ಚಾರ್ಮಾಡಿ ಘಾಟ್ನಲ್ಲಿ ಹಸಿರು ಬೆಟ್ಟಗಳ ಮಧ್ಯೆ ಜಲವೈಭವ: ಜಲಪಾತದ ಝುಳು ಝುಳು ನಿನಾದಕ್ಕೆ ಪ್ರವಾಸಿಗರು ಫಿದಾ
ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಎಲ್ಲೆಡೆ ಮಳೆ ಆಗುತ್ತಿದೆ. ಪರಿಸರ ಹಸಿರು ಹಸಿರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಝುಳು ಝುಳು ನಿನಾದವನ್ನ ಹೊರಹಾಕ್ಕಿರುವ ಜಲಪಾತ ಕಂಡು ಫಿದಾ ಆಗಿದ್ದಾರೆ.

1 / 5

2 / 5

3 / 5

4 / 5

5 / 5




