AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Shamili: ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಬೇಬಿ ಶಾಮಿಲಿ ಈಗ ಹೇಗಿದ್ದಾರೆ ನೋಡಿ…

Children's Day 2022: 1990ರಲ್ಲಿ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

TV9 Web
| Edited By: |

Updated on:Nov 15, 2022 | 10:54 AM

Share
ಬೇಬಿ ಶಾಮಿಲಿ ಅವರು ಬಾಲನಟಿಯಾಗಿ ಈ ಮೊದಲು ಗುರುತಿಸಿಕೊಂಡಿದ್ದರು. 90ರ ದಶಕದಲ್ಲಿ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದರು.

ಬೇಬಿ ಶಾಮಿಲಿ ಅವರು ಬಾಲನಟಿಯಾಗಿ ಈ ಮೊದಲು ಗುರುತಿಸಿಕೊಂಡಿದ್ದರು. 90ರ ದಶಕದಲ್ಲಿ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದರು.

1 / 5
1990ರಲ್ಲಿ ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

1990ರಲ್ಲಿ ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

2 / 5
‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ನಂತರ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದರು.

‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ನಂತರ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದರು.

3 / 5
ಶಾಮಿಲಿಗೆ ಬಾಲ ನಟಿಯಾಗಿ ಸಿಕ್ಕಷ್ಟು ಜನಪ್ರಿಯತೆ ನಟಿಯಾಗಿ ಸಿಕ್ಕಿಲ್ಲ. ಕೆಲವೇ ಕೆಲವು ಚಿತ್ರಗಳಲ್ಲಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.

ಶಾಮಿಲಿಗೆ ಬಾಲ ನಟಿಯಾಗಿ ಸಿಕ್ಕಷ್ಟು ಜನಪ್ರಿಯತೆ ನಟಿಯಾಗಿ ಸಿಕ್ಕಿಲ್ಲ. ಕೆಲವೇ ಕೆಲವು ಚಿತ್ರಗಳಲ್ಲಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ಬೇಬಿ ಶಾಮಿಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. 2018ರಲ್ಲಿ ತೆರೆಗೆ ಬಂದ ‘ಅಮ್ಮಮ್ಮಗಾರಿಲು’ ಅವರ ಕೊನೆಯ ಸಿನಿಮಾ. ಆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಶಾಮಿಲಿಗೆ 35 ವರ್ಷ ವಯಸ್ಸು. ಅವರು ಇನ್ನೂ ಮದುವೆ ಆಗಿಲ್ಲ.

ಬೇಬಿ ಶಾಮಿಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. 2018ರಲ್ಲಿ ತೆರೆಗೆ ಬಂದ ‘ಅಮ್ಮಮ್ಮಗಾರಿಲು’ ಅವರ ಕೊನೆಯ ಸಿನಿಮಾ. ಆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಶಾಮಿಲಿಗೆ 35 ವರ್ಷ ವಯಸ್ಸು. ಅವರು ಇನ್ನೂ ಮದುವೆ ಆಗಿಲ್ಲ.

5 / 5

Published On - 4:50 pm, Mon, 14 November 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ