AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

Fruits for Child: ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ನೀಡಲು ಬೇಳೆ, ರೊಟ್ಟಿಯಲ್ಲದೆ ಹಣ್ಣುಗಳನ್ನೂ ಸೇವಿಸಬೇಕು. ಅವುಗಳನ್ನು ನಿಯಮಿತವಾಗಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಅಂತಹ ಹಣ್ಣುಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Mar 24, 2022 | 11:43 AM

ಬಾಳೆಹಣ್ಣು: ಪೊಟ್ಯಾಸಿಯಮ್​ನ್ನು ಹೊರತುಪಡಿಸಿ, ನಿಮ್ಮ ಮಗುವಿಗೆ ಪ್ರತಿದಿನ ಅನೇಕ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣುಗಳನ್ನು ಸೇವಿಸುವಂತೆ ಮಾಡಿ. ಇದು ಮಕ್ಕಳಲ್ಲಿ ದೇಹದ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಸೀಮಿತ ಪ್ರಮಾಣದಲ್ಲಿ ಆಹಾರದೊಂದಿಗೆ ನೀಡಿ. ಹೆಚ್ಚು ಸೇವಿಸುವುದರಿಂದ ಮಗುವಿನಲ್ಲಿ ಮಲಬದ್ಧತೆ ಉಂಟಾಗುತ್ತದೆ.

1 / 5
ತೆಂಗಿನ ನೀರು: ಅನೇಕ ಪೋಷಕಾಂಶಗಳ ಜೊತೆಗೆ, ಎಲೆಕ್ಟ್ರೋಲೈಟ್‌ಗಳು ಸಹ ಇದರಲ್ಲಿ ಸಾಕಷ್ಟು ಇರುತ್ತವೆ. ವಿಶೇಷವೆಂದರೆ ಇದರ ರುಚಿಯೂ ಅದ್ಬುತವಾಗಿದ್ದು, ಇದರಿಂದ ಮಕ್ಕಳಿಗೆ ತುಂಬಾ ಇಷ್ಟವಾಗುತ್ತದೆ. ನಿಮ್ಮ ಮಗುವಿಗೆ ಪ್ರತಿದಿನ ತೆಂಗಿನ ನೀರನ್ನು ನೀಡಿ.

2 / 5
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

ಮಾವು: ಈ ಬೇಸಿಗೆಯ ಹಣ್ಣು ಆರೋಗ್ಯಕರ ಹಾಗೂ ತುಂಬಾ ರುಚಿಕರವಾಗಿರುತ್ತದೆ. ಇದು ವಿಟಮಿನ್ ಎ, ಸಿ, ಡಿ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಗುವಿಗೆ ಮಾವು ನೀಡುವ ಮೊದಲು ಎರಡು ಗಂಟೆಗಳ ಕಾಲ ನೀರಿನಲ್ಲಿ ಇರಿಸಿ.

3 / 5
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

ಪಪ್ಪಾಯಿ: ಇದು ಹೊಟ್ಟೆಯ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕೇವಲ ಮಕ್ಕಳು, ವಯಸ್ಕರು ಸಹ ಇದನ್ನು ನಿಯಮಿತವಾಗಿ ಸೇವಿಸಿದರೆ, ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 5
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

ಸ್ಟ್ರಾಬೆರಿ: ಬೇಸಿಗೆಯಲ್ಲಿ ಮಗು ಶಕ್ತಿಯುತವಾಗಿರಿಸಲು ನೀವು ಬಯಸಿದರೆ, ಸ್ಟ್ರಾಬೆರಿಯಿಂದ ಮಾಡಿದ ವಸ್ತುಗಳನ್ನು ತಿನ್ನುವಂತೆ ಮಾಡಿ. ಇದರಿಂದ ತಯಾರಿಸುವ ಶೇಕ್ ರುಚಿಕರ ಹಾಗೂ ಆರೋಗ್ಯಕರವಾಗಿರುತ್ತದೆ. ಇದನ್ನು ನಿಮ್ಮ ಮಗುವಿಗೆ ಸೀಮಿತ ಪ್ರಮಾಣದಲ್ಲಿ ಮಾತ್ರ ನೀಡಿ.

5 / 5

Published On - 11:15 am, Thu, 24 March 22

Follow us
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!