AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballpura: ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು

ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿ ಪ್ರಯುಕ್ತನ್ನು ಹಮ್ಮಿಕೊಳ್ಳಲಾಗಿತ್ತು.

TV9 Web
| Edited By: |

Updated on:Dec 12, 2022 | 2:13 PM

Share
ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿ ಪ್ರಯುಕ್ತ ಕಡಲೆಕಾಯಿ ಪರಿಷೆಯನ್ನು ಹಮ್ಮಿಕೊಳ್ಳಲಾಗಿತ್ತು.

ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿ ಪ್ರಯುಕ್ತ ಕಡಲೆಕಾಯಿ ಪರಿಷೆಯನ್ನು ಹಮ್ಮಿಕೊಳ್ಳಲಾಗಿತ್ತು.

1 / 6
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮಿಜೀಯವರು ಉರಿದ ಕಡಲೆಕಾಯಿಯನ್ನು ಭಕ್ತರ ಕಡೆ ಎರಚಿ ಹಾಗೂ ಸ್ವತಃ ತಮ್ಮ ಕೈಯಾರೆ ಭಕ್ತರಿಗೆ ಕಡಲೆಕಾಯಿ ವಿತರಿಸಿ ಪರಿಷೆಗೆ ಚಾಲನೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮಿಜೀಯವರು ಉರಿದ ಕಡಲೆಕಾಯಿಯನ್ನು ಭಕ್ತರ ಕಡೆ ಎರಚಿ ಹಾಗೂ ಸ್ವತಃ ತಮ್ಮ ಕೈಯಾರೆ ಭಕ್ತರಿಗೆ ಕಡಲೆಕಾಯಿ ವಿತರಿಸಿ ಪರಿಷೆಗೆ ಚಾಲನೆ ನೀಡಿದರು.

2 / 6
ಸ್ವಾಮಿಜೀ ಕೈಯಿಂದ ಉರಿದ ಕಡಲೆಕಾಯಿಯನ್ನು ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಹನುಮ ಭಕ್ತರು ನೆರೆದಿದ್ದರು. ಸಾಂಪ್ರದಾಯಿಕವಾಗಿ ಒಂದು ಬಾರಿ ಕಡಲೆಕಾಯಿಯನ್ನು ಎರಚಿದ ನಿರ್ಮಲಾನಂದನಾಥ ಸ್ವಾಮಿ, ನಂತರ  ಸಾಲುಗಟ್ಟಿ ನಿಂತಿದ್ದ ಹನುಮ ಭಕ್ತರಿಗೆ ಕಡಲೆಕಾಯಿಯನ್ನು ವಿತರಿಸಿದರು.

ಸ್ವಾಮಿಜೀ ಕೈಯಿಂದ ಉರಿದ ಕಡಲೆಕಾಯಿಯನ್ನು ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಹನುಮ ಭಕ್ತರು ನೆರೆದಿದ್ದರು. ಸಾಂಪ್ರದಾಯಿಕವಾಗಿ ಒಂದು ಬಾರಿ ಕಡಲೆಕಾಯಿಯನ್ನು ಎರಚಿದ ನಿರ್ಮಲಾನಂದನಾಥ ಸ್ವಾಮಿ, ನಂತರ ಸಾಲುಗಟ್ಟಿ ನಿಂತಿದ್ದ ಹನುಮ ಭಕ್ತರಿಗೆ ಕಡಲೆಕಾಯಿಯನ್ನು ವಿತರಿಸಿದರು.

3 / 6
ಇದೇ ವೇಳೆ  ವೀರಾಂಜನೇಯ ಸ್ವಾಮಿ ಮೂರ್ತಿಯನ್ನ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಅವರು ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ವೀರಾಂಜನೇಯ ಸ್ವಾಮಿ ಮೂರ್ತಿಯನ್ನ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಅವರು ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

4 / 6
ಟನ್ ಗಟ್ಟಲೆ ಉರಿದ ಕಡಲೆಕಾಯಿಯನ್ನು ತಂದು ಮೂಟೆಯಲ್ಲಿ ರಾಶಿ ಹಾಕಿದ್ದು, 
ಸಾವಿರಾರು ಜನರು ಬಂದು ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಿದ್ದರು.

ಟನ್ ಗಟ್ಟಲೆ ಉರಿದ ಕಡಲೆಕಾಯಿಯನ್ನು ತಂದು ಮೂಟೆಯಲ್ಲಿ ರಾಶಿ ಹಾಕಿದ್ದು, ಸಾವಿರಾರು ಜನರು ಬಂದು ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಿದ್ದರು.

5 / 6
ಇನ್ನು ತುಂತುತು ಮಳೆ, ಚಳಿಗಾಳಿಯ ಮಧ್ಯೆ ಬಿಸಿ ಬಿಸಿ ಕಡಲೆಕಾಯಿಯನ್ನು ಪಡೆದು ಸ್ಥಳದಲ್ಲೆ ಕಡಲೆಕಾಯಿ ತಿನ್ನುತ್ತಾ ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.

ಇನ್ನು ತುಂತುತು ಮಳೆ, ಚಳಿಗಾಳಿಯ ಮಧ್ಯೆ ಬಿಸಿ ಬಿಸಿ ಕಡಲೆಕಾಯಿಯನ್ನು ಪಡೆದು ಸ್ಥಳದಲ್ಲೆ ಕಡಲೆಕಾಯಿ ತಿನ್ನುತ್ತಾ ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.

6 / 6

Published On - 2:12 pm, Mon, 12 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ