AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರಗಳು: ಟ್ರಾಫಿಕ್‌ ಜಾಮ್

Chikkamagaluru News: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Sep 30, 2023 | 7:53 PM

Share
ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ 
ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ 
ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

1 / 5
ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ 
ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

2 / 5
ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

3 / 5
3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, 
ವಾಹನ ಸವಾರರು ಪರದಾಡಿದ್ದಾರೆ.

3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

4 / 5
ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ
ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

5 / 5

Published On - 7:52 pm, Sat, 30 September 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು