AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾನತೆಯ ಮೂರ್ತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರನ್ನು ಆಮಂತ್ರಿಸಿದ ಚಿನ್ನ ಜೀಯರ್ ಸ್ವಾಮಿ

Statue of Equality: ರಾಮಾನುಜ ಸಂಸ್ಥಾನದ ತ್ರಿದಂಡಿ ಚಿನ್ನ ಜೀಯರ್ ಮಂಗಳವಾರ ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದರು. ಫೆಬ್ರವರಿ 2 ರಿಂದ ಫೆಬ್ರವರಿ 14 ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.

TV9 Web
| Edited By: |

Updated on:Sep 15, 2021 | 10:39 PM

Share
ಹೈದರಾಬಾದ್ ನಲ್ಲಿ ಮುಂದಿನ ಫೆಬ್ರವರಿಯಲ್ಲಿ ನಡೆಯಲಿರುವ ಶ್ರೀ ರಾಮಾನುಜಾಚಾರ್ಯರ 1000ನೇ ಜನ್ಮೋತ್ಸವ ಆಚರಣೆಗೆ ಹಾಗೂ ಶ್ರೀ ರಾಮಾನುಜ ಸಹಸ್ರಾಬ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ತ್ರಿದಡಿ ಚಿನ್ನ ಜೀಯರ್ ಸ್ವಾಮೀಜಿ ಆಮಂತ್ರಿಸಿದರು. ಶ್ರೀ ರಾಮಾನುಜಾಚಾರ್ಯರು 11ನೇ ಶತಮಾನದ ಹಿಂದು ಧರ್ಮಶಾಸ್ತ್ರಜ್ಞ ತತ್ವಜ್ಞಾನಿ ಹಾಗೂ ಭಕ್ತಿ ಚಳುವಳಿಯನ್ನು ನಡೆಸಿದ ಸಮಾಜ ಸುಧಾರಕರೂ ಆಗಿದ್ದಾರೆ.

Chinna Jeeyar Swami invites President Ramnath Kovind to inaugurate Statue of Equalilty in Hyderabad

1 / 6
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.  ಈ ಭವ್ಯ ಕಾರ್ಯಕ್ರಮಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿಗಾಗಿ +91 790 14 2 2022 ಅಥವಾ Srs.samaroham@statueofequality.org ಮೈಲ್​ ಮೂಲಕ ಸಂಪರ್ಕಿಸಬಹುದು. ಅಥವಾ Statueofequality.org ಜಾಲತಾಣ ವೀಕ್ಷಿಸಬಹುದು.

Chinna Jeeyar Swami invites President Ramnath Kovind to inaugurate Statue of Equalilty in Hyderabad

2 / 6
ಬೃಹತ್ ಮೂರ್ತಿ ನಿರ್ಮಾಣ ಯೋಜನೆಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಖರ್ಚಾಗಿದೆ. 1,800 ಟನ್​ಗೂ ಅಧಿಕ ಪಂಚಲೋಹ ಬಳಸಲಾಗಿದೆ. ಈ ಉದ್ಯಾನ ಪ್ರದೇಶದಲ್ಲಿ 108 ದೇವಸ್ಥಾನಗಳನ್ನು ನಿರ್ಮಿಸಲಾಗಿದೆ. ದೇಗುಲದ ಕಲ್ಲಿನ ಕಂಬಗಳನ್ನು ವಿಶೇಷವಾಗಿ ರಾಜಸ್ಥಾನ್​ನಲ್ಲಿ ನಿರ್ಮಿಸಲಾಗಿದೆ. ವಿಶೇಷ ಸಮಾರಂಭಕ್ಕೆ ನಿತಿನ್ ಗಡ್ಕರಿ ಅವರನ್ನು ಕೂಡ ಆಮಂತ್ರಿಸಲಾಗಿದೆ.

ಬೃಹತ್ ಮೂರ್ತಿ ನಿರ್ಮಾಣ ಯೋಜನೆಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಖರ್ಚಾಗಿದೆ. 1,800 ಟನ್​ಗೂ ಅಧಿಕ ಪಂಚಲೋಹ ಬಳಸಲಾಗಿದೆ. ಈ ಉದ್ಯಾನ ಪ್ರದೇಶದಲ್ಲಿ 108 ದೇವಸ್ಥಾನಗಳನ್ನು ನಿರ್ಮಿಸಲಾಗಿದೆ. ದೇಗುಲದ ಕಲ್ಲಿನ ಕಂಬಗಳನ್ನು ವಿಶೇಷವಾಗಿ ರಾಜಸ್ಥಾನ್​ನಲ್ಲಿ ನಿರ್ಮಿಸಲಾಗಿದೆ. ವಿಶೇಷ ಸಮಾರಂಭಕ್ಕೆ ನಿತಿನ್ ಗಡ್ಕರಿ ಅವರನ್ನು ಕೂಡ ಆಮಂತ್ರಿಸಲಾಗಿದೆ.

3 / 6
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಚಿನ್ನ ಜೀಯರ್ ಸ್ವಾಮೀಜಿ ಆಹ್ವಾನಿಸಿದ್ದಾರೆ. ಈ ಸ್ಥಳವು ಶೀಘ್ರವೇ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬುದು ಚಿನ್ನ ಜೀಯರ್ ಸ್ವಾಮೀಜಿಗಳ ಆಶಯವಾಗಿದೆ.

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಚಿನ್ನ ಜೀಯರ್ ಸ್ವಾಮೀಜಿ ಆಹ್ವಾನಿಸಿದ್ದಾರೆ. ಈ ಸ್ಥಳವು ಶೀಘ್ರವೇ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬುದು ಚಿನ್ನ ಜೀಯರ್ ಸ್ವಾಮೀಜಿಗಳ ಆಶಯವಾಗಿದೆ.

4 / 6
ಗ್ರಾಹಕ ಸೇವೆ, ಆಹಾರ ಮತ್ತು ಸಾರ್ವಜನಿಕ ಹಂಚಿಕೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಅವರನ್ನು ಚಿನ್ನ ಜೀಯರ್ ಸ್ವಾಮಿ ಆಹ್ವಾನಿಸಿದರು. ಈ ಸಂದರ್ಭಗಳಲ್ಲಿ ಮೈ ಹೋಮ್ ಗ್ರೂಪ್​ನ ಮುಖ್ಯಸ್ಥ ಡಾ. ರಾಮೇಶ್ವರ್ ರಾವ್ ಉಪಸ್ಥಿತರಿದ್ದರು.

ಗ್ರಾಹಕ ಸೇವೆ, ಆಹಾರ ಮತ್ತು ಸಾರ್ವಜನಿಕ ಹಂಚಿಕೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಅವರನ್ನು ಚಿನ್ನ ಜೀಯರ್ ಸ್ವಾಮಿ ಆಹ್ವಾನಿಸಿದರು. ಈ ಸಂದರ್ಭಗಳಲ್ಲಿ ಮೈ ಹೋಮ್ ಗ್ರೂಪ್​ನ ಮುಖ್ಯಸ್ಥ ಡಾ. ರಾಮೇಶ್ವರ್ ರಾವ್ ಉಪಸ್ಥಿತರಿದ್ದರು.

5 / 6
ಸಮಾನತೆಯ ಮೂರ್ತಿ: ಈ ಸಮಾನತೆಯ ಪ್ರತಿಮೆಯನ್ನು 200 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ. ಹೈದರಾಬಾದ್​ನ ಹೊರವಲಯದಲ್ಲಿ ಇರುವ ಶಮ್ಸಾಬಾದ್​ನ ಮುಚಿಂತಾಲ್ ಎಂಬಲ್ಲಿ ಇದೆ.

Chinna Jeeyar Swami invites President Ramnath Kovind to inaugurate Statue of Equality in Hyderabad

6 / 6

Published On - 10:39 pm, Wed, 15 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ