AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಲಂಪಿಕ್ಸ್​ಗಾಗಿ ಪ್ಯಾರಿಸ್​ನಲ್ಲಿ ಮೆಗಾ ಫ್ಯಾಮಿಲಿ; ಚಿರಂಜೀವಿ ಕುಟುಂಬದ ಜೊತೆ ಪೋಸ್ ಕೊಟ್ಟ ಪಿವಿ ಸಿಂಧು

ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ. ಅಲ್ಲದೆ, ದಕ್ಷಿಣದ ಭಾರತದವರಿಗೆ ಉಪ್ಪಿನಕಾಯಿ ನೀಡಿದ್ದಾರೆ.

TV9 Web
| Edited By: |

Updated on: Jul 30, 2024 | 9:33 AM

Share
   ಸದ್ಯ ಪ್ಯಾರಿಸ್​​ನಲ್ಲಿ 2024ನೇ ಸಾಲಿನ ಒಲಂಪಿಕ್ಸ್ ನಡೆಯುತ್ತಿದೆ. ಈ ಒಲಂಪಿಕ್ ಕೂಟದಲ್ಲಿ ಅನೇಕ ಭಾರತೀಯರು ಭಾಗಿ ಆಗಿದ್ದಾರೆ. ಅವರಿಗೆ ಚಿರಂಜೀವಿ ಕುಟುಂಬದವರು ಶುಭಾಶಯ ತಿಳಿಸಿದ್ದಾರೆ.

ಸದ್ಯ ಪ್ಯಾರಿಸ್​​ನಲ್ಲಿ 2024ನೇ ಸಾಲಿನ ಒಲಂಪಿಕ್ಸ್ ನಡೆಯುತ್ತಿದೆ. ಈ ಒಲಂಪಿಕ್ ಕೂಟದಲ್ಲಿ ಅನೇಕ ಭಾರತೀಯರು ಭಾಗಿ ಆಗಿದ್ದಾರೆ. ಅವರಿಗೆ ಚಿರಂಜೀವಿ ಕುಟುಂಬದವರು ಶುಭಾಶಯ ತಿಳಿಸಿದ್ದಾರೆ.

1 / 5
ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ.

ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ.

2 / 5
ಸಿಂಧು ಅವರು ಹೈದರಾಬಾದ್​ನವರು. ಚಿರಂಜೀವಿ ಕುಟುಂಬ ಕೂಡ ಹೈದರಾಬಾದ್​ನಲ್ಲೇ ವಾಸವಾಗಿದೆ. ಹೀಗಾಗಿ, ಇವರ ಮಧ್ಯೆ ಸಹಜವಾಗಿಯೇ ಪರಿಚಯ ಬೆಳೆದಿದೆ. ಸಿಂಧು ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಸಿಂಧು ಅವರು ಹೈದರಾಬಾದ್​ನವರು. ಚಿರಂಜೀವಿ ಕುಟುಂಬ ಕೂಡ ಹೈದರಾಬಾದ್​ನಲ್ಲೇ ವಾಸವಾಗಿದೆ. ಹೀಗಾಗಿ, ಇವರ ಮಧ್ಯೆ ಸಹಜವಾಗಿಯೇ ಪರಿಚಯ ಬೆಳೆದಿದೆ. ಸಿಂಧು ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

3 / 5
ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್​ಗಳನ್ನು ಪ್ಯಾರಿಸ್​ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್​ಗಳನ್ನು ಪ್ಯಾರಿಸ್​ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

4 / 5
ಪ್ಯಾರಿಸ್​ನ ಬೀದಿಗಳಲ್ಲಿ ಚಿರಂಜೀವಿ ಕುಟುಂಬ ಸಮಯ ಕಳೆದಿದೆ. ಆ ಸಂದರ್ಭದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಪ್ಯಾರಿಸ್​ನ ಬೀದಿಗಳಲ್ಲಿ ಚಿರಂಜೀವಿ ಕುಟುಂಬ ಸಮಯ ಕಳೆದಿದೆ. ಆ ಸಂದರ್ಭದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್