ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರಗಳು: ಟ್ರಾಫಿಕ್‌ ಜಾಮ್

Chikkamagaluru News: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Sep 30, 2023 | 7:53 PM

ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ 
ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ 
ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

1 / 5
ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ 
ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

2 / 5
ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

3 / 5
3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, 
ವಾಹನ ಸವಾರರು ಪರದಾಡಿದ್ದಾರೆ.

3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

4 / 5
ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ
ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

5 / 5

Published On - 7:52 pm, Sat, 30 September 23

Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ