AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತ ಜಯಂತಿ ಸಂಭ್ರಮ, ಕಾಫಿನಾಡು ಕೇಸರಿಮಯ: ಮಹಿಳೆಯರಿಂದ ಬೃಹತ್ ಸಂಕೀರ್ತನಾ ಯಾತ್ರೆ ಫೋಟೋಸ್ ಇಲ್ಲಿವೆ

Datta Jayanti: ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಇಂದಿನ ಅನಸೂಯ ಜಯಂತಿಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ.

TV9 Web
| Edited By: |

Updated on:Dec 06, 2022 | 12:38 PM

Share
ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಇಂದಿನ ಅನಸೂಯ ಜಯಂತಿಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ.

Chikmagalur datta jayanti celebration photos

1 / 6
ನಗರದ ಬೋಳರಾಮೇಶ್ವರ ದೇವಸ್ಥಾನದಿಂದ 5 ಸಾವಿರಕ್ಕೂ ಅಧಿಕ ಮಹಿಳೆಯರು ಬೃಹತ್ ಸಂಕೀರ್ತನಾ ಯಾತ್ರೆ ಆರಂಭಿಸಿದ್ದಾರೆ. ಸಿ.ಟಿ ರವಿ ಸೇರಿದಂತೆ ಪ್ರಮುಖ ಮುಖಂಡರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಐ.ಜಿ.ರಸ್ತೆ ಮೂಲಕ ಕಾಮಧೇನು ಗಣಪತಿ ದೇವಸ್ಥಾನದವರೆಗೆ ಮೆರವಣಿಗೆ ನಡೆದಿದೆ.

Chikmagalur datta jayanti celebration photos

2 / 6
ಮೆರವಣಿಗೆ ನಡೆದ ಬಳಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಲಿದ್ದಾರೆ. ಕೇಸರಿ ಸೀರೆಯುಟ್ಟ ಮಹಿಳೆಯರು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ನಾಳೆ ಶೋಭಾಯಾತ್ರೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು ನಾಡಿದ್ದು ದತ್ತಪೀಠಕ್ಕೆ ಸಾವಿರಾರು ದತ್ತ ಮಾಲಾಧಾರಿಗಳು ತೆರಳಲಿದ್ದಾರೆ.

ಮೆರವಣಿಗೆ ನಡೆದ ಬಳಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಲಿದ್ದಾರೆ. ಕೇಸರಿ ಸೀರೆಯುಟ್ಟ ಮಹಿಳೆಯರು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ನಾಳೆ ಶೋಭಾಯಾತ್ರೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು ನಾಡಿದ್ದು ದತ್ತಪೀಠಕ್ಕೆ ಸಾವಿರಾರು ದತ್ತ ಮಾಲಾಧಾರಿಗಳು ತೆರಳಲಿದ್ದಾರೆ.

3 / 6
ದತ್ತಪೀಠದಲ್ಲಿ ಮಾಲೆ ವಿಸರ್ಜನೆ ಮಾಡಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ದತ್ತಪೀಠದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ಪೂಜೆ ಸಲ್ಲಿಸಲಿದ್ದು 4,500ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ದತ್ತಪೀಠದಲ್ಲಿ ಮಾಲೆ ವಿಸರ್ಜನೆ ಮಾಡಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ದತ್ತಪೀಠದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ಪೂಜೆ ಸಲ್ಲಿಸಲಿದ್ದು 4,500ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

4 / 6
ಇನ್ನು ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದೆ. ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಕಿಡಿಗೇಡಿಗಳು ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿದ್ದಾರೆ. ವಾಹನಗಳು ಅಪಘಾತವಾಗುವ ರೀತಿಯಲ್ಲಿ ಸಂಚುರೂಪಿಸಲಾಗಿದೆ.

ಇನ್ನು ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದೆ. ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಕಿಡಿಗೇಡಿಗಳು ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿದ್ದಾರೆ. ವಾಹನಗಳು ಅಪಘಾತವಾಗುವ ರೀತಿಯಲ್ಲಿ ಸಂಚುರೂಪಿಸಲಾಗಿದೆ.

5 / 6
ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6

Published On - 12:35 pm, Tue, 6 December 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?