ಚಾರ್ಮಾಡಿ ಘಾಟ್​ನಲ್ಲಿ ಹಸಿರು ಬೆಟ್ಟಗಳ ಮಧ್ಯೆ ಜಲವೈಭವ: ಜಲಪಾತದ ಝುಳು ಝುಳು ನಿನಾದಕ್ಕೆ ಪ್ರವಾಸಿಗರು ಫಿದಾ

ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಎಲ್ಲೆಡೆ ಮಳೆ ಆಗುತ್ತಿದೆ. ಪರಿಸರ ಹಸಿರು ಹಸಿರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಝುಳು ಝುಳು ನಿನಾದವನ್ನ ಹೊರಹಾಕ್ಕಿರುವ ಜಲಪಾತ ಕಂಡು ಫಿದಾ ಆಗಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2024 | 3:47 PM

ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಒಂದು ಕಡೆ ರೈತರಿಗೆ ಸಂತಸ ಉಂಟಾದರೆ, ಮತ್ತೊಂದೆಡೆ ನಿಸರ್ಗ ಹಸಿರಿನಿಂದ ಕಂಗೊಳಿಸುತ್ತಿದೆ. ಹಲವೆಡೆ ಧಾರಾಕಾರ ಮಳೆ ಹಳ್ಳ, ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅದೇ ರೀತಿಯಾಗಿ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ ಸೃಷ್ಟಿಯಾಗಿದೆ.

ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಒಂದು ಕಡೆ ರೈತರಿಗೆ ಸಂತಸ ಉಂಟಾದರೆ, ಮತ್ತೊಂದೆಡೆ ನಿಸರ್ಗ ಹಸಿರಿನಿಂದ ಕಂಗೊಳಿಸುತ್ತಿದೆ. ಹಲವೆಡೆ ಧಾರಾಕಾರ ಮಳೆ ಹಳ್ಳ, ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅದೇ ರೀತಿಯಾಗಿ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ ಸೃಷ್ಟಿಯಾಗಿದೆ.

1 / 5
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಹೀಗಾಗಿ ಚಾರ್ಮಾಡಿ ಘಾಟ್ ಸದ್ಯ ಕರ್ನಾಟಕದ ಊಟಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಹೀಗಾಗಿ ಚಾರ್ಮಾಡಿ ಘಾಟ್ ಸದ್ಯ ಕರ್ನಾಟಕದ ಊಟಿಯಾಗಿದೆ.

2 / 5
22 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಸಾಗಿದರೇ ಸಾಕು ನೂರಾರು ಜಲಪಾತಗಳು ಕಾಣಸಿಗುತ್ತವೆ. 100 ಅಡಿ ಎತ್ತರದಿಂದ ಜಲಪಾತ ಧುಮ್ಕಿಕ್ಕುತ್ತಿದ್ದು, ಇದರ ಝುಳು ಝುಳು ನಿನಾದವನ್ನು ಕೇಳುತ್ತಿದ್ದರೆ ಫಿದಾ ಆಗುವುದಂತೂ ಗ್ಯಾರಂಟಿ.

22 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಸಾಗಿದರೇ ಸಾಕು ನೂರಾರು ಜಲಪಾತಗಳು ಕಾಣಸಿಗುತ್ತವೆ. 100 ಅಡಿ ಎತ್ತರದಿಂದ ಜಲಪಾತ ಧುಮ್ಕಿಕ್ಕುತ್ತಿದ್ದು, ಇದರ ಝುಳು ಝುಳು ನಿನಾದವನ್ನು ಕೇಳುತ್ತಿದ್ದರೆ ಫಿದಾ ಆಗುವುದಂತೂ ಗ್ಯಾರಂಟಿ.

3 / 5
ದಟ್ಟಕಾನನದ ಮಧ್ಯೆ ನೀರಿನಿಂದ ಪ್ರಕೃತಿಯೇ ಸೃಷ್ಟಿಸಿದ ಸಂಗೀತಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗುವುದಂತು ಸತ್ಯ. ನಿತ್ಯಹರಿದ್ವರ್ಣದಂತಹ ಅರಣ್ಯದಲ್ಲಿ ಪ್ರಕೃತಿಗೆ ಪ್ರಕೃತಿಯೇ ಕ್ಷೀರಾಭಿಷೇಕ ಮಾಡುತ್ತಿರುವುದನ್ನು ನೋಡಲು ಎರಡು ಕಣ್ಣುಗಳು ಸಾಲದು.

ದಟ್ಟಕಾನನದ ಮಧ್ಯೆ ನೀರಿನಿಂದ ಪ್ರಕೃತಿಯೇ ಸೃಷ್ಟಿಸಿದ ಸಂಗೀತಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗುವುದಂತು ಸತ್ಯ. ನಿತ್ಯಹರಿದ್ವರ್ಣದಂತಹ ಅರಣ್ಯದಲ್ಲಿ ಪ್ರಕೃತಿಗೆ ಪ್ರಕೃತಿಯೇ ಕ್ಷೀರಾಭಿಷೇಕ ಮಾಡುತ್ತಿರುವುದನ್ನು ನೋಡಲು ಎರಡು ಕಣ್ಣುಗಳು ಸಾಲದು.

4 / 5
ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಎಂಜಾಯ್​ ಮಾಡಿದ್ದಾರೆ. ಒಟ್ಟಿನಲ್ಲಿ ಚಾರ್ಮಾಡಿ ಸೌಂದರ್ಯ ವರ್ಣಿಸುವುದಕ್ಕೆ ಪದ ಸಾಲದು, ಬರೆಯುವುದಕ್ಕೆ ಪುಟ ಸಾಲದು.

ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಎಂಜಾಯ್​ ಮಾಡಿದ್ದಾರೆ. ಒಟ್ಟಿನಲ್ಲಿ ಚಾರ್ಮಾಡಿ ಸೌಂದರ್ಯ ವರ್ಣಿಸುವುದಕ್ಕೆ ಪದ ಸಾಲದು, ಬರೆಯುವುದಕ್ಕೆ ಪುಟ ಸಾಲದು.

5 / 5
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್