AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

Fruits for Child: ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ನೀಡಲು ಬೇಳೆ, ರೊಟ್ಟಿಯಲ್ಲದೆ ಹಣ್ಣುಗಳನ್ನೂ ಸೇವಿಸಬೇಕು. ಅವುಗಳನ್ನು ನಿಯಮಿತವಾಗಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಅಂತಹ ಹಣ್ಣುಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Mar 24, 2022 | 11:43 AM

Share
ಬಾಳೆಹಣ್ಣು: ಪೊಟ್ಯಾಸಿಯಮ್​ನ್ನು ಹೊರತುಪಡಿಸಿ, ನಿಮ್ಮ ಮಗುವಿಗೆ ಪ್ರತಿದಿನ ಅನೇಕ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣುಗಳನ್ನು ಸೇವಿಸುವಂತೆ ಮಾಡಿ. ಇದು ಮಕ್ಕಳಲ್ಲಿ ದೇಹದ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಸೀಮಿತ ಪ್ರಮಾಣದಲ್ಲಿ ಆಹಾರದೊಂದಿಗೆ ನೀಡಿ. ಹೆಚ್ಚು ಸೇವಿಸುವುದರಿಂದ ಮಗುವಿನಲ್ಲಿ ಮಲಬದ್ಧತೆ ಉಂಟಾಗುತ್ತದೆ.

1 / 5
ತೆಂಗಿನ ನೀರು: ಅನೇಕ ಪೋಷಕಾಂಶಗಳ ಜೊತೆಗೆ, ಎಲೆಕ್ಟ್ರೋಲೈಟ್‌ಗಳು ಸಹ ಇದರಲ್ಲಿ ಸಾಕಷ್ಟು ಇರುತ್ತವೆ. ವಿಶೇಷವೆಂದರೆ ಇದರ ರುಚಿಯೂ ಅದ್ಬುತವಾಗಿದ್ದು, ಇದರಿಂದ ಮಕ್ಕಳಿಗೆ ತುಂಬಾ ಇಷ್ಟವಾಗುತ್ತದೆ. ನಿಮ್ಮ ಮಗುವಿಗೆ ಪ್ರತಿದಿನ ತೆಂಗಿನ ನೀರನ್ನು ನೀಡಿ.

2 / 5
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

ಮಾವು: ಈ ಬೇಸಿಗೆಯ ಹಣ್ಣು ಆರೋಗ್ಯಕರ ಹಾಗೂ ತುಂಬಾ ರುಚಿಕರವಾಗಿರುತ್ತದೆ. ಇದು ವಿಟಮಿನ್ ಎ, ಸಿ, ಡಿ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಗುವಿಗೆ ಮಾವು ನೀಡುವ ಮೊದಲು ಎರಡು ಗಂಟೆಗಳ ಕಾಲ ನೀರಿನಲ್ಲಿ ಇರಿಸಿ.

3 / 5
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

ಪಪ್ಪಾಯಿ: ಇದು ಹೊಟ್ಟೆಯ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕೇವಲ ಮಕ್ಕಳು, ವಯಸ್ಕರು ಸಹ ಇದನ್ನು ನಿಯಮಿತವಾಗಿ ಸೇವಿಸಿದರೆ, ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

4 / 5
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ

ಸ್ಟ್ರಾಬೆರಿ: ಬೇಸಿಗೆಯಲ್ಲಿ ಮಗು ಶಕ್ತಿಯುತವಾಗಿರಿಸಲು ನೀವು ಬಯಸಿದರೆ, ಸ್ಟ್ರಾಬೆರಿಯಿಂದ ಮಾಡಿದ ವಸ್ತುಗಳನ್ನು ತಿನ್ನುವಂತೆ ಮಾಡಿ. ಇದರಿಂದ ತಯಾರಿಸುವ ಶೇಕ್ ರುಚಿಕರ ಹಾಗೂ ಆರೋಗ್ಯಕರವಾಗಿರುತ್ತದೆ. ಇದನ್ನು ನಿಮ್ಮ ಮಗುವಿಗೆ ಸೀಮಿತ ಪ್ರಮಾಣದಲ್ಲಿ ಮಾತ್ರ ನೀಡಿ.

5 / 5

Published On - 11:15 am, Thu, 24 March 22

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ