Kannada News Photo gallery Chinna Jeeyar Swami invites President Ramnath Kovind and other Ministers to inaugurate Statue of Equality
ಸಮಾನತೆಯ ಮೂರ್ತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರನ್ನು ಆಮಂತ್ರಿಸಿದ ಚಿನ್ನ ಜೀಯರ್ ಸ್ವಾಮಿ
Statue of Equality: ರಾಮಾನುಜ ಸಂಸ್ಥಾನದ ತ್ರಿದಂಡಿ ಚಿನ್ನ ಜೀಯರ್ ಮಂಗಳವಾರ ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದರು. ಫೆಬ್ರವರಿ 2 ರಿಂದ ಫೆಬ್ರವರಿ 14 ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.
Chinna Jeeyar Swami invites President Ramnath Kovind to inaugurate Statue of Equalilty in Hyderabad
1 / 6
Chinna Jeeyar Swami invites President Ramnath Kovind to inaugurate Statue of Equalilty in Hyderabad
2 / 6
ಬೃಹತ್ ಮೂರ್ತಿ ನಿರ್ಮಾಣ ಯೋಜನೆಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಖರ್ಚಾಗಿದೆ. 1,800 ಟನ್ಗೂ ಅಧಿಕ ಪಂಚಲೋಹ ಬಳಸಲಾಗಿದೆ. ಈ ಉದ್ಯಾನ ಪ್ರದೇಶದಲ್ಲಿ 108 ದೇವಸ್ಥಾನಗಳನ್ನು ನಿರ್ಮಿಸಲಾಗಿದೆ. ದೇಗುಲದ ಕಲ್ಲಿನ ಕಂಬಗಳನ್ನು ವಿಶೇಷವಾಗಿ ರಾಜಸ್ಥಾನ್ನಲ್ಲಿ ನಿರ್ಮಿಸಲಾಗಿದೆ. ವಿಶೇಷ ಸಮಾರಂಭಕ್ಕೆ ನಿತಿನ್ ಗಡ್ಕರಿ ಅವರನ್ನು ಕೂಡ ಆಮಂತ್ರಿಸಲಾಗಿದೆ.
3 / 6
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಚಿನ್ನ ಜೀಯರ್ ಸ್ವಾಮೀಜಿ ಆಹ್ವಾನಿಸಿದ್ದಾರೆ. ಈ ಸ್ಥಳವು ಶೀಘ್ರವೇ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬುದು ಚಿನ್ನ ಜೀಯರ್ ಸ್ವಾಮೀಜಿಗಳ ಆಶಯವಾಗಿದೆ.
4 / 6
ಗ್ರಾಹಕ ಸೇವೆ, ಆಹಾರ ಮತ್ತು ಸಾರ್ವಜನಿಕ ಹಂಚಿಕೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಅವರನ್ನು ಚಿನ್ನ ಜೀಯರ್ ಸ್ವಾಮಿ ಆಹ್ವಾನಿಸಿದರು. ಈ ಸಂದರ್ಭಗಳಲ್ಲಿ ಮೈ ಹೋಮ್ ಗ್ರೂಪ್ನ ಮುಖ್ಯಸ್ಥ ಡಾ. ರಾಮೇಶ್ವರ್ ರಾವ್ ಉಪಸ್ಥಿತರಿದ್ದರು.
5 / 6
Chinna Jeeyar Swami invites President Ramnath Kovind to inaugurate Statue of Equality in Hyderabad