ಕ್ರಿಸ್ಮಸ್ ರಜೆಯಲ್ಲಿ ಚಿಕ್ಕಮಗಳೂರಿನ ತಾಣಗಳಿಗೆ ಪ್ರವಾಸ ಹೋಗುವ ಯೋಚನೆ ಇದೆಯಾ? ಹಾಗಿದ್ದರೆ ಗಮನಿಸಿ
Chikkamagaluru Tourist spots: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಪ್ರಯುಕ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

1 / 7

2 / 7

3 / 7

4 / 7

5 / 7

6 / 7

7 / 7