AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಹಲಸು ಬಲು ಸೊಗಸು: ಹೈದರಾಬಾದ್​​ನಲ್ಲೂ ಭಾರೀ ಡಿಮ್ಯಾಂಡ್

ಚಿಕ್ಕಬಳ್ಳಾಪುರದ ರೈತರು ಬೆಳೆಯುವ ಹಲಸಿನ ಹಣ್ಣಿಗೆ ಹೈದರಾಬಾದ್‌ನಲ್ಲಿ ಭಾರೀ ಬೇಡಿಕೆಯಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸು ಹೈದರಾಬಾದ್‌ಗೆ ರವಾನೆಯಾಗುತ್ತಿದೆ. ವಿಶೇಷ ರುಚಿ ಹಾಗೂ ನೀರಿನಾಂಶದಿಂದಾಗಿ ಚಿಕ್ಕಬಳ್ಳಾಪುರದ ಹಲಸು ಹೈದರಾಬಾದ್‌ನಲ್ಲಿ ಭಾರೀ ಜನಪ್ರಿಯವಾಗಿದೆ. ಆ ಮೂಲಕ ಇಲ್ಲಿನ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jun 14, 2025 | 11:53 AM

Share
ಚಿಕ್ಕಬಳ್ಳಾಪುರ, ಮೊದಲೇ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಇಲ್ಲಿಯ ರೈತರು ಹೂವು, ಹಣ್ಣು, ತರಕಾರಿ ಬೆಳೆಯುವುದನ್ನು ತಮ್ಮ ಜೀವಾಳವನ್ನಾಗಿ ಮಾಡಿಕೊಂಡಿದ್ದಾರೆ. ಇದೀಗ ಇಲ್ಲಿ ಬೆಳೆಯುವ ಹಲಸಿನ ಹಣ್ಣಿಗೆ ಭಾರಿ ಡಿಮ್ಯಾಂಡ್ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಇಲ್ಲಿಯ ಹಲಸು ನೆರೆ ರಾಜ್ಯ ಹೈದರಾಬಾದ್ ನಲ್ಲಿಯೂ ಹವಾ ಸೃಸ್ಟಿಸಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸನ್ನು ಖರೀದಿಸಿ ಹೈದರಾಬಾದ್​ನಲ್ಲಿ ಮಾರಾಟ ಮಾಡಲಾಗುತ್ತಿದೆ.

ಚಿಕ್ಕಬಳ್ಳಾಪುರ, ಮೊದಲೇ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಇಲ್ಲಿಯ ರೈತರು ಹೂವು, ಹಣ್ಣು, ತರಕಾರಿ ಬೆಳೆಯುವುದನ್ನು ತಮ್ಮ ಜೀವಾಳವನ್ನಾಗಿ ಮಾಡಿಕೊಂಡಿದ್ದಾರೆ. ಇದೀಗ ಇಲ್ಲಿ ಬೆಳೆಯುವ ಹಲಸಿನ ಹಣ್ಣಿಗೆ ಭಾರಿ ಡಿಮ್ಯಾಂಡ್ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಇಲ್ಲಿಯ ಹಲಸು ನೆರೆ ರಾಜ್ಯ ಹೈದರಾಬಾದ್ ನಲ್ಲಿಯೂ ಹವಾ ಸೃಸ್ಟಿಸಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸನ್ನು ಖರೀದಿಸಿ ಹೈದರಾಬಾದ್​ನಲ್ಲಿ ಮಾರಾಟ ಮಾಡಲಾಗುತ್ತಿದೆ.

1 / 6
ಬೆಂಗಳೂರು ಟು ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈ ಪಾಸ್ ಬಳಿ ಈಗ ಎಲ್ಲಿ ನೋಡಿದರಲ್ಲಿ ಹಲಸಿನ ಹಣ್ಣುಗಳ ಕಾರು ಬಾರು ಜೋರಾಗಿದೆ. ಸ್ಥಳಿಯ ರೈತರು ತಮ್ಮ ತಮ್ಮ ತೋಟ ಜಮೀನುಗಳಲ್ಲಿ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಮರದಲ್ಲಿರುವ ಹಲಸನ್ನು ಖರೀದಿಸಿ ದೊಡ್ಡ ದೊಡ್ಡ ವ್ಯಾಪಾರಿಗಳು, ಸ್ಥಳಿಯ ವ್ಯಾಪಾರಿಗಳು ರಸ್ತೆಯೂದ್ದಕ್ಕೂ ಮಾರಾಟ ಮಾಡುತ್ತಿದ್ದಾರೆ.

ಬೆಂಗಳೂರು ಟು ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈ ಪಾಸ್ ಬಳಿ ಈಗ ಎಲ್ಲಿ ನೋಡಿದರಲ್ಲಿ ಹಲಸಿನ ಹಣ್ಣುಗಳ ಕಾರು ಬಾರು ಜೋರಾಗಿದೆ. ಸ್ಥಳಿಯ ರೈತರು ತಮ್ಮ ತಮ್ಮ ತೋಟ ಜಮೀನುಗಳಲ್ಲಿ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಮರದಲ್ಲಿರುವ ಹಲಸನ್ನು ಖರೀದಿಸಿ ದೊಡ್ಡ ದೊಡ್ಡ ವ್ಯಾಪಾರಿಗಳು, ಸ್ಥಳಿಯ ವ್ಯಾಪಾರಿಗಳು ರಸ್ತೆಯೂದ್ದಕ್ಕೂ ಮಾರಾಟ ಮಾಡುತ್ತಿದ್ದಾರೆ.

2 / 6
ಪ್ರತಿದಿನ ಲೋಡ್​ ಗಟ್ಟಲೆ ಹಲಸು ಮಾರಾಟ ಮಾಡಲಾಗುತ್ತಿದೆ. ಸ್ಥಳಿಯ ವಾಹನ ಸವಾರರು, ಇಶಾ ಫೌಂಡೇಶನ್​ಗೆ ಹೋಗಿ ಬರುವ ಪ್ರವಾಸಿಗರು ಸೇರಿದಂತೆ ಆಂದ್ರ, ತೆಲಂಗಾಣದ ಜನ ಮುಗಿಬಿದ್ದು ಹಲಸನ್ನು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಹಲಸಿಗೆ ಭಾರೀ ಡಿಮ್ಯಾಂಡ್ ಬಂದಿದೆ.

ಪ್ರತಿದಿನ ಲೋಡ್​ ಗಟ್ಟಲೆ ಹಲಸು ಮಾರಾಟ ಮಾಡಲಾಗುತ್ತಿದೆ. ಸ್ಥಳಿಯ ವಾಹನ ಸವಾರರು, ಇಶಾ ಫೌಂಡೇಶನ್​ಗೆ ಹೋಗಿ ಬರುವ ಪ್ರವಾಸಿಗರು ಸೇರಿದಂತೆ ಆಂದ್ರ, ತೆಲಂಗಾಣದ ಜನ ಮುಗಿಬಿದ್ದು ಹಲಸನ್ನು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಹಲಸಿಗೆ ಭಾರೀ ಡಿಮ್ಯಾಂಡ್ ಬಂದಿದೆ.

3 / 6
ಇನ್ನೂ ಚಿಕ್ಕಬಳ್ಳಾಪುರದ ಬಳಿ ಬೆಳೆಯುವ ಹಲಸಿನ ತೊಳೆಯಲ್ಲಿ ನೀರಿನಾಂಶ ಹೆಚ್ಚಾಗಿದ್ದು, ಅದು ಜೇನಿನಂತ ಸವಿರುಚಿ ಕೊಡುತ್ತಿದೆ. ಕೆಂಪು, ಕಳದಿ ಮತ್ತು ಬಿಳಿ ಬಣ್ಣದ ತೊಳೆಗಳ ಹಣ್ಣುಗಳಿವೆ.

ಇನ್ನೂ ಚಿಕ್ಕಬಳ್ಳಾಪುರದ ಬಳಿ ಬೆಳೆಯುವ ಹಲಸಿನ ತೊಳೆಯಲ್ಲಿ ನೀರಿನಾಂಶ ಹೆಚ್ಚಾಗಿದ್ದು, ಅದು ಜೇನಿನಂತ ಸವಿರುಚಿ ಕೊಡುತ್ತಿದೆ. ಕೆಂಪು, ಕಳದಿ ಮತ್ತು ಬಿಳಿ ಬಣ್ಣದ ತೊಳೆಗಳ ಹಣ್ಣುಗಳಿವೆ.

4 / 6
ಹೈದರಾಬಾದ್​​ನಲ್ಲಿ ಚಿಕ್ಕಬಳ್ಳಾಪುರದ ಹಲಸಿಗೆ ಡಿಮ್ಯಾಂಡ್ ಇದೆ. ಹಾಗಾಗಿ ಪ್ರತಿದಿನ ಲಾರಿಗಳಲ್ಲಿ ಲೋಡ್ ಗಟ್ಟಲೆ ಹಲಸನ್ನು ರವಾನೆ ಮಾಡಲಾಗುತ್ತಿದೆ. ಆ ಮೂಲಕ ರೈತರು ಮತ್ತು ಸ್ಥಳಿಯ ವ್ಯಾಪಾರಿಗಳಿಗೆ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

ಹೈದರಾಬಾದ್​​ನಲ್ಲಿ ಚಿಕ್ಕಬಳ್ಳಾಪುರದ ಹಲಸಿಗೆ ಡಿಮ್ಯಾಂಡ್ ಇದೆ. ಹಾಗಾಗಿ ಪ್ರತಿದಿನ ಲಾರಿಗಳಲ್ಲಿ ಲೋಡ್ ಗಟ್ಟಲೆ ಹಲಸನ್ನು ರವಾನೆ ಮಾಡಲಾಗುತ್ತಿದೆ. ಆ ಮೂಲಕ ರೈತರು ಮತ್ತು ಸ್ಥಳಿಯ ವ್ಯಾಪಾರಿಗಳಿಗೆ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

5 / 6
ರೈತರು ತಮ್ಮ ತೋಟ, ಜಮೀನುಗಳ ಬದುಗಳಲ್ಲಿ ಬೆಳೆಸಿದ ಹಲಸಿಗೆ ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ರೈತರಿಗೆ ಆದಾಯದ ಮೂಲವಾಗಿದೆ.

ರೈತರು ತಮ್ಮ ತೋಟ, ಜಮೀನುಗಳ ಬದುಗಳಲ್ಲಿ ಬೆಳೆಸಿದ ಹಲಸಿಗೆ ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ರೈತರಿಗೆ ಆದಾಯದ ಮೂಲವಾಗಿದೆ.

6 / 6

Published On - 10:38 am, Sat, 14 June 25

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ