AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಾಧ್ಯಕ್ಷ’ ಟ್ರೈಲರ್ ಲಾಂಚ್ ಮಾಡಿದ ಶಿವಣ್ಣನಿಗೆ ಸುಂದರ ಉಡುಗೊರೆ, ಇಲ್ಲಿವೆ ಕಾರ್ಯಕ್ರಮದ ಚಿತ್ರಗಳು

Upadyaksha Trailer: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Jan 14, 2024 | 9:19 PM

ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

ಹಾಸ್ಯನಟ ಚಿಕ್ಕಣ್ಣ ಮೊದಲ ಬಾರಿ ನಾಯಕನಾಗಿ ನಟಿಸುತ್ತಿರುವ ‘ಉಪಾಧ್ಯಕ್ಷ’ ಸಿನಿಮಾದ ಟ್ರೈಲರ್ ನಿನ್ನೆ (ಜನವರಿ 13) ಲಾಂಚ್ ಆಗಿದೆ.

1 / 7
ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ನಟ ಶಿವರಾಜ್ ಕುಮಾರ್ ಅವರು ಸಿನಿಮಾದ ಟ್ರೈಲರ್ ಅನ್ನು ಲಾಂಚ್ ಮಾಡಿದ್ದು ಮಾತ್ರವೇ ಅಲ್ಲದೆ, ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

2 / 7
ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ. ಚಿಕ್ಕಣ್ಣ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ, ಮೈಸೂರಿನಲ್ಲಿ ಸಿನಿಮಾ ನೋಡುತ್ತೀನಿ ಎಂದಿದ್ದಾರೆ.

3 / 7
‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

‘ಉಪಾಧ್ಯಕ್ಷ’ ಸಿನಿಮಾವನ್ನು ಉಮಾಪತಿ ಶ್ರೀನಿವಾಸ್ ಅವರ ಪತ್ನಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

4 / 7
"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

"ಉಪಾಧ್ಯಕ್ಷ", " ಅಧ್ಯಕ್ಷ" ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್ ಹೇಳಿದರು.

5 / 7
250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಮಲೈಕ ನಟಿಸಿದ್ದಾರೆ.

6 / 7
ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾದಲ್ಲಿ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು "ಉಪಾಧ್ಯಕ್ಷ" ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಜನವರಿ 26ಕ್ಕೆ ಬಿಡುಗಡೆ ಆಗಲಿದೆ.

7 / 7
Follow us
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?