AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಲಂಪಿಕ್ಸ್​ಗಾಗಿ ಪ್ಯಾರಿಸ್​ನಲ್ಲಿ ಮೆಗಾ ಫ್ಯಾಮಿಲಿ; ಚಿರಂಜೀವಿ ಕುಟುಂಬದ ಜೊತೆ ಪೋಸ್ ಕೊಟ್ಟ ಪಿವಿ ಸಿಂಧು

ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ. ಅಲ್ಲದೆ, ದಕ್ಷಿಣದ ಭಾರತದವರಿಗೆ ಉಪ್ಪಿನಕಾಯಿ ನೀಡಿದ್ದಾರೆ.

TV9 Web
| Edited By: |

Updated on: Jul 30, 2024 | 9:33 AM

Share
   ಸದ್ಯ ಪ್ಯಾರಿಸ್​​ನಲ್ಲಿ 2024ನೇ ಸಾಲಿನ ಒಲಂಪಿಕ್ಸ್ ನಡೆಯುತ್ತಿದೆ. ಈ ಒಲಂಪಿಕ್ ಕೂಟದಲ್ಲಿ ಅನೇಕ ಭಾರತೀಯರು ಭಾಗಿ ಆಗಿದ್ದಾರೆ. ಅವರಿಗೆ ಚಿರಂಜೀವಿ ಕುಟುಂಬದವರು ಶುಭಾಶಯ ತಿಳಿಸಿದ್ದಾರೆ.

ಸದ್ಯ ಪ್ಯಾರಿಸ್​​ನಲ್ಲಿ 2024ನೇ ಸಾಲಿನ ಒಲಂಪಿಕ್ಸ್ ನಡೆಯುತ್ತಿದೆ. ಈ ಒಲಂಪಿಕ್ ಕೂಟದಲ್ಲಿ ಅನೇಕ ಭಾರತೀಯರು ಭಾಗಿ ಆಗಿದ್ದಾರೆ. ಅವರಿಗೆ ಚಿರಂಜೀವಿ ಕುಟುಂಬದವರು ಶುಭಾಶಯ ತಿಳಿಸಿದ್ದಾರೆ.

1 / 5
ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ.

ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ.

2 / 5
ಸಿಂಧು ಅವರು ಹೈದರಾಬಾದ್​ನವರು. ಚಿರಂಜೀವಿ ಕುಟುಂಬ ಕೂಡ ಹೈದರಾಬಾದ್​ನಲ್ಲೇ ವಾಸವಾಗಿದೆ. ಹೀಗಾಗಿ, ಇವರ ಮಧ್ಯೆ ಸಹಜವಾಗಿಯೇ ಪರಿಚಯ ಬೆಳೆದಿದೆ. ಸಿಂಧು ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಸಿಂಧು ಅವರು ಹೈದರಾಬಾದ್​ನವರು. ಚಿರಂಜೀವಿ ಕುಟುಂಬ ಕೂಡ ಹೈದರಾಬಾದ್​ನಲ್ಲೇ ವಾಸವಾಗಿದೆ. ಹೀಗಾಗಿ, ಇವರ ಮಧ್ಯೆ ಸಹಜವಾಗಿಯೇ ಪರಿಚಯ ಬೆಳೆದಿದೆ. ಸಿಂಧು ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

3 / 5
ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್​ಗಳನ್ನು ಪ್ಯಾರಿಸ್​ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್​ಗಳನ್ನು ಪ್ಯಾರಿಸ್​ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

4 / 5
ಪ್ಯಾರಿಸ್​ನ ಬೀದಿಗಳಲ್ಲಿ ಚಿರಂಜೀವಿ ಕುಟುಂಬ ಸಮಯ ಕಳೆದಿದೆ. ಆ ಸಂದರ್ಭದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಪ್ಯಾರಿಸ್​ನ ಬೀದಿಗಳಲ್ಲಿ ಚಿರಂಜೀವಿ ಕುಟುಂಬ ಸಮಯ ಕಳೆದಿದೆ. ಆ ಸಂದರ್ಭದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು