AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಹಲಸು ಬಲು ಸೊಗಸು: ಹೈದರಾಬಾದ್​​ನಲ್ಲೂ ಭಾರೀ ಡಿಮ್ಯಾಂಡ್

ಚಿಕ್ಕಬಳ್ಳಾಪುರದ ರೈತರು ಬೆಳೆಯುವ ಹಲಸಿನ ಹಣ್ಣಿಗೆ ಹೈದರಾಬಾದ್‌ನಲ್ಲಿ ಭಾರೀ ಬೇಡಿಕೆಯಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸು ಹೈದರಾಬಾದ್‌ಗೆ ರವಾನೆಯಾಗುತ್ತಿದೆ. ವಿಶೇಷ ರುಚಿ ಹಾಗೂ ನೀರಿನಾಂಶದಿಂದಾಗಿ ಚಿಕ್ಕಬಳ್ಳಾಪುರದ ಹಲಸು ಹೈದರಾಬಾದ್‌ನಲ್ಲಿ ಭಾರೀ ಜನಪ್ರಿಯವಾಗಿದೆ. ಆ ಮೂಲಕ ಇಲ್ಲಿನ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 14, 2025 | 11:53 AM

Share
ಚಿಕ್ಕಬಳ್ಳಾಪುರ, ಮೊದಲೇ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಇಲ್ಲಿಯ ರೈತರು ಹೂವು, ಹಣ್ಣು, ತರಕಾರಿ ಬೆಳೆಯುವುದನ್ನು ತಮ್ಮ ಜೀವಾಳವನ್ನಾಗಿ ಮಾಡಿಕೊಂಡಿದ್ದಾರೆ. ಇದೀಗ ಇಲ್ಲಿ ಬೆಳೆಯುವ ಹಲಸಿನ ಹಣ್ಣಿಗೆ ಭಾರಿ ಡಿಮ್ಯಾಂಡ್ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಇಲ್ಲಿಯ ಹಲಸು ನೆರೆ ರಾಜ್ಯ ಹೈದರಾಬಾದ್ ನಲ್ಲಿಯೂ ಹವಾ ಸೃಸ್ಟಿಸಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸನ್ನು ಖರೀದಿಸಿ ಹೈದರಾಬಾದ್​ನಲ್ಲಿ ಮಾರಾಟ ಮಾಡಲಾಗುತ್ತಿದೆ.

ಚಿಕ್ಕಬಳ್ಳಾಪುರ, ಮೊದಲೇ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಇಲ್ಲಿಯ ರೈತರು ಹೂವು, ಹಣ್ಣು, ತರಕಾರಿ ಬೆಳೆಯುವುದನ್ನು ತಮ್ಮ ಜೀವಾಳವನ್ನಾಗಿ ಮಾಡಿಕೊಂಡಿದ್ದಾರೆ. ಇದೀಗ ಇಲ್ಲಿ ಬೆಳೆಯುವ ಹಲಸಿನ ಹಣ್ಣಿಗೆ ಭಾರಿ ಡಿಮ್ಯಾಂಡ್ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಇಲ್ಲಿಯ ಹಲಸು ನೆರೆ ರಾಜ್ಯ ಹೈದರಾಬಾದ್ ನಲ್ಲಿಯೂ ಹವಾ ಸೃಸ್ಟಿಸಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸನ್ನು ಖರೀದಿಸಿ ಹೈದರಾಬಾದ್​ನಲ್ಲಿ ಮಾರಾಟ ಮಾಡಲಾಗುತ್ತಿದೆ.

1 / 6
ಬೆಂಗಳೂರು ಟು ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈ ಪಾಸ್ ಬಳಿ ಈಗ ಎಲ್ಲಿ ನೋಡಿದರಲ್ಲಿ ಹಲಸಿನ ಹಣ್ಣುಗಳ ಕಾರು ಬಾರು ಜೋರಾಗಿದೆ. ಸ್ಥಳಿಯ ರೈತರು ತಮ್ಮ ತಮ್ಮ ತೋಟ ಜಮೀನುಗಳಲ್ಲಿ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಮರದಲ್ಲಿರುವ ಹಲಸನ್ನು ಖರೀದಿಸಿ ದೊಡ್ಡ ದೊಡ್ಡ ವ್ಯಾಪಾರಿಗಳು, ಸ್ಥಳಿಯ ವ್ಯಾಪಾರಿಗಳು ರಸ್ತೆಯೂದ್ದಕ್ಕೂ ಮಾರಾಟ ಮಾಡುತ್ತಿದ್ದಾರೆ.

ಬೆಂಗಳೂರು ಟು ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈ ಪಾಸ್ ಬಳಿ ಈಗ ಎಲ್ಲಿ ನೋಡಿದರಲ್ಲಿ ಹಲಸಿನ ಹಣ್ಣುಗಳ ಕಾರು ಬಾರು ಜೋರಾಗಿದೆ. ಸ್ಥಳಿಯ ರೈತರು ತಮ್ಮ ತಮ್ಮ ತೋಟ ಜಮೀನುಗಳಲ್ಲಿ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಮರದಲ್ಲಿರುವ ಹಲಸನ್ನು ಖರೀದಿಸಿ ದೊಡ್ಡ ದೊಡ್ಡ ವ್ಯಾಪಾರಿಗಳು, ಸ್ಥಳಿಯ ವ್ಯಾಪಾರಿಗಳು ರಸ್ತೆಯೂದ್ದಕ್ಕೂ ಮಾರಾಟ ಮಾಡುತ್ತಿದ್ದಾರೆ.

2 / 6
ಪ್ರತಿದಿನ ಲೋಡ್​ ಗಟ್ಟಲೆ ಹಲಸು ಮಾರಾಟ ಮಾಡಲಾಗುತ್ತಿದೆ. ಸ್ಥಳಿಯ ವಾಹನ ಸವಾರರು, ಇಶಾ ಫೌಂಡೇಶನ್​ಗೆ ಹೋಗಿ ಬರುವ ಪ್ರವಾಸಿಗರು ಸೇರಿದಂತೆ ಆಂದ್ರ, ತೆಲಂಗಾಣದ ಜನ ಮುಗಿಬಿದ್ದು ಹಲಸನ್ನು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಹಲಸಿಗೆ ಭಾರೀ ಡಿಮ್ಯಾಂಡ್ ಬಂದಿದೆ.

ಪ್ರತಿದಿನ ಲೋಡ್​ ಗಟ್ಟಲೆ ಹಲಸು ಮಾರಾಟ ಮಾಡಲಾಗುತ್ತಿದೆ. ಸ್ಥಳಿಯ ವಾಹನ ಸವಾರರು, ಇಶಾ ಫೌಂಡೇಶನ್​ಗೆ ಹೋಗಿ ಬರುವ ಪ್ರವಾಸಿಗರು ಸೇರಿದಂತೆ ಆಂದ್ರ, ತೆಲಂಗಾಣದ ಜನ ಮುಗಿಬಿದ್ದು ಹಲಸನ್ನು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಹಲಸಿಗೆ ಭಾರೀ ಡಿಮ್ಯಾಂಡ್ ಬಂದಿದೆ.

3 / 6
ಇನ್ನೂ ಚಿಕ್ಕಬಳ್ಳಾಪುರದ ಬಳಿ ಬೆಳೆಯುವ ಹಲಸಿನ ತೊಳೆಯಲ್ಲಿ ನೀರಿನಾಂಶ ಹೆಚ್ಚಾಗಿದ್ದು, ಅದು ಜೇನಿನಂತ ಸವಿರುಚಿ ಕೊಡುತ್ತಿದೆ. ಕೆಂಪು, ಕಳದಿ ಮತ್ತು ಬಿಳಿ ಬಣ್ಣದ ತೊಳೆಗಳ ಹಣ್ಣುಗಳಿವೆ.

ಇನ್ನೂ ಚಿಕ್ಕಬಳ್ಳಾಪುರದ ಬಳಿ ಬೆಳೆಯುವ ಹಲಸಿನ ತೊಳೆಯಲ್ಲಿ ನೀರಿನಾಂಶ ಹೆಚ್ಚಾಗಿದ್ದು, ಅದು ಜೇನಿನಂತ ಸವಿರುಚಿ ಕೊಡುತ್ತಿದೆ. ಕೆಂಪು, ಕಳದಿ ಮತ್ತು ಬಿಳಿ ಬಣ್ಣದ ತೊಳೆಗಳ ಹಣ್ಣುಗಳಿವೆ.

4 / 6
ಹೈದರಾಬಾದ್​​ನಲ್ಲಿ ಚಿಕ್ಕಬಳ್ಳಾಪುರದ ಹಲಸಿಗೆ ಡಿಮ್ಯಾಂಡ್ ಇದೆ. ಹಾಗಾಗಿ ಪ್ರತಿದಿನ ಲಾರಿಗಳಲ್ಲಿ ಲೋಡ್ ಗಟ್ಟಲೆ ಹಲಸನ್ನು ರವಾನೆ ಮಾಡಲಾಗುತ್ತಿದೆ. ಆ ಮೂಲಕ ರೈತರು ಮತ್ತು ಸ್ಥಳಿಯ ವ್ಯಾಪಾರಿಗಳಿಗೆ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

ಹೈದರಾಬಾದ್​​ನಲ್ಲಿ ಚಿಕ್ಕಬಳ್ಳಾಪುರದ ಹಲಸಿಗೆ ಡಿಮ್ಯಾಂಡ್ ಇದೆ. ಹಾಗಾಗಿ ಪ್ರತಿದಿನ ಲಾರಿಗಳಲ್ಲಿ ಲೋಡ್ ಗಟ್ಟಲೆ ಹಲಸನ್ನು ರವಾನೆ ಮಾಡಲಾಗುತ್ತಿದೆ. ಆ ಮೂಲಕ ರೈತರು ಮತ್ತು ಸ್ಥಳಿಯ ವ್ಯಾಪಾರಿಗಳಿಗೆ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

5 / 6
ರೈತರು ತಮ್ಮ ತೋಟ, ಜಮೀನುಗಳ ಬದುಗಳಲ್ಲಿ ಬೆಳೆಸಿದ ಹಲಸಿಗೆ ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ರೈತರಿಗೆ ಆದಾಯದ ಮೂಲವಾಗಿದೆ.

ರೈತರು ತಮ್ಮ ತೋಟ, ಜಮೀನುಗಳ ಬದುಗಳಲ್ಲಿ ಬೆಳೆಸಿದ ಹಲಸಿಗೆ ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ರೈತರಿಗೆ ಆದಾಯದ ಮೂಲವಾಗಿದೆ.

6 / 6

Published On - 10:38 am, Sat, 14 June 25

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು