AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Shamili: ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಬೇಬಿ ಶಾಮಿಲಿ ಈಗ ಹೇಗಿದ್ದಾರೆ ನೋಡಿ…

Children's Day 2022: 1990ರಲ್ಲಿ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

TV9 Web
| Updated By: Digi Tech Desk

Updated on:Nov 15, 2022 | 10:54 AM

ಬೇಬಿ ಶಾಮಿಲಿ ಅವರು ಬಾಲನಟಿಯಾಗಿ ಈ ಮೊದಲು ಗುರುತಿಸಿಕೊಂಡಿದ್ದರು. 90ರ ದಶಕದಲ್ಲಿ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದರು.

ಬೇಬಿ ಶಾಮಿಲಿ ಅವರು ಬಾಲನಟಿಯಾಗಿ ಈ ಮೊದಲು ಗುರುತಿಸಿಕೊಂಡಿದ್ದರು. 90ರ ದಶಕದಲ್ಲಿ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದರು.

1 / 5
1990ರಲ್ಲಿ ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

1990ರಲ್ಲಿ ‘ಅಂಜಲಿ’ ಚಿತ್ರದ ಪಾತ್ರಕ್ಕಾಗಿ ಶಾಮಿಲಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. ಇದಲ್ಲದೆ, ಬಾಲ ನಟಿಯಾಗಿ ಅವರು ಕೇರಳ ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

2 / 5
‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ನಂತರ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದರು.

‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ನಂತರ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದರು.

3 / 5
ಶಾಮಿಲಿಗೆ ಬಾಲ ನಟಿಯಾಗಿ ಸಿಕ್ಕಷ್ಟು ಜನಪ್ರಿಯತೆ ನಟಿಯಾಗಿ ಸಿಕ್ಕಿಲ್ಲ. ಕೆಲವೇ ಕೆಲವು ಚಿತ್ರಗಳಲ್ಲಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.

ಶಾಮಿಲಿಗೆ ಬಾಲ ನಟಿಯಾಗಿ ಸಿಕ್ಕಷ್ಟು ಜನಪ್ರಿಯತೆ ನಟಿಯಾಗಿ ಸಿಕ್ಕಿಲ್ಲ. ಕೆಲವೇ ಕೆಲವು ಚಿತ್ರಗಳಲ್ಲಿ ಅವರು ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ಬೇಬಿ ಶಾಮಿಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. 2018ರಲ್ಲಿ ತೆರೆಗೆ ಬಂದ ‘ಅಮ್ಮಮ್ಮಗಾರಿಲು’ ಅವರ ಕೊನೆಯ ಸಿನಿಮಾ. ಆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಶಾಮಿಲಿಗೆ 35 ವರ್ಷ ವಯಸ್ಸು. ಅವರು ಇನ್ನೂ ಮದುವೆ ಆಗಿಲ್ಲ.

ಬೇಬಿ ಶಾಮಿಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. 2018ರಲ್ಲಿ ತೆರೆಗೆ ಬಂದ ‘ಅಮ್ಮಮ್ಮಗಾರಿಲು’ ಅವರ ಕೊನೆಯ ಸಿನಿಮಾ. ಆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಸದ್ಯ ಶಾಮಿಲಿಗೆ 35 ವರ್ಷ ವಯಸ್ಸು. ಅವರು ಇನ್ನೂ ಮದುವೆ ಆಗಿಲ್ಲ.

5 / 5

Published On - 4:50 pm, Mon, 14 November 22

Follow us
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್