AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತ ಜಯಂತಿ ಸಂಭ್ರಮ, ಕಾಫಿನಾಡು ಕೇಸರಿಮಯ: ಮಹಿಳೆಯರಿಂದ ಬೃಹತ್ ಸಂಕೀರ್ತನಾ ಯಾತ್ರೆ ಫೋಟೋಸ್ ಇಲ್ಲಿವೆ

Datta Jayanti: ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಇಂದಿನ ಅನಸೂಯ ಜಯಂತಿಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ.

TV9 Web
| Edited By: ಆಯೇಷಾ ಬಾನು|

Updated on:Dec 06, 2022 | 12:38 PM

Share
ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ದತ್ತ ಜಯಂತಿ ನಡೆಯಲಿದೆ. ಇಂದಿನ ಅನಸೂಯ ಜಯಂತಿಯಲ್ಲಿ ಸಾವಿರಾರು ಮಹಿಳೆಯರು ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯುತ್ತಿದೆ.

Chikmagalur datta jayanti celebration photos

1 / 6
ನಗರದ ಬೋಳರಾಮೇಶ್ವರ ದೇವಸ್ಥಾನದಿಂದ 5 ಸಾವಿರಕ್ಕೂ ಅಧಿಕ ಮಹಿಳೆಯರು ಬೃಹತ್ ಸಂಕೀರ್ತನಾ ಯಾತ್ರೆ ಆರಂಭಿಸಿದ್ದಾರೆ. ಸಿ.ಟಿ ರವಿ ಸೇರಿದಂತೆ ಪ್ರಮುಖ ಮುಖಂಡರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಐ.ಜಿ.ರಸ್ತೆ ಮೂಲಕ ಕಾಮಧೇನು ಗಣಪತಿ ದೇವಸ್ಥಾನದವರೆಗೆ ಮೆರವಣಿಗೆ ನಡೆದಿದೆ.

Chikmagalur datta jayanti celebration photos

2 / 6
ಮೆರವಣಿಗೆ ನಡೆದ ಬಳಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಲಿದ್ದಾರೆ. ಕೇಸರಿ ಸೀರೆಯುಟ್ಟ ಮಹಿಳೆಯರು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ನಾಳೆ ಶೋಭಾಯಾತ್ರೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು ನಾಡಿದ್ದು ದತ್ತಪೀಠಕ್ಕೆ ಸಾವಿರಾರು ದತ್ತ ಮಾಲಾಧಾರಿಗಳು ತೆರಳಲಿದ್ದಾರೆ.

ಮೆರವಣಿಗೆ ನಡೆದ ಬಳಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಲಿದ್ದಾರೆ. ಕೇಸರಿ ಸೀರೆಯುಟ್ಟ ಮಹಿಳೆಯರು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ನಾಳೆ ಶೋಭಾಯಾತ್ರೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗುವ ಸಾಧ್ಯತೆ ಇದ್ದು ನಾಡಿದ್ದು ದತ್ತಪೀಠಕ್ಕೆ ಸಾವಿರಾರು ದತ್ತ ಮಾಲಾಧಾರಿಗಳು ತೆರಳಲಿದ್ದಾರೆ.

3 / 6
ದತ್ತಪೀಠದಲ್ಲಿ ಮಾಲೆ ವಿಸರ್ಜನೆ ಮಾಡಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ದತ್ತಪೀಠದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ಪೂಜೆ ಸಲ್ಲಿಸಲಿದ್ದು 4,500ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ದತ್ತಪೀಠದಲ್ಲಿ ಮಾಲೆ ವಿಸರ್ಜನೆ ಮಾಡಿ ದತ್ತಪಾದುಕೆ ದರ್ಶನ ಮಾಡಲಿದ್ದಾರೆ. ದತ್ತಪೀಠದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಅರ್ಚಕರು ಪೂಜೆ ಸಲ್ಲಿಸಲಿದ್ದು 4,500ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

4 / 6
ಇನ್ನು ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದೆ. ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಕಿಡಿಗೇಡಿಗಳು ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿದ್ದಾರೆ. ವಾಹನಗಳು ಅಪಘಾತವಾಗುವ ರೀತಿಯಲ್ಲಿ ಸಂಚುರೂಪಿಸಲಾಗಿದೆ.

ಇನ್ನು ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದೆ. ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಕಿಡಿಗೇಡಿಗಳು ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿದ್ದಾರೆ. ವಾಹನಗಳು ಅಪಘಾತವಾಗುವ ರೀತಿಯಲ್ಲಿ ಸಂಚುರೂಪಿಸಲಾಗಿದೆ.

5 / 6
ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

6 / 6

Published On - 12:35 pm, Tue, 6 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ