AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಾಧ್ಯಕ್ಷ’ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣನಿಗೆ ಸುಂದರ ಉಡುಗೊರೆ, ಇಲ್ಲಿವೆ ಕಾರ್ಯಕ್ರಮದ ಚಿತ್ರಗಳು

Upadyaksha Trailer: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jan 14, 2024 | 9:19 PM

Share
ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

1 / 7
ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

2 / 7
ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

3 / 7
‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

4 / 7
"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

5 / 7
250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

6 / 7
ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?