AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಾಧ್ಯಕ್ಷ’ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣನಿಗೆ ಸುಂದರ ಉಡುಗೊರೆ, ಇಲ್ಲಿವೆ ಕಾರ್ಯಕ್ರಮದ ಚಿತ್ರಗಳು

Upadyaksha Trailer: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jan 14, 2024 | 9:19 PM

Share
ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

1 / 7
ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

2 / 7
ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

3 / 7
‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

4 / 7
"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

5 / 7
250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

6 / 7
ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

7 / 7
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ