AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಾಧ್ಯಕ್ಷ’ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣನಿಗೆ ಸುಂದರ ಉಡುಗೊರೆ, ಇಲ್ಲಿವೆ ಕಾರ್ಯಕ್ರಮದ ಚಿತ್ರಗಳು

Upadyaksha Trailer: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jan 14, 2024 | 9:19 PM

Share
ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

1 / 7
ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

2 / 7
ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

3 / 7
‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

4 / 7
"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

5 / 7
250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

6 / 7
ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್