AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರಗಳು: ಟ್ರಾಫಿಕ್‌ ಜಾಮ್

Chikkamagaluru News: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Sep 30, 2023 | 7:53 PM

Share
ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ 
ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ 
ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

1 / 5
ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ 
ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

2 / 5
ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

3 / 5
3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, 
ವಾಹನ ಸವಾರರು ಪರದಾಡಿದ್ದಾರೆ.

3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

4 / 5
ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ
ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

5 / 5

Published On - 7:52 pm, Sat, 30 September 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ