AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಾಧ್ಯಕ್ಷ’ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣನಿಗೆ ಸುಂದರ ಉಡುಗೊರೆ, ಇಲ್ಲಿವೆ ಕಾರ್ಯಕ್ರಮದ ಚಿತ್ರಗಳು

Upadyaksha Trailer: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jan 14, 2024 | 9:19 PM

Share
ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

1 / 7
ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

2 / 7
ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

3 / 7
‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

4 / 7
"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

5 / 7
250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

6 / 7
ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ