AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಾಡಿ ಘಾಟ್​ನಲ್ಲಿ ಹಸಿರು ಬೆಟ್ಟಗಳ ಮಧ್ಯೆ ಜಲವೈಭವ: ಜಲಪಾತದ ಝುಳು ಝುಳು ನಿನಾದಕ್ಕೆ ಪ್ರವಾಸಿಗರು ಫಿದಾ

ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಎಲ್ಲೆಡೆ ಮಳೆ ಆಗುತ್ತಿದೆ. ಪರಿಸರ ಹಸಿರು ಹಸಿರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಝುಳು ಝುಳು ನಿನಾದವನ್ನ ಹೊರಹಾಕ್ಕಿರುವ ಜಲಪಾತ ಕಂಡು ಫಿದಾ ಆಗಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 07, 2024 | 3:47 PM

Share
ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಒಂದು ಕಡೆ ರೈತರಿಗೆ ಸಂತಸ ಉಂಟಾದರೆ, ಮತ್ತೊಂದೆಡೆ ನಿಸರ್ಗ ಹಸಿರಿನಿಂದ ಕಂಗೊಳಿಸುತ್ತಿದೆ. ಹಲವೆಡೆ ಧಾರಾಕಾರ ಮಳೆ ಹಳ್ಳ, ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅದೇ ರೀತಿಯಾಗಿ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ ಸೃಷ್ಟಿಯಾಗಿದೆ.

ಸದ್ಯ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಿದೆ. ಒಂದು ಕಡೆ ರೈತರಿಗೆ ಸಂತಸ ಉಂಟಾದರೆ, ಮತ್ತೊಂದೆಡೆ ನಿಸರ್ಗ ಹಸಿರಿನಿಂದ ಕಂಗೊಳಿಸುತ್ತಿದೆ. ಹಲವೆಡೆ ಧಾರಾಕಾರ ಮಳೆ ಹಳ್ಳ, ಕೊಳ್ಳ, ನದಿಗಳು ಮೈದುಂಬಿ ಹರಿಯುತ್ತಿವೆ. ಅದೇ ರೀತಿಯಾಗಿ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ ಸೃಷ್ಟಿಯಾಗಿದೆ.

1 / 5
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಹೀಗಾಗಿ ಚಾರ್ಮಾಡಿ ಘಾಟ್ ಸದ್ಯ ಕರ್ನಾಟಕದ ಊಟಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮುಂಗಾರು ಮಳೆಗೆ ಜಲವೈಭವ ಸೃಷ್ಟಿಯಾಗಿದೆ. ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಜಲಪಾತಗಳು ಧುಮ್ಕಿಕ್ಕುತ್ತಿವೆ. ಹೀಗಾಗಿ ಚಾರ್ಮಾಡಿ ಘಾಟ್ ಸದ್ಯ ಕರ್ನಾಟಕದ ಊಟಿಯಾಗಿದೆ.

2 / 5
22 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಸಾಗಿದರೇ ಸಾಕು ನೂರಾರು ಜಲಪಾತಗಳು ಕಾಣಸಿಗುತ್ತವೆ. 100 ಅಡಿ ಎತ್ತರದಿಂದ ಜಲಪಾತ ಧುಮ್ಕಿಕ್ಕುತ್ತಿದ್ದು, ಇದರ ಝುಳು ಝುಳು ನಿನಾದವನ್ನು ಕೇಳುತ್ತಿದ್ದರೆ ಫಿದಾ ಆಗುವುದಂತೂ ಗ್ಯಾರಂಟಿ.

22 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಸಾಗಿದರೇ ಸಾಕು ನೂರಾರು ಜಲಪಾತಗಳು ಕಾಣಸಿಗುತ್ತವೆ. 100 ಅಡಿ ಎತ್ತರದಿಂದ ಜಲಪಾತ ಧುಮ್ಕಿಕ್ಕುತ್ತಿದ್ದು, ಇದರ ಝುಳು ಝುಳು ನಿನಾದವನ್ನು ಕೇಳುತ್ತಿದ್ದರೆ ಫಿದಾ ಆಗುವುದಂತೂ ಗ್ಯಾರಂಟಿ.

3 / 5
ದಟ್ಟಕಾನನದ ಮಧ್ಯೆ ನೀರಿನಿಂದ ಪ್ರಕೃತಿಯೇ ಸೃಷ್ಟಿಸಿದ ಸಂಗೀತಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗುವುದಂತು ಸತ್ಯ. ನಿತ್ಯಹರಿದ್ವರ್ಣದಂತಹ ಅರಣ್ಯದಲ್ಲಿ ಪ್ರಕೃತಿಗೆ ಪ್ರಕೃತಿಯೇ ಕ್ಷೀರಾಭಿಷೇಕ ಮಾಡುತ್ತಿರುವುದನ್ನು ನೋಡಲು ಎರಡು ಕಣ್ಣುಗಳು ಸಾಲದು.

ದಟ್ಟಕಾನನದ ಮಧ್ಯೆ ನೀರಿನಿಂದ ಪ್ರಕೃತಿಯೇ ಸೃಷ್ಟಿಸಿದ ಸಂಗೀತಕ್ಕೆ ಪ್ರವಾಸಿಗರು ಮೂಕವಿಸ್ಮಿತರಾಗುವುದಂತು ಸತ್ಯ. ನಿತ್ಯಹರಿದ್ವರ್ಣದಂತಹ ಅರಣ್ಯದಲ್ಲಿ ಪ್ರಕೃತಿಗೆ ಪ್ರಕೃತಿಯೇ ಕ್ಷೀರಾಭಿಷೇಕ ಮಾಡುತ್ತಿರುವುದನ್ನು ನೋಡಲು ಎರಡು ಕಣ್ಣುಗಳು ಸಾಲದು.

4 / 5
ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಎಂಜಾಯ್​ ಮಾಡಿದ್ದಾರೆ. ಒಟ್ಟಿನಲ್ಲಿ ಚಾರ್ಮಾಡಿ ಸೌಂದರ್ಯ ವರ್ಣಿಸುವುದಕ್ಕೆ ಪದ ಸಾಲದು, ಬರೆಯುವುದಕ್ಕೆ ಪುಟ ಸಾಲದು.

ರಸ್ತೆಯಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ಪ್ರವಾಸಿಗರು ಎಂಜಾಯ್​ ಮಾಡಿದ್ದಾರೆ. ಒಟ್ಟಿನಲ್ಲಿ ಚಾರ್ಮಾಡಿ ಸೌಂದರ್ಯ ವರ್ಣಿಸುವುದಕ್ಕೆ ಪದ ಸಾಲದು, ಬರೆಯುವುದಕ್ಕೆ ಪುಟ ಸಾಲದು.

5 / 5
Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?