Baby Shamili: ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಬೇಬಿ ಶಾಮಿಲಿ ಈಗ ಹೇಗಿದ್ದಾರೆ ನೋಡಿ…

Children's Day 2022: 1990ರಲ್ಲಿ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

| Updated By: Digi Tech Desk

Updated on:Nov 15, 2022 | 10:54 AM

ಬೇಬಿ ಶಾಮಿಲಿ ಅವರು ಬಾಲನಟಿಯಾಗಿ ಈ ಮೊದಲು ಗುರುತಿಸಿಕೊಂಡಿದ್ದರು. 90ರ ದಶಕದಲ್ಲಿ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದರು.

ಬೇಬಿ ಶಾಮಿಲಿ ಅವರು ಬಾಲನಟಿಯಾಗಿ ಈ ಮೊದಲು ಗುರುತಿಸಿಕೊಂಡಿದ್ದರು. 90ರ ದಶಕದಲ್ಲಿ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದರು.

1 / 5
1990ರಲ್ಲಿ ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

1990ರಲ್ಲಿ ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

2 / 5
‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ನಂತರ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದರು.

‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ನಂತರ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದರು.

3 / 5
ಶಾಮಿಲಿಗೆ ಬಾಲ ನಟಿಯಾಗಿ ಸಿಕ್ಕಷ್ಟು ಜನಪ್ರಿಯತೆ ನಟಿಯಾಗಿ ಸಿಕ್ಕಿಲ್ಲ. ಕೆಲವೇ ಕೆಲವು ಚಿತ್ರಗಳಲ್ಲಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.

ಶಾಮಿಲಿಗೆ ಬಾಲ ನಟಿಯಾಗಿ ಸಿಕ್ಕಷ್ಟು ಜನಪ್ರಿಯತೆ ನಟಿಯಾಗಿ ಸಿಕ್ಕಿಲ್ಲ. ಕೆಲವೇ ಕೆಲವು ಚಿತ್ರಗಳಲ್ಲಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ಬೇಬಿ ಶಾಮಿಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. 2018ರಲ್ಲಿ ತೆರೆಗೆ ಬಂದ ‘ಅಮ್ಮಮ್ಮಗಾರಿಲು’ ಅವರ ಕೊನೆಯ ಸಿನಿಮಾ. ಆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಶಾಮಿಲಿಗೆ 35 ವರ್ಷ ವಯಸ್ಸು. ಅವರು ಇನ್ನೂ ಮದುವೆ ಆಗಿಲ್ಲ.

ಬೇಬಿ ಶಾಮಿಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. 2018ರಲ್ಲಿ ತೆರೆಗೆ ಬಂದ ‘ಅಮ್ಮಮ್ಮಗಾರಿಲು’ ಅವರ ಕೊನೆಯ ಸಿನಿಮಾ. ಆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಶಾಮಿಲಿಗೆ 35 ವರ್ಷ ವಯಸ್ಸು. ಅವರು ಇನ್ನೂ ಮದುವೆ ಆಗಿಲ್ಲ.

5 / 5

Published On - 4:50 pm, Mon, 14 November 22

Follow us
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹುಚ್ಚಾಟ ಮೆರೆದ ಖಾಸಗಿ ಬಸ್​ ಚಾಲಕರ ಬಂಧನ
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹುಚ್ಚಾಟ ಮೆರೆದ ಖಾಸಗಿ ಬಸ್​ ಚಾಲಕರ ಬಂಧನ
ಪೊಲೀಸ್​ ಠಾಣೆಯಲ್ಲಿ ಬಾಲಕ, ಆತನ ಅಜ್ಜಿಯನ್ನು ಮನಬಂದಂತೆ ಥಳಿಸಿದ ಪೊಲೀಸರು
ಪೊಲೀಸ್​ ಠಾಣೆಯಲ್ಲಿ ಬಾಲಕ, ಆತನ ಅಜ್ಜಿಯನ್ನು ಮನಬಂದಂತೆ ಥಳಿಸಿದ ಪೊಲೀಸರು
ಪ್ಯಾರಾಲಿಂಪಿಕ್ಸ್​ಗೆ ಅದ್ಧೂರಿ ಚಾಲನೆ: ಇಲ್ಲಿದೆ ವಿಡಿಯೋ
ಪ್ಯಾರಾಲಿಂಪಿಕ್ಸ್​ಗೆ ಅದ್ಧೂರಿ ಚಾಲನೆ: ಇಲ್ಲಿದೆ ವಿಡಿಯೋ
Vastu Tips: ದೇವರ ಮನೆಯಲ್ಲಿ ಇರಬೇಕಾದ ವಸ್ತುಗಳೇನು?
Vastu Tips: ದೇವರ ಮನೆಯಲ್ಲಿ ಇರಬೇಕಾದ ವಸ್ತುಗಳೇನು?
ದರ್ಶನ್​ನ ಹೇಗೆ ಶಿಫ್ಟ್ ಮಾಡಲಾಗುತ್ತಿದೆ? ಇಲ್ಲಿದೆ ವಿಡಿಯೋ
ದರ್ಶನ್​ನ ಹೇಗೆ ಶಿಫ್ಟ್ ಮಾಡಲಾಗುತ್ತಿದೆ? ಇಲ್ಲಿದೆ ವಿಡಿಯೋ
Nithya Bhavishya: ಈ ರಾಶಿಯ ಸಣ್ಣ ವ್ಯಾಪರಿಗಳಿಗೆ ಪ್ರೋತ್ಸಾಹವು ಸಿಗಲಿದೆ
Nithya Bhavishya: ಈ ರಾಶಿಯ ಸಣ್ಣ ವ್ಯಾಪರಿಗಳಿಗೆ ಪ್ರೋತ್ಸಾಹವು ಸಿಗಲಿದೆ
ನಾನು ನಂದಿನಿ ತಿರುಪತಿಗೆ ಹೊಂಟೀನಿ: ತಿಮ್ಮಪ್ಪನ ಲಡ್ಡುವಿನಲ್ಲಿ KMF ತುಪ್ಪ
ನಾನು ನಂದಿನಿ ತಿರುಪತಿಗೆ ಹೊಂಟೀನಿ: ತಿಮ್ಮಪ್ಪನ ಲಡ್ಡುವಿನಲ್ಲಿ KMF ತುಪ್ಪ
ದರ್ಶನ್​ಗೆ ವಿಶೇಷ ಆತಿಥ್ಯ, ಜೈಲು ವ್ಯವಸ್ಥೆಯ ವೈಫಲ್ಯ: ಉಮೇಶ್ ಬಣಕಾರ್
ದರ್ಶನ್​ಗೆ ವಿಶೇಷ ಆತಿಥ್ಯ, ಜೈಲು ವ್ಯವಸ್ಥೆಯ ವೈಫಲ್ಯ: ಉಮೇಶ್ ಬಣಕಾರ್
ಬ್ರಿಜೇಶ್ ಚೌಟ ಮತ್ತು ವೇದವ್ಯಾಸ್ ಕಾಮತ್​​ರನ್ನು ವಶಕ್ಕೆ ಪಡೆದ ಪೋಲಿಸರು
ಬ್ರಿಜೇಶ್ ಚೌಟ ಮತ್ತು ವೇದವ್ಯಾಸ್ ಕಾಮತ್​​ರನ್ನು ವಶಕ್ಕೆ ಪಡೆದ ಪೋಲಿಸರು
ಶಾಸಕ ಎಸ್ ಆರ್ ವಿಶ್ವನಾಥ್ ಮತ್ತು ಸಚಿವ ಭೈರತಿ ಸುರೇಶ್ ಬೀಗರಾಗಿದ್ದಾರೆ!
ಶಾಸಕ ಎಸ್ ಆರ್ ವಿಶ್ವನಾಥ್ ಮತ್ತು ಸಚಿವ ಭೈರತಿ ಸುರೇಶ್ ಬೀಗರಾಗಿದ್ದಾರೆ!