AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರಗಳು: ಟ್ರಾಫಿಕ್‌ ಜಾಮ್

Chikkamagaluru News: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Sep 30, 2023 | 7:53 PM

Share
ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ 
ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ 
ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

1 / 5
ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ 
ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

2 / 5
ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

3 / 5
3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, 
ವಾಹನ ಸವಾರರು ಪರದಾಡಿದ್ದಾರೆ.

3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

4 / 5
ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ
ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

5 / 5

Published On - 7:52 pm, Sat, 30 September 23

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ