಸುರಿದ ಮಳೆಗೆ ಅಲ್ಲಿನ ಕೆರೆ ಕುಂಟೆ ನದಿಗಳು ತುಂಬಿ ಹರಿಯುತ್ತಿದೆ. ಎಲ್ಲಿ ನೋಡಿದರೂ ಹಸಿರು ಹಾಗೂ ಜುಳು ಜುಳು ನೀನಾದದ ಜೊತೆಗೆ ಪಕ್ಷಿಗಳ ಕಲರವ ಕಾಣುತ್ತಿದೆ.

1 / 6

2 / 6

3 / 6

4 / 6

5 / 6

6 / 6
Follow Us




