ಒಲಂಪಿಕ್ಸ್​ಗಾಗಿ ಪ್ಯಾರಿಸ್​ನಲ್ಲಿ ಮೆಗಾ ಫ್ಯಾಮಿಲಿ; ಚಿರಂಜೀವಿ ಕುಟುಂಬದ ಜೊತೆ ಪೋಸ್ ಕೊಟ್ಟ ಪಿವಿ ಸಿಂಧು

ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ. ಅಲ್ಲದೆ, ದಕ್ಷಿಣದ ಭಾರತದವರಿಗೆ ಉಪ್ಪಿನಕಾಯಿ ನೀಡಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Jul 30, 2024 | 9:33 AM

   ಸದ್ಯ ಪ್ಯಾರಿಸ್​​ನಲ್ಲಿ 2024ನೇ ಸಾಲಿನ ಒಲಂಪಿಕ್ಸ್ ನಡೆಯುತ್ತಿದೆ. ಈ ಒಲಂಪಿಕ್ ಕೂಟದಲ್ಲಿ ಅನೇಕ ಭಾರತೀಯರು ಭಾಗಿ ಆಗಿದ್ದಾರೆ. ಅವರಿಗೆ ಚಿರಂಜೀವಿ ಕುಟುಂಬದವರು ಶುಭಾಶಯ ತಿಳಿಸಿದ್ದಾರೆ.

ಸದ್ಯ ಪ್ಯಾರಿಸ್​​ನಲ್ಲಿ 2024ನೇ ಸಾಲಿನ ಒಲಂಪಿಕ್ಸ್ ನಡೆಯುತ್ತಿದೆ. ಈ ಒಲಂಪಿಕ್ ಕೂಟದಲ್ಲಿ ಅನೇಕ ಭಾರತೀಯರು ಭಾಗಿ ಆಗಿದ್ದಾರೆ. ಅವರಿಗೆ ಚಿರಂಜೀವಿ ಕುಟುಂಬದವರು ಶುಭಾಶಯ ತಿಳಿಸಿದ್ದಾರೆ.

1 / 5
ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ.

ಚಿರಂಜೀವಿ ಅವರು ಪಿವಿ ಸಿಂಧು ಜೊತೆ ಪೋಸ್​ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪಿವಿ ಸಿಂಧುಗೆ ಚಿರು ಕುಟುಂಬ ಆಲ್​ ದಿ ಬೆಸ್ಟ್ ಹೇಳಿದೆ.

2 / 5
ಸಿಂಧು ಅವರು ಹೈದರಾಬಾದ್​ನವರು. ಚಿರಂಜೀವಿ ಕುಟುಂಬ ಕೂಡ ಹೈದರಾಬಾದ್​ನಲ್ಲೇ ವಾಸವಾಗಿದೆ. ಹೀಗಾಗಿ, ಇವರ ಮಧ್ಯೆ ಸಹಜವಾಗಿಯೇ ಪರಿಚಯ ಬೆಳೆದಿದೆ. ಸಿಂಧು ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಸಿಂಧು ಅವರು ಹೈದರಾಬಾದ್​ನವರು. ಚಿರಂಜೀವಿ ಕುಟುಂಬ ಕೂಡ ಹೈದರಾಬಾದ್​ನಲ್ಲೇ ವಾಸವಾಗಿದೆ. ಹೀಗಾಗಿ, ಇವರ ಮಧ್ಯೆ ಸಹಜವಾಗಿಯೇ ಪರಿಚಯ ಬೆಳೆದಿದೆ. ಸಿಂಧು ಅವರು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

3 / 5
ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್​ಗಳನ್ನು ಪ್ಯಾರಿಸ್​ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

ಚಿರಂಜೀವಿ ಕುಟುಂಬದವರು ಇಲ್ಲಿಂದ ಉಪ್ಪಿನಕಾಯಿ, ಪುಳಿಯೋಗರೆ, ಉಪ್ಪಿಟ್ಟು, ರಸಂ ಮಿಕ್ಸ್​ಗಳನ್ನು ಪ್ಯಾರಿಸ್​ಗೆ ಕೊಂಡೊಯ್ದಿದ್ದಾರೆ. ಅಲ್ಲಿನ ಭಾರತೀಯ ಅದರಲ್ಲೂ ದಕ್ಷಿಣ ಭಾರತದ ಆಟಗಾರರಿಗೆ ಅವುಗಳನ್ನೆಲ್ಲ ಉಚಿತವಾಗಿ ನೀಡಿದ್ದಾರೆ.

4 / 5
ಪ್ಯಾರಿಸ್​ನ ಬೀದಿಗಳಲ್ಲಿ ಚಿರಂಜೀವಿ ಕುಟುಂಬ ಸಮಯ ಕಳೆದಿದೆ. ಆ ಸಂದರ್ಭದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಪ್ಯಾರಿಸ್​ನ ಬೀದಿಗಳಲ್ಲಿ ಚಿರಂಜೀವಿ ಕುಟುಂಬ ಸಮಯ ಕಳೆದಿದೆ. ಆ ಸಂದರ್ಭದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ