ಚಾರ್ಮಾಡಿ ಘಾಟ್​ನಲ್ಲಿ ಹಸಿರು ಬೆಟ್ಟಗಳ ಮಧ್ಯೆ ಜಲವೈಭವ: ಜಲಪಾತದ ಝುಳು ಝುಳು ನಿನಾದಕ್ಕೆ ಪ್ರವಾಸಿಗರು ಫಿದಾ

ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಎಲ್ಲೆಡೆ ಮಳೆ ಆಗುತ್ತಿದೆ. ಪರಿಸರ ಹಸಿರು ಹಸಿರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಝುಳು ಝುಳು ನಿನಾದವನ್ನ ಹೊರಹಾಕ್ಕಿರುವ ಜಲಪಾತ ಕಂಡು ಫಿದಾ ಆಗಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2024 | 3:47 PM

ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಒಂದು ಕಡೆ ರೈತರಿಗೆ ಸಂತಸ ಉಂಟಾದರೆ, ಮತ್ತೊಂದೆಡೆ ನಿಸರ್ಗ ಹಸಿರಿನಿಂದ ಕಂಗೊಳಿಸುತ್ತಿದೆ. ಹಲವೆಡೆ ಧಾರಾಕಾರ ಮಳೆ ಹಳ್ಳ, ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅದೇ ರೀತಿಯಾಗಿ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ ಸೃಷ್ಟಿಯಾಗಿದೆ.

ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಒಂದು ಕಡೆ ರೈತರಿಗೆ ಸಂತಸ ಉಂಟಾದರೆ, ಮತ್ತೊಂದೆಡೆ ನಿಸರ್ಗ ಹಸಿರಿನಿಂದ ಕಂಗೊಳಿಸುತ್ತಿದೆ. ಹಲವೆಡೆ ಧಾರಾಕಾರ ಮಳೆ ಹಳ್ಳ, ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅದೇ ರೀತಿಯಾಗಿ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ ಸೃಷ್ಟಿಯಾಗಿದೆ.

1 / 5
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಹೀಗಾಗಿ ಚಾರ್ಮಾಡಿ ಘಾಟ್ ಸದ್ಯ ಕರ್ನಾಟಕದ ಊಟಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಹೀಗಾಗಿ ಚಾರ್ಮಾಡಿ ಘಾಟ್ ಸದ್ಯ ಕರ್ನಾಟಕದ ಊಟಿಯಾಗಿದೆ.

2 / 5
22 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಸಾಗಿದರೇ ಸಾಕು ನೂರಾರು ಜಲಪಾತಗಳು ಕಾಣಸಿಗುತ್ತವೆ. 100 ಅಡಿ ಎತ್ತರದಿಂದ ಜಲಪಾತ ಧುಮ್ಕಿಕ್ಕುತ್ತಿದ್ದು, ಇದರ ಝುಳು ಝುಳು ನಿನಾದವನ್ನು ಕೇಳುತ್ತಿದ್ದರೆ ಫಿದಾ ಆಗುವುದಂತೂ ಗ್ಯಾರಂಟಿ.

22 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಸಾಗಿದರೇ ಸಾಕು ನೂರಾರು ಜಲಪಾತಗಳು ಕಾಣಸಿಗುತ್ತವೆ. 100 ಅಡಿ ಎತ್ತರದಿಂದ ಜಲಪಾತ ಧುಮ್ಕಿಕ್ಕುತ್ತಿದ್ದು, ಇದರ ಝುಳು ಝುಳು ನಿನಾದವನ್ನು ಕೇಳುತ್ತಿದ್ದರೆ ಫಿದಾ ಆಗುವುದಂತೂ ಗ್ಯಾರಂಟಿ.

3 / 5
ದಟ್ಟಕಾನನದ ಮಧ್ಯೆ ನೀರಿನಿಂದ ಪ್ರಕೃತಿಯೇ ಸೃಷ್ಟಿಸಿದ ಸಂಗೀತಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗುವುದಂತು ಸತ್ಯ. ನಿತ್ಯಹರಿದ್ವರ್ಣದಂತಹ ಅರಣ್ಯದಲ್ಲಿ ಪ್ರಕೃತಿಗೆ ಪ್ರಕೃತಿಯೇ ಕ್ಷೀರಾಭಿಷೇಕ ಮಾಡುತ್ತಿರುವುದನ್ನು ನೋಡಲು ಎರಡು ಕಣ್ಣುಗಳು ಸಾಲದು.

ದಟ್ಟಕಾನನದ ಮಧ್ಯೆ ನೀರಿನಿಂದ ಪ್ರಕೃತಿಯೇ ಸೃಷ್ಟಿಸಿದ ಸಂಗೀತಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗುವುದಂತು ಸತ್ಯ. ನಿತ್ಯಹರಿದ್ವರ್ಣದಂತಹ ಅರಣ್ಯದಲ್ಲಿ ಪ್ರಕೃತಿಗೆ ಪ್ರಕೃತಿಯೇ ಕ್ಷೀರಾಭಿಷೇಕ ಮಾಡುತ್ತಿರುವುದನ್ನು ನೋಡಲು ಎರಡು ಕಣ್ಣುಗಳು ಸಾಲದು.

4 / 5
ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಎಂಜಾಯ್​ ಮಾಡಿದ್ದಾರೆ. ಒಟ್ಟಿನಲ್ಲಿ ಚಾರ್ಮಾಡಿ ಸೌಂದರ್ಯ ವರ್ಣಿಸುವುದಕ್ಕೆ ಪದ ಸಾಲದು, ಬರೆಯುವುದಕ್ಕೆ ಪುಟ ಸಾಲದು.

ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಎಂಜಾಯ್​ ಮಾಡಿದ್ದಾರೆ. ಒಟ್ಟಿನಲ್ಲಿ ಚಾರ್ಮಾಡಿ ಸೌಂದರ್ಯ ವರ್ಣಿಸುವುದಕ್ಕೆ ಪದ ಸಾಲದು, ಬರೆಯುವುದಕ್ಕೆ ಪುಟ ಸಾಲದು.

5 / 5
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ