AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja Death Anniversary: ಮೇಘನಾ ರಾಜ್​-ಚಿರಂಜೀವಿ ಸರ್ಜಾ ಜೋಡಿಯ ಕ್ಯೂಟ್ ಫೋಟೋಸ್ ಇಲ್ಲಿದೆ

ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Jun 07, 2023 | 9:08 AM

Share
ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇಂದು (ಜೂನ್ 7) ಅವರ ಪುಣ್ಯತಿಥಿ.

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇಂದು (ಜೂನ್ 7) ಅವರ ಪುಣ್ಯತಿಥಿ.

1 / 5
ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

2 / 5
2020ರ ಜೂನ್ 7ರಂದು ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು.

2020ರ ಜೂನ್ 7ರಂದು ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು.

3 / 5
ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

4 / 5
ಮೇಘನಾ ರಾಜ್ ಹಾಗೂ ಚಿರು ಹಳೆಯ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮೇಘನಾ ರಾಜ್ ಹಾಗೂ ಚಿರು ಹಳೆಯ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ